ಕನ್ನಡಿಗರಿಗೆ ಉದ್ಯೋಗ ನೀಡಲು ಆಕ್ಷೇಪ..!: phonepe ಅನ್ಇನ್ಸ್ಟಾಲ್ ಮಾಡಿ ಕನ್ನಡಿಗರ ಶಕ್ತಿ ತೋರಿಸಲು ಕರೆ

ಬೆಂಗಳೂರು, (ಜುಲೈ.19); ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತಂತೆ ನಾಲಿಗೆ ಹರಿಬಿಟ್ಟಿರುವ ಫೋನ್‌ಪೇ ಸಿಇಒ ಮತ್ತು ಸಹ-ಸಂಸ್ಥಾಪಕ ಸಮೀರ್ ನಿಗಮ್ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ.

Guarantee scheme
ಎನ್ ವಿಶ್ವನಾಥ್

ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅನ್ಇನ್ಸ್ಟಾಲ್ ಫೋನ್ ಪೇ ಟ್ರೆಂಡ್ ಆಗಿದ್ದು ಕನ್ನಡಿಗರ ಶಕ್ತಿ ಪ್ರದರ್ಶನಕ್ಕೆ ಕರೆ ನೀಡಲಾಗಿದೆ.

ಖಾಸಗಿ ಕಂಪನಿಗಳಲ್ಲಿನ ಎಲ್ಲಾ ನಿರ್ವಹಣಾ ಹುದ್ದೆಗಳಲ್ಲಿ 50% ಮತ್ತು ಎಲ್ಲಾ ನಿರ್ವಹಣೇತರ ಹುದ್ದೆಗಳಲ್ಲಿ 70% ಸ್ಥಳೀಯ ನಿವಾಸಿಗಳಿಗೆ ಮೀಸಲಿಡಬೇಕು ಎಂಬ  ಮಸೂದೆಯನ್ನು ಈ ರೀತಿಯ ಖಾಸಗಿ ಕಂಪನಿಗಳ ಬೆದರಿಕೆಗೆ ಮಣಿದು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಆದರೆ ರಾಜ್ಯ ಸರ್ಕಾರ ಮಸೂದೆಯ ಅನುಷ್ಠಾನವನ್ನು ತಡೆಹಿಡಿಯುವ ನಿರ್ಧರಿಸುವುದಕ್ಕೂ ಮುನ್ನವೇ ಫೋನ್‌ಪೇ ನಿಗಮ್ ಅವರು ಈ ಮಸೂದೆಯನ್ನು ಟೀಕಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಆತ, “ನನಗೆ 46 ವರ್ಷ. 15 ಕ್ಕೂ ಹೆಚ್ಚು ವರ್ಷಗಳ ಕಾಲ ನಾನು ರಾಜ್ಯದಲ್ಲಿ ಎಂದಿಗೂ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶದಾದ್ಯಂತ ಕೆಲಸ ಮಾಡಿದ್ದಾರೆ. ಈಗ ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ನಿರ್ಮಿಸುತ್ತೇನೆ. ಭಾರತದಾದ್ಯಂತ 25,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಈ ವಿಚಾರ ನಾಚಿಕೆ ಎನಿಸಿದೆ” ಎಂದಿದ್ದಾರೆ.

ನಿಗಮ್ ಅವರ ಪೋಸ್ಟ್ ವೈರಲ್ ಆಗಿದ್ದು, ಇದಕ್ಕೆ ನೆಟ್ಟಿಗರು ಹಲವಾರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ನೀವು ಉದ್ಯೋಗಕ್ಕೆ ಅರ್ಹರಲ್ಲ ಎಂದು ಯಾರೂ ಹೇಳಿಲ್ಲ. ನೀವು ಮಾಡಬೇಕಾಗಿರುವುದು ಭಾಷೆಯನ್ನು ಕಲಿಯುವುದು ಮಾತ್ರ ಎಂದು ಒಬ್ಬರು ಬರೆದಿದ್ದಾರೆ. 

ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕು ಎಂಬುದು ಇಲ್ಲಿನ ಬೇಡಿಕೆ. ಅದನ್ನು ಪಡೆಯಿರಿ. ನಾನು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಬಹುದು, ನಾನು ಬಯಸುವ ಯಾವುದೇ ಭಾಷೆಯನ್ನು ಕಲಿಯಬಹುದು. ಭಾರತದ ಸಂವಿಧಾನ ನನಗೆ ಈ ಹಕ್ಕುಗಳನ್ನು ನೀಡಿದೆ. ಇದು ನನ್ನ ಆಯ್ಕೆಯಾಗಿದೆ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇದರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಅನ್ ಇನ್ಸಾಲ್ ಫೋನ್ ಪೇ ಹಾಗೂ ಬಾಯ್ಕಾಟ್ ಫೋನ್ ಪೇ ಟ್ರೆಂಡ್ ಆಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!