instagram love: ಗಂಡನ ಹತ್ಯೆಯಲ್ಲಿ ಹಳೇ ಪ್ರೇಮಿಯ ಕೈವಾಡ..!: ಅನಾಥವಾದ 2 ವರ್ಷದ ಮಗು

ಕೊರಟಗೆರೆ, (ಜುಲೈ.31); ಗಂಡನನ್ನು ಬಿಟ್ಟು ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಈಗ ಕೊರಟಗೆರೆ ಪೊಲೀಸರ ತನಿಖೆಂದ ಬೀಗ್‌ ಟ್ವಿಸ್ಟ್ ಸಿಕ್ಕಿದೆ. 3ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಮತ್ತೇ ತನಿಖೆ ಚುರುಕು ಮಾಡಿದಾಗ ಬರೋಬ್ಬರಿ 6ಜನ ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲೂಟ ಮಾಡಲು ಸಿದ್ದರಾಗಿದ್ದಾರೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿ-ಸಿದ್ದರಬೆಟ್ಟದ ಮಾರ್ಗದ ಕೆಪಿಟಿಸಿಎಲ್ ಘಟಕದ ಬಳಿ ಜು.28ರ ಭಾನುವಾರ ರಾತ್ರಿ 8ಗಂಟೆಯ ವೇಳೆಯಲ್ಲಿ ಪ್ರಕಾಶನ ಹತ್ಯೆಯಾಗಿತ್ತು. 

ಘಟನೆಗೆ ಸಂಬಂಧ ತನಿಖೆ ಚುರುಕುಗೊಳಿಸಿದ ಕೊರಟಗೆರೆ ಪೊಲೀಸರಿಗೆ ಹೆಂಡತಿಯ ಪಾತ್ರದ ಜೊತೆ ಹಳೇ ಪ್ರೇಮಿಯ ಕೈವಾಡ ಸೇರಿ 6ಜನ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರ ತಂಡ ಯಶಸ್ವಿ ಆಗಿದ್ದಾರೆ.

ಅಂಚೆಕಚೇರಿಯ ಸಿಬ್ಬಂದಿ ಮೃತ ಪ್ರಕಾಶದ ಕೊಲೆಯ ಪ್ರಕರಣದಲ್ಲಿ ಬೆಂಗಳೂರಿನ ಗೋವಿಂದರಾಜು(36 ವರ್ಷ), ಮಲ್ಲೇಕಾವಿನ ಹರ್ಷುತಾ (28 ವರ್ಷ),  ಸೋಮಶೇಖರ್ (37 ವರ್ಷ), ಮಹೇಶ್(32), ಕಂಬದಹಳ್ಳಿಯ ದರ್ಶನ್(24 ವರ್ಷ), ಬಾಗೂರು ರಂಗಸ್ವಾಮಿ ಎಂಬ 6ಜನ ಆರೋಪಿಗಳು ಈಗ ಕೊರಟಗೆರೆ ಪೊಲೀಸರ ಅತಿಥಿಗಳಾಗಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಅನಾಥವಾದ  2ವರ್ಷದ ಮಗು: ಗುಲ್ಬರ್ಗಾ ಜಿಲ್ಲೆಯ ಚಿಂಚುಲ್ಲಿ ಗ್ರಾಮದ ಮೃತ ಪ್ರಕಾಶನಿಗೆ ಇದೇ ಇನ್ಸ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಮಲ್ಲೇಕಾವಿನ ಆರೋಪಿ ಹರ್ಷಿತಾ ಜೊತೆ ಮದುವೆಯಾಗಿ 3ವರ್ಷವಾಗಿ 2ವರ್ಷದ ಗಂಡು ಮಗುವಿದೆ.

ಕಳೆದ 3ತಿಂಗಳ ಹಿಂದೆಯಷ್ಟೇ ಹರ್ಷಿತಾ ಗೋವಿಂರಾಜು ಅಲಿಯಾಸ್ ಗುಂಡನ ಜೊತೆ ಮನೆ-ಗಂಡ ಮತ್ತು ಮಗು ಬಿಟ್ಟು ಓಡಿಹೋಗಿದ್ದಳು. ಗಂಡನ ದೂರಿನ ಬಳಿಕ ಪೊಲೀಸರ ಮೂಲಕ ರಾಜಿಸಂಧಾನ ಆಗಿತ್ತು. 

ಗುಂಡನ ಸಹವಾಸದಿಂದ ಗಂಡನ ಪ್ರಾಣವನ್ನೇ ತೆಗೆಯುವ ನಿರ್ದಾರಕ್ಕೆ ಬಂದ ಹರ್ಷಿತ ಜೈಲುಪಾಲಾಗಿ 2ವರ್ಷದ ಗಂಡುಮಗು ಅನಾಥವಾಗಿದೆ.

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಪಿಎಸೈಗಳಾದ ಚೇತನಗೌಡ, ಯೊಗೀಶ್, ಎಎಸೈ ಮಂಜುನಾಥ 6ಜನ ಆರೋಪಿಗಳನ್ನು ಕೊಲೆಯಾದ 24ಗಂಟೆಯೊಳಗೆ ಅರೆಸ್ಟ್ ಮಾಡಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 6ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!