ಡಿಪ್ಲೊಮಾ ಕೋಸ್೯ಗಳ ಉಳಿಕೆ ಸೀಟುಗಳ ಭರ್ತಿಗಾಗಿ ಅರ್ಜಿ ಆಹ್ವಾನ: ಸೆಪ್ಟೆಂಬರ್ 10 ಕೊನೆ ದಿನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 05,2024): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಭೇತಿ ಕೇಂದ್ರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ದೇವನಹಳ್ಳಿ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ಗಳ ದಾಖಲಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ, ಸಂಬಂಧಿಸಿದಂತೆ. ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ನಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಿಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳಿಗೆ ಈ ಕೋರ್ಸ್ ಗಳಿಗೆ ಎಸ್. ಎಸ್. ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾ ತರಬೇತಿಗಳಿಗೆ ದಾಖಲಾತಿ ಪಡೆಯಬಹುದಾಗಿದೆ.

ಈ ಡಿಪ್ಲೋಮಾ ಕೋರ್ಸ್ಗಳ ಅವಧಿ 3+1. ಈ ಕೋರ್ಸ್ ಗಳು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ್ದಾಗಿದ್ದು, ಶೇ. 30% ಥಿಯರಿ, ಶೇ. 70% ಪ್ರಾಕ್ಟಿಕಲ್ ಹೊಂದಿರುವ ಕೋರ್ಸ್ ಗಳಾಗಿವೆ. ಈ ಕೋರ್ಸ್ ಅಧ್ಯಯನ ಮಾಡುವಾಗ 3 ವರ್ಷ ಡಿಪ್ಲೊಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್ ಶಿಪ್ ತರಬೇತಿ ನೀಡಲಾಗುತ್ತದೆ. ಈ ಇಂಟರ್ನ್ ಶಿಪ್ ತರಬೇತಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20,000 ವರೆಗೆ ಶಿಷ್ಯ ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ 080-26607666, 9036144417, 9242952017, 9980956425 ಅಥವಾ ಜಿಟಿಟಿಸಿ ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಕಾಲೇಜಿಗೆ ಭೇಟಿ ನೀಡಬಹುದು ಎಂದು ದೇವನಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ)  ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]