astrology: ಈ ರಾಶಿಯವರಿಗೆ ಸವಾಲುಗಳು ಎದುರಾಗುವ ಸಾಧ್ಯತೆ: ದಿನ ಭವಿಷ್ಯ

ಸೋಮವಾರ, ಜುಲೈ 29, 2024, ದೈನಂದಿನ ರಾಶಿ ಭವಿಷ್ಯ 

ಮೇಷ ರಾಶಿ: ಇಂದು  ಭಾರೀ ಲಾಭವನ್ನು ನಿರೀಕ್ಷಿಸಬಹುದು. ಇದರಿಂದಾಗಿ ಸಮಾಜದಲ್ಲಿ ನಿಮ್ಮ ಸ್ಥಾನಮಾನವೂ ಬಲಗೊಳ್ಳಲಿದೆ. ಶನಿ ದೇವನ ಕೃಪೆಯಿಂದಾಗಿ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ನೀವು ಉನ್ನತ ವಿದ್ಯಾಭ್ಯಾಸ ಇಲ್ಲವೇ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ ಈ ಸಂರ್ಭದಲ್ಲಿ ನಿಮ್ಮ ಬಹು ದಿನಗಳ ಕನಸು ಕೂಡ ನನಸಾಗಲಿದೆ.

ವೃಷಭ ರಾಶಿ: ಇಂದು ಖರ್ಚು ಹೆಚ್ಚಾಗಲಿದೆ. ನಿಮ್ಮ ಸಮಸ್ಯೆಗಳು ಸ್ವಲ್ಪ ಸ್ವಲ್ಪ ವಾಗಿ ಕಡಿಮೆಯಾಗುತ್ತವೆ. ಯೋಗಕಾರಕ ಶನಿಯು ವರ್ಷವಿಡೀ ಹತ್ತನೇ ಮನೆಯಲ್ಲಿ ಇರುವುದರಿಂದ ಕಠಿಣ ಪರಿಶ್ರಮ ಅಗತ್ಯವಿರುತ್ತದೆ. ನಿಮ್ಮ ಶ್ರಮಕ್ಕೆ ಉತ್ತಮ ಪ್ರತಿಫಲವೂ ಲಭ್ಯವಿರುತ್ತದೆ. ವೃತ್ತಿ ಬದುಕಿನಲ್ಲಿ ರಾಜಯೋಗವಿದ್ದು, ಪ್ರಗತಿಯ ಹಾದಿಗಳು ತೆರೆಯಲಿವೆ. 

ಮಿಥುನ ರಾಶಿ: ವೈವಾಹಿಕ ಜೀವನಕ್ಕೆ ಸಂಬಂಧಿಸಿದಂತೆ ಶುಭ ಫಲಗಳನ್ನು ನೀಡಲಿದೆ. ಇದು ಕೌಟುಂಬಿಕ ಸಂತೋಷ ವನ್ನು ಹೆಚ್ಚಿಸಲಿದ್ದು ಹಣಕಾಸಿನ ಬಂಪರ್ ಲಾಭವನ್ನು ಸಹ ನಿರೀಕ್ಷಿಸಬಹುದು. ಒಟ್ಟಾರೆಯಾಗಿ, ಸಂಗಾತಿ, ಮಕ್ಕಳು, ಕುಟುಂಬಕ್ಕೆ ಸಂಬಂಧಿಸಿದಂತೆ ಈ ದಿನವು ಅತ್ಯುತ್ತಮ ಸಮಯ ಎಂದು ಸಾಬೀತುಪಡಿಸಲಿದೆ. 

ಕರ್ಕಾಟಕ ರಾಶಿ: ಇಂದು ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಿಶ್ರ ಫಲಗಳನ್ನು ಪಡೆಯಲಿದ್ದಾರೆ. ಉದ್ಯೋಗಸ್ಥರಿಗೆ ಕೆಲಸದ ಸ್ಥಳದಲ್ಲಿ ಸವಾಲುಗಳು ಹೆಚ್ಚಾಗಲಿದ್ದು, ಬಹುತೇಕ ಸಂದರ್ಭದಲ್ಲಿ ಹಠಾತ್ ಕೆಲಸ ಬದಲಾವಣೆಯಂತಹ ಸಮಸ್ಯೆಯನ್ನೂ ಕೂಡ ಎದುರಿಸಬೇಕಾಗುತ್ತದೆ. ಹಾಗಾಗಿ ಸಂಯಮದಿಂದ ಯಾವುದೇ ಕೆಲಸ ಮಾಡುವುದನ್ನು ಪರಿಗಣಿಸಿ. 

ಸಿಂಹ ರಾಶಿ: ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು ನೀವು ಯೋಚಿಸುವುದಕ್ಕಿಂತ ಹೆಚ್ಚು ಆದಾಯವನ್ನು ಪಡೆಯುವಿರಿ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುವಿರಿ. ಕೌಟುಂಬಿಕ ಸುಖವನ್ನೂ ಅನುಭವಿಸುವಿರಿ. 

ಕನ್ಯಾ ರಾಶಿ: ಉದ್ಯೋಗ ರಂಗಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಸಮಯ ಎಂದು ಸಾಬೀತುಪಡಿಸಲಿದೆ. ವ್ಯಾಪಾರಸ್ಥ ರೂ ಸಹ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ನಿಮ್ಮ ಪಾಲಿಗಿದೆ. ಬಿಸಿನೆಸ್ ಮಾಡುವ ವ್ಯಕ್ತಿಗಳು ವಿದೇಶಿ ಸಂಪರ್ಕವನ್ನು ಸಾಧಿಸಲು ಯೋಚಿಸುತ್ತಿದ್ದರೆ ಈ ದಿನ ಅದು ಸಾಧ್ಯವಾಗಲಿದೆ. 

ತುಲಾ ರಾಶಿ: ಈ ದಿನದ ಆರಂಭವು ವೈವಾಹಿಕ ಸಂಬಂಧಗಳಿಗೆ ಅನುಕೂಲಕರ ವಾಗಿರುತ್ತದೆ. ಇಂದು ಮಧ್ಯದಲ್ಲಿ ನಿಮಗೆ ಕೆಲವು ಸಮಸ್ಯೆಗಳು ಬಾಧಿಸಬಹುದು. ನಿಮ್ಮ ಜವಾಬ್ದಾರಿಗಳನ್ನು ನೀವು ಹೆಚ್ಚು ಅರ್ಥಮಾಡಿಕೊಂಡರೆ ಎಂತಹುದೇ ಸಮಸ್ಯೆಗಳಿಂದ ಸುಲಭ ಪರಿಹಾರವನ್ನು ಕಂಡುಕೊಳ್ಳಬಹುದು. 

ವೃಶ್ಚಿಕ ರಾಶಿ: ವೃತ್ತಿಯಲ್ಲಿ ಪ್ರಗತಿ, ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವರಿಗೆ ನೆಚ್ಚಿನ ಉದ್ಯೋಗವನ್ನು ನೀಡಲಿದೆ. ಕೆಲಸ ಮಾಡುವವರಿಗೆ ಈ ದಿನ ಉತ್ತಮವಾಗಿರುತ್ತದೆ. ಹೊಸ ಉದ್ಯೋಗ ಸಿಗಬಹುದು. ನೀವು ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಮೂಲಗಳು ಹೆಚ್ಚಾಗಲಿದೆ. ಶತ್ರುಗಳ ವಿರುದ್ಧ ಜನ ನಿಮ್ಮದಾಗಲಿದ್ದು ಯಾವುದೇ ಹೊಸ ಯೋಜನೆಯಲ್ಲಿ ನೀವು ಸುಲಭವಾಗಿ ಜಯ ಸಾಧಿಸುವಿರಿ.

ಧನಸ್ಸು ರಾಶಿ: ನೀವು ಸೋಮಾರಿತನವನ್ನು ಬಿಟ್ಟರಷ್ಟೇ ಜೀವನದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂಬುದನ್ನೂ ಧನು ರಾಶಿಯವರು ನೆನಪಿಡಿ. ರಾಹುವಿನ ಪ್ರಭಾವದಿಂದಾಗಿ ಉದ್ಯೋಗ ಕ್ಷೇತ್ರಗಳು ಏರಿಳಿತಗಳು ಕಂಡು ಬರಲಿವೆ. ಕೌಟುಂಬಿಕ ಜೀವನದಲ್ಲಿಯೂ ನೀವು ಹಲವು ಸವಾಲುಗಳನ್ನು ಎದುರಿಸಬೇಕಾಗಬಹುದು.

ಮಕರ ರಾಶಿ: ಯಾವುದೇ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಖಂಡಿತ ವಾಗಿಯೂ ವಿಜಯಮಾಲೆ ನಿಮ್ಮದೇ ಆಗಿರಲಿದೆ. ವೃತ್ತಿ ಜೀವನದಲ್ಲಿ ಯಶಸ್ಸು ನಿಮ್ಮ ಕುಟುಂಬ ಜೀವನದ ಸುಖ ಸಂತೋಷಕ್ಕೆ ಕಾರಣವಾಗಲಿದೆ. 

ಕುಂಭ ರಾಶಿ: ಯಾವುದೇ ಕೆಲಸದಲ್ಲಿ ಸಂಪೂರ್ಣ ಪರಿಶ್ರಮದ ಫಲ ದೊರೆಯಲಿದೆ. ಇದು ನಿಮ್ಮನ್ನು ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿದೆ. ಹಣಕಾಸಿನ ಸ್ಥಿತಿಯೂ ಉತ್ತಮವಾಗಿರಲಿದೆ. ಒಟ್ಟಾರೆಯಾಗಿ ಇಂದು ಅತ್ಯುತ್ತಮ ಸಮಯ ಎಂದು ಹೇಳಬಹುದು. 

ಮೀನ ರಾಶಿ: ಈ ರಾಶಿಯವರ ಆರ್ಥಿಕ ಸ್ಥಿತಿ ಮೊದಲಿಗಿಂತ ಸುಧಾರಿಸಲಿದೆ. ನಿಮ್ಮ ಮಾತಿನಲ್ಲಿ ಮಾಧುರ್ಯ ಹೆಚ್ಚಲಿದ್ದು ಇದು ಸಂಬಂಧಗಳನ್ನು ಬಳಪಡಿಸಲು ತುಂಬಾ ಪ್ರಯೋಜನಕಾರಿ ಆಗಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ನಿಮ್ಮ ಪಾಲಿಗಿದೆ. ಅದೃಷ್ಟದ ಬೆಂಬಲದಿಂದಾಗಿ ಮೀನ ರಾಶಿಯವರು ವ್ಯಾಪಾರದಲ್ಲಿ ಪ್ರಗತಿಯನ್ನು ಕಾಣಬಹುದು. ಆದಾಗ್ಯೂ, ಖರ್ಚುಗಳ ಬಗ್ಗೆ ವಿಶೇಷ ಕಾಳಜಿ ಅಗತ್ಯ.

ತಿಥಿ: ನವಮಿ 

ನಕ್ಷತ್ರ: ಭರಣಿ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM

ಗುಳಿಕಕಾಲ: 01:30PM ರಿಂದ 03:00PM

ಯಮಗಂಡಕಾಲ: 10:30AMರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!