ದೊಡ್ಡಬಳ್ಳಾಪುರ, (ಆಗಸ್ಟ್ 13); ಭಾರತೀಯ ಜನತಾ ಪಾರ್ಟಿಯ ದೊಡ್ಡಬಳ್ಳಾಪುರ ತಾಲೂಕು ಮಂಡಲದ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಭಕ್ತರಹಳ್ಳಿ ಗ್ರಾಮದ ಶರತ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಕೆ.ನಾಗೇಶ್ ಆದೇಶ ಪತ್ರ ನೀಡಿದ್ದಾರೆ.
ಆದೇಶ ಪತ್ರದನ್ವಯ ಭಾರತೀಯ ಜನತಾ ಪಾರ್ಟಿಯ ದೊಡ್ಡಬಳ್ಳಾಪುರ ತಾಲೂಕು ಮಂಡಲದ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಭಕ್ತರಹಳ್ಳಿ ಗ್ರಾಮದ ಶರತ್ ಅವರನ್ನು ನೇಮಕ ಮಾಡಲಾಗಿದೆ.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಬ್ದಾರಿಯುತವಾಗಿ ನಿರ್ವಹಿಸಿ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಡಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ಸಲಹೆ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….