ಸಗಣಿ ಎರಚಿಕೊಂಡು ಓಕುಳಿ ಆಟ..!;| ವಿಡಿಯೋ ನೋಡಿ

ಗದಗ, (ಆಗಸ್ಟ್.13): ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ.

ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ.

ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!