Breaking News: ವಾರದಲ್ಲಿ ನಾಲ್ಕು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮೊಟ್ಟೆ: ಅಜೀಂ ಪ್ರೇಂಜಿ ಫೌಂಡೇಶನ್ ಜೊತೆ ಒಪ್ಪಂದ..!

ಬೆಂಗಳೂರು, (ಜುಲೈ, 20): ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ  ಸರ್ಕಾರಿ ಅನುದಾನಿತ ಶಾಲೆಗಳಿಗೆ  ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಕಾರ್ಯಕ್ರಮವನ್ನು ಇಂದು  ಉದ್ಘಾಟಿಸಿದ್ದು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ  ಆಹಾರ ಅಗತ್ಯ ಎಂದರು. 

ನಾಳೆ ಅಂಕೋಲಾಕ್ಕೆ ಭೇಟಿ: ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ  ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು  ನಾಳೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು. 

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು. 

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!