ಗೃಹಲಕ್ಷ್ಮೀ ಹಣದಲ್ಲಿ ಊರಿಗೇ ಹೋಳಿಗೆ; ವಿಡಿಯೋ ನೋಡಿ

ರಾಯಬಾಗ, (ಆಗಸ್ಟ್.26): ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಲ್ಲಿ ಉಳಿತಾಯ ಮಾಡಿಕೊಂಡ ರಾಯಬಾಗ ತಾಲೂಕಿನ ಸುಟ್ಟಟ್ಟ ಗ್ರಾಮದ ಮಹಿಳೆಯರು ಸಿಎಂ ಸಿದ್ದರಾಮಯ್ಯ ಅವರಿಗೆ ಒಳಿತಾಗಲಿ ಎಂದು ಮುತ್ತೆದೆಯರಿಗೆ ಉಡಿ ತುಂಬಿ ಹೋಳಿಗೆ ಊಟ ಹಾಕಿದ್ದಾರೆ.

ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಯಿಂದ ಮಹಿಳೆಯರ ಬದುಕು ಬದಲಾಗಿದೆ. ರಾಜ್ಯಕ್ಕೆ ಅನ್ನ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳಿತಾಗಲಿ ಎಂದು ಸುಟ್ಟಟ್ಟಿ ಗ್ರಾಮದ ವೃದ್ಧೆ ಅಕ್ಕಾತಾಯಿ ಲಂಗೋಟಿ ಜತೆ ಸೇರಿದ ಹತ್ತಾರು ಮಹಿಳೆಯರು ಪಂಚ ಮುತೈದೆಯರಿಗೆ ಉಡಿ ತುಂಬಿ ಹೋಳಿಗೆ ಊಟ ಹಾಕಿಸಿದ್ದಾರೆ.

ಈ ಕುರಿತು ವೀಡಿಯೋ ಮೂಲಕ ತನ್ನ ಅಭಿಪ್ರಾಯ ಹಂಚಿ ಕೊಂಡ ಮಹಿಳೆ ಆಕ್ಕಾತಾಯಿ ಲಂಗೋಟಿ ಅವರು, ಗೃಹಲಕ್ಷ್ಮೀ ಯೋಜನೆಯಿಂದ ಈಗಾಗಲೇ 10 ಕಂತುಗಳಲ್ಲಿ ಹಣ ಜಮೆಯಾಗಿದೆ. ಅಷ್ಟೇ ಅಲ್ಲದೆ ಅನ್ನಭಾಗ್ಯದ ಅಕ್ಕಿಯಿಂದ ಮನೆ ನಡೆಸುವುದಕ್ಕೂ ಸಹಕಾರಿಯಾಗಿದೆ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಒಳ್ಳೆಯದು ಮಾಡಿದ್ದಾರೆ. ಅವರಿಗೆ ಯಾವುದೇ ತೊಂದರೆಯಾಗದೆ ಅಧಿಕಾರ ನಡೆಸಲಿ, ನನಗೆ ದುಂಡವ್ವ ನೂಲಿ, ಲಕ್ಕವ್ವ ಹಟ್ಟಿಹೊಳಿ ಸಹಕಾರ ನೀಡಿದ್ದಾರೆ. ಸಿದ್ದರಾಮಯ್ಯ ನಮಗಾಗಿ ಇಷ್ಟೆಲ್ಲ ಯೋಜನೆ ಕೊಟ್ಟಿದ್ದಾರೆ.

ಅವರ ಹೆಸರಿನಲ್ಲಿ ಊಟ ಹಾಕಿಸುವುದು ನಮ್ಮ ಕರ್ತವ್ಯ ಎಂದು ಆಜ್ಜಿ ತನ್ನ ಸಿದ್ದರಾಮಯ್ಯ ಮೇಲಿನ ಪ್ರೀತಿ ಹಂಚಿಕೊಂಡರು.

ಸನ್ಮಾನ: ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ ಹೆಬ್ಬಾಳ್ಳರ್ ಅಕ್ಷಾತಾಯಿ ಲಂಗೋಟಿ ಅವರಿಗೆ ಫೋನ್ ಕರೆ ಮಾಡಿ ಸಂತಸ ವ್ಯಕ್ತಪಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ‘ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದಿ, ನಿನ್ನ ಮಗಳಾದ ನನಗೆ ಯಾವಾಗ ಊಟ ಹಾಕಿಸುತ್ತೀ ಎಂದು ಕೇಳಿದರು. ಸಚಿವರ ಪ್ರಶ್ನೆಗೆ, ‘ಜರೂರೇ ಬಾ ನಿನಗೂ ಊಟ ಹಾಕಿಸ್ತೀನಿ, ನೀನೇ ನಮಗೆಲ್ಲ ಗೃಹಲಕ್ಷ್ಮೀ ಹಣ ಕೊಡುವ ಮನೆ ಮಗಳು.. ನಿನಗೆ ಇಲ್ಲ ಎನ್ನಲಾಗುವುದೇ’ ಎಂದು ಅಜ್ಜಿ ಹೇಳಿದ್ದಾರೆ. ಅಜ್ಜಿ ಮಾತುಗಳಿಂದ ಸಂತೋಷಗೊಂಡ ಸಚಿವೆ ಅಧಿಕಾರಿಗಳ ಮೂಲಕ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿಕೊಟ್ಟಿದ್ದು, ಶಾಲು ಹೊದಿಸಿ ಸನ್ಮಾನ ಮಾಡಿಸಿದ್ದಾರೆ..

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿದ್ದರಾಮಯ್ಯನವರ ಶ್ರೇಯಸ್ಸಿಗಾಗಿ ಅಕ್ಕಾತಾಯಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿ, ಐದು ಜನ ಮುತ್ತೈದೆಯರಿಗೆ ಉಡಿ ತುಂಬಿರುವುದು ಗೃಹಲಕ್ಷ್ಮಿ ಯೋಜನೆಯ ಸಾರ್ಥಕ ಕ್ಷಣಕ್ಕೆ ಮತ್ತೊಂದು ಉದಾಹರಣೆ. ತಾಯಿಯ ಜತೆ ಮಾತನಾಡಿ, ಅವರನ್ನು ಅಭಿನಂದಿಸಿ, ಗೌರವಿಸಿದ್ದೇನೆ. ಗೃಹಲಕ್ಷ್ಮೀ ಜಾರಿಗೆ ತಂದಿದ್ದು ಸಾರ್ಥಕವಾಯಿತು ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!