ಹರಿತಲೇಖನಿ ದಿನಕ್ಕೊಂದು ಕಥೆ: ಒಳ್ಳೆಯವರು

ಎಲ್ಲೆಲ್ಲಿ ಒಳ್ಳೆಯವರು ಹೋಗುತ್ತಾರೋ ಅಲ್ಲೆಲ್ಲ ಊರು ಉದ್ದಾರವಾಗುತ್ತದೆ.     

ಒಂದು ಸಾರಿ ಗುರು ನಾನಕ್ ಒಂದು ಕಾಡಿನಲ್ಲಿ ಶಿಷ್ಯರ ಜೊತೆ  ಭಗವಂತನ ಸ್ಮರಣೆ ಮಾಡುತ್ತಿದ್ದರು. ಕಾಡಿನ ಸಮೀಪ ಒಂದು ಹಳ್ಳಿ. ಆ ಹಳ್ಳಿಯ ಜನರು ಬಂದು ಗುರು ನಾನಕ ಗುರುಗಳನ್ನು ತಮ್ಮ ಹಳ್ಳಿಗೆ ಬರುವಂತೆ ವಿನಂತಿಸಿಕೊಂಡರು.

ಗುರು ನಾನಕ್, ಶಿಷ್ಯರು ಜೊತೆಯಲ್ಲಿ ಆ ಹಳ್ಳಿಗೆ ಹೋದರು. ಆ ಹಳ್ಳಿಯ ಜನರು ಆ ಗುರುಗಳಿಗೆ ವಿಶೇಷ ಗೌರವ, ಆದರಗಳನ್ನು ತೋರಿಸಿದರು. 

ಆ ಗೌರವ, ಆದರಗಳನ್ನು ಸ್ವೀಕರಿಸಿದ ಗುರು ನಾನಕ್ ಆ ಹಳ್ಳಿಯ ಜನರನ್ನು ಈ ರೀತಿ  ಶಪಿಸಿದರು,” ನೀವೆಲ್ಲಾ ನನಗೆ ಬಹಳ ಗೌರವ, ಪ್ರೀತಿ  ತೋರಿಸಿದ್ದೀರಿ ಅದಕ್ಕೆ ನೀವೆಲ್ಲಾ ಹಾಳಾಗಿಹೋಗಿ.”

ಹಾಗೆ ಮುಂದಿನ ಹಳ್ಳಿಗೆ ಗುರು ನಾನಕ್ ಹೋದರು ಅಲ್ಲಿ ಯಾರೂ ಅವರನ್ನು ಗೌರವಿಸಲು ಮುಂದೆ ಬರಲಿಲ್ಲ. ಅವರೆಲ್ಲರೂ ತಮ್ಮ ಪಾಡಿಗೆ ಕೆಲಸ, ಹರಟೆ ಯಲ್ಲಿ  ಮಗ್ನರಾಗಿದ್ದರು.

ಗುರು ನಾನಕ್ ಅವರಿಗೆ ಇದರಿಂದ ಬಹಳ ಸಂತೋಷವಾಗಿ ಆ ಹಳ್ಳಿಯ ಜನರನ್ನು, “ನೀವೆಲ್ಲಾ ಇಲ್ಲೇ ಎಲ್ಲರೂ ಸುಖವಾಗಿರಿ” ಎಂದು ಹರಸಿ ಶಿಷ್ಯರನ್ನು ಕರೆದುಕೊಂಡು ಮುಂದಕ್ಕೆ ಹೋದರು.

ಇದನ್ನು ಒಬ್ಬ ಶಿಷ್ಯ ಗುರು ನಾನಕ್ ರನ್ನು ಕೇಳಿದ, “ಗುರುಗಳೆ, ನಿಮಗೆ ಪ್ರೀತಿ, ಗೌರವ ತೋರಿಸಿದವರನ್ನು ಹಾಳಾಗಿ ಹೋಗಿ ಎಂದು ಹೇಳಿದಿರಿ. ಈಗ ಇಲ್ಲಿ  ಇವರು ಯಾರೂ ನಿಮಗೆ ಪ್ರೀತಿ, ಗೌರವ ಕೊಡಲಿಲ್ಲ ಇವರನ್ನೆಲ್ಲ ಹರಿಸಿದಿರಿ. ಇದರ ಅರ್ಥ ಹೇಳಿ ಗುರುಗಳೇ.

ಗುರು ನಾನಕ್, “ಗೌರವ ತೋರಿಸಿದ ಆ ಹಳ್ಳಿಯ ಜನ ಒಳ್ಳೆಯವರು ಅವರು ಒಂದೇ ಕಡೆ ಇರಬಾರದು. ಅವರೆಲ್ಲ ಬೇರೆ ಕಡೆಗೆ ಹೋಗಬೇಕು. ಅವರು ಎಲ್ಲೆಲ್ಲಿ ಹೋಗುತ್ತಾರೋ ಅಲ್ಲೆಲ್ಲ ಊರು ಉದ್ದಾರವಾಗುತ್ತದೆ.

ಎರಡನೆಯ ಹಳ್ಳಿಯ ಜನ ಕೆಟ್ಟವರು ಅವರು ಅಲ್ಲೇ ಇರಲಿ. ಅವರು ಬೇರೆ ಕಡೆಗೆ ಹೋದರೆ ಆ ಊರನ್ನು ಹಾಳುಮಾಡುತ್ತಾರೆ. ಅದಕ್ಕೆ  ಅವರು ಇದ್ದ ಊರಲ್ಲಿ ಇರಲಿ ಎಂದರು.

ಕೃಪೆ: ಸಾಮಾಜಿಕ ಜಾಲತಾಣ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!