ಈ ರಾಶಿಯವರಿಂದು ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು: ದಿನ ಭವಿಷ್ಯ

ಸೋಮವಾರ, ಜುಲೈ 01, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ವೃತ್ತಿಯಲ್ಲಿ ಲಾಭದಾಯಕ.ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವಿರಿ. ಹಣದ ವಿಷಯದಲ್ಲಿ ದುರಾಸೆಯ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸಿ.ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ  ಯಶಸ್ವಿಯಾಗುತ್ತೀರಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳು ವಿಶೇಷ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಹಣದ ವ್ಯವಹಾರ ಮಾಡುವಾಗ ಯಾರನ್ನಾದರೂ ಸಾಕ್ಷಿಯಾಗಿ ಇಟ್ಟುಕೊಂಡು ಮಾಡಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ಯಾವುದೇ ಪ್ರಾಪರ್ಟಿ ಖರೀದಿ ಯೋಜನೆಯನ್ನು ಮಾಡುವಾಗ ಬಹಳ ಜಾಗರೂಕರಾಗಿರಿ. ಕೆಲಸದ ಸ್ಥಳದಲ್ಲಿ  ಪ್ರಾಬಲ್ಯವನ್ನು ಸ್ಥಾಪಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತಿತರಾಗುವಿರಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಭವಿಷ್ಯದ ನಿಮ್ಮ ಹೂಡಿಕೆ ಯೋಜನೆಗಳನ್ನು ನೀವು ಅಂತಿಮಗೊಳಿಸಬಹುದು.ನೀವು ಮನೆಯಲ್ಲಿ ಹೆಚ್ಚಿನ ಜವಾಬ್ದಾರಿ ಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತೀರಿ. ವಿರೋಧಿಗಳು ಅವಮಾನಿಸಲು ಪ್ರಯತ್ನಿಸ ಬಹುದು. (ಭಕ್ತಿಯಿಂದ ಶ್ರೀ ನಾಗದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಪ್ರಾಯೋಗಿಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು ನಿಮಗೆ ಅನುಕೂಲಕರವಾಗಿರುತ್ತದೆ. ಹಾಲಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನೀವು ನಿಮ್ಮ ಸ್ವಂತ ಪ್ರಯತ್ನದಿಂದ ಮುನ್ನಡೆಯುವ ದಿನ. ವ್ಯಾಪಾರಿಗಳು ಸಾಮಾಜಿಕ ವಲಯವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕು. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.ಮನೆಯ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ತುಲಾ ರಾಶಿ: ಕೆಲವು ಕೆಲಸಗಳಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸೇರಿಸಬಹುದು. ಹಣಕ್ಕೆ ಸಂಬಂಧಿಸಿದ ಕೆಲವು ವಿಷಯಗಳಲ್ಲಿ ಕಡಿಮೆ ಒತ್ತಡವಿರುತ್ತದೆ. ಮನೆಯಿಂದ ಕೆಲಸ ಮಾಡುವವರಿಗೆ ದಿನವು ಉತ್ತಮವಾಗಿರುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ದಿನ ಉತ್ತಮ ವಾಗಿರಲಿದೆ. ನಿಮಗಾಗಿ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಭವಿಷ್ಯದ ಯೋಜನೆಗಳಲ್ಲಿ ಕೆಲಸ ಮಾಡಿ. ಆಸ್ತಿ ಸಂಬಂಧಿತ ವಿಷಯಗಳು ಬಗೆಹರಿಯಲಿವೆ. ನೀವು ಉದ್ಯೋಗ ಬದಲಾವಣೆಯನ್ನು ಪರಿಗಣಿಸಬಹುದು. ಭಗವಂತನ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೂಕಾಂಬಿಕಾ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ದಿನವು ಉತ್ತಮ ವಾಗಿರಲಿದೆ. ನಿಮ್ಮ ದಿನಚರಿ ಅಥವಾ ಯೋಜನೆ ಯಲ್ಲಿ  ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಬೇಕಾಗ ಬಹುದು. ಉದ್ಯಮಿಗಳು ಕೆಲವು ವ್ಯಕ್ತಿಗಳೊಂದಿಗೆ ಅಗತ್ಯ ಸಭೆಗಳನ್ನು ಮಾಡಬೇಕಾಗಬಹುದು. ಮನೆಯ ಹಿರಿಯರ ಸಲಹೆಯನ್ನು ಪಾಲಿಸುವುದು ಉತ್ತಮ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲವು ಸಂದರ್ಭಗಳು ನಿಮಗೆ ಪ್ರತಿಕೂಲವಾಗಿರಬಹುದು.ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ಪರಿಸ್ಥಿತಿಯನ್ನು ಸುಧಾರಿಸುವಲ್ಲಿ ನಿಮ್ಮ ಪ್ರಯತ್ನಗಳು ಮುಂದುವರಿಯುತ್ತವೆ. ಹಣ ಮತ್ತು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯ. ಯುವಕರು ಬಯಸಿದ ಉದ್ಯೋಗವನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಕ್ಷತ್ರಗಳ ಬೆಂಬಲ ನಿಮಗೆ ಸಿಗಲಿದೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಯುತ್ತದೆ. ಆರ್ಥಿಕ ಭಾಗವು ಮೊದಲಿಗಿಂತ ಬಲವಾಗಿರುತ್ತದೆ. ವ್ಯಾಪಾರಿಗಳು ಕಾನೂನು ತಂತ್ರಗಳಿಂದ ದೂರವಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವಿರುತ್ತದೆ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಹಿಂದೆಂದೂ ಯೋಚಿಸದ ಕೆಲಸವನ್ನು ನೀವು ಮಾಡಬಹುದು. ದಿನದ ಆದಾಯ ಮೊದಲಿಗಿಂತ ಉತ್ತಮವಾಗಿರುತ್ತದೆ. ನಿಮ್ಮ ಪ್ರಮುಖ ವಿಷಯಗಳನ್ನು ಯಾರೊಂದಿಗೂ ಹಂಚಿ ಕೊಳ್ಳಬೇಡಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದಶಮಿ 

ನಕ್ಷತ್ರ: ಅಶ್ವಿನಿ ನಕ್ಷತ್ರ.

ರಾಹುಕಾಲ:07:30AM ರಿಂದ 09:00AM

ಗುಳಿಕಕಾಲ: 01:30PM ರಿಂದ 03:00PM

ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]