Doddaballapura: ಬೀಡಿಕೆರೆ ಸರ್ಕಾರಿ ಶಾಲೆ ಮಂಗಳಕುಮಾರಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ

ದೊಡ್ಡಬಳ್ಳಾಪುರ, (ಸೆ.04); ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ 20 ಪ್ರಾಥಮಿಕ ಶಾಲಾ ಶಿಕ್ಷಕರು, ಒಬ್ಬ ವಿಶೇಷ ಶಿಕ್ಷಕರು.11 ಪ್ರೌಢಶಾಲಾ ಶಿಕ್ಷಕರು ಸೇರಿದಂತೆ ಒಟ್ಟು 31 ಶಿಕ್ಷಕರು ಆಯ್ಕೆಯಾಗಿದ್ದಾರೆ.

ಸೆ.5ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ. 

ಮಹಿಳಾ ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 25 ಸಾವಿರ ರು.ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದರನ್ವಯ ದೊಡ್ಡಬಳ್ಳಾಪುರ ತಾಲೂಕಿನ ಬೀಡಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕಿ ಮಂಗಳಕುಮಾರಿ ಎಮ್.ಎಚ್ ಅವರಿಗೆ ಪ್ರಶಸ್ತಿ ದೊರೆತಿದೆ.

ಉಳಿದಂತೆ ಪ್ರಶಸ್ತಿ ವಿಜೇತ ಪ್ರಾಥಮಿಕ ಶಾಲಾ ಶಿಕ್ಷಕರು ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ್, ಕಲಬುರಗಿಯ ಭೂಸಣಗಿ ಶಾಲೆಯ ಮಲ್ಲಿಕಾರ್ಜುನ ಎಸ್.ಸಿರಸಿಗಿ, ದಾವಣಗೆರೆ ಜಿಲ್ಲೆಯ ಹರಿಹರದ ಬಿ.ಅರುಣ್ ಕುಮಾರ್, ಮೈಸೂರು ಗ್ರಾಮಾಂತರ ಹಿನಕಲ್ ಶಾಲೆಯ ಕೆ.ಎಸ್.ಮಧುಸೂದನ್, ಬೆಳಗಾವಿಯ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್ ನದಾಫ್, ದಕ್ಷಿಣ ಕನ್ನಡ ಮೂಡಬಿದ್ರಿ ಶಾಲೆಯ ಕೆ. ಯಮು ನಾ, ಹಾವೇರಿ ಬ್ಯಾಡಗಿಯ ಜಮೀರ ಅಬ್ದುಲ್ ಗಫಾರಸಾಬ್ ರಿತ್ತಿ.

ಬೆಂಗಳೂರಿನ ಚಂದಾಪುರದ ಜಿ.ರಂಗನಾಥ, ಚಿಕ್ಕಬಳ್ಳಾಪುರ ಇನಮಿಂಚೇನಹಳ್ಳಿ ಯ ಸುಶೀಲಮ್ಮ, ಮಧುಗಿರಿ ಬಸವನಹಳ್ಳಿ ಶಾಲೆ ಯ ಎಸ್.ವಿ. ರಮೇಶ್, ಧಾರವಾಡ ಇಂಡಿಪಂಪ್ ಶಾಲೆಯ ಹನುಮಪ್ಪ ಎಂ.ಕುಂದರಗಿ, ಚಿತ್ರದುರ್ಗ ಮ್ಯಾಕ್ಯೂರಹಳ್ಳಿಯ ಆರ್.ಟಿ.ಪರಮೇಶ್ವರಪ್ಪ.

ಶಿರಸಿ ಮುಂಡಗೋಡ ಶಾಲೆಯ ರಾಮಚಂದ್ರಪ್ಪ ಶೇಷಾಜಪ್ಪ ಕಲಾಲ, ಶಿವಮೊಗ್ಗದ ಎಂ.ಭಾಗೀರಥಿ, ವಿಜಯನಗರ ಹಡ ಗಲಿಯ ಎಲ್.ಮಧುನಾಯ್ಕ, ರಾಮನಗರ ಅರಳಾಳುಸಂದ್ರ ಕೆಪಿಎಸ್‌ನ ಪಿ. ಸುರೇಶ, ಯಾದಗಿರಿ ಸುರಪುರದ ನೀಲಪ್ಪ ಎಸ್‌. ತೆಗ್ಗಿ, ಉತ್ತರಕನ್ನಡಜಿಲ್ಲೆಯ ಭಟ್ಕಳದ ರಾಘವೇಂದ್ರ -ಎಸ್.ಮಡಿವಾಳ, ಗದಗ ಬಸಾಪೂರ ರತ್ನಾಬಾಯಿ ಗಿರೋಸಬದಿ.

ಪ್ರಶಸ್ತಿ ಪುರಸ್ಕೃತ ಪ್ರೌಢಶಾಲಾ ಶಿಕ್ಷಕರು: ಚಿಕ್ಕಮಗಳೂರು ಲೋಕನಾಥಪುರದ ಆರ್.ಡಿ.ರವೀಂದ್ರ, ಬೆಂ.ಗ್ರಾಮಾಂತರ ನೆಲಮಂಗಲದ ಟಿ. ಕೆ. ರವಿಕುಮಾರ, ಉತ್ತರ ಕನ್ನಡ ಜಿಲ್ಲೆ ಕುಮಟಾದ ಮಹಾದೇವ ಬೊಮ್ಮುಗೌಡ.

ಶಿವಮೊಗ್ಗ ತೀರ್ಥಹಳ್ಳಿ ಟಿ.ವೀರೇಶ, ಧಾರವಾಡ ಹುಬ್ಬಳ್ಳಿಯ ಕಳಕಮಲ್ಲೇಶ ಪಟ್ಟಣಶೆಟ್ಟಿ, ಬೆಂ.ಉತ್ತರ ನೆಲಗದರನಹಳ್ಳಿ ಎಸ್.ಶ್ಯಾಮಲ, ಉಡುಪಿ ರೆಂಜಾಳದ ವಿನಾಯಕ ನಾಯ್ಕ, ಬೆಂಗಳೂರು ದಕ್ಷಿಣ ಕೋನಪ್ಪನ ಅಗ್ರಹಾರ ಸಿ.ಪದ್ಮಾವತಿ, ವಿಜಯಪುರ ಭಾರತ ಶಶಿಕಲಾ ಲಕ್ಷ್ಮಣ ಬಡಿಗೇರ.

ಚಿಕ್ಕಬಳ್ಳಾಪುರ ಹಂಪಸಂದ್ರದ ಹರೀಶ್ ರಾಜ ಅರಸ್ ಮತ್ತು ದಕ್ಷಿಣ ಕನ್ನಡ ಬೆಳ್ತಂಡಿಯ ವಿಶೇಷ ಶಿಕ್ಷಕ ಕೆ.ವಿಶ್ವನಾಥ ಗೌಡ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!