ದೊಡ್ಡಬಳ್ಳಾಪುರ: ಇಂದು ಶಿಕ್ಷಕರ ದಿನಾಚರಣೆ.. ಮಾಧ್ಯಮಗಳಿಗೆ ಆಹ್ವಾನ ನೀಡಲು ಜಿಪುಣತನವೇಕೆ.‌?

ದೊಡ್ಡಬಳ್ಳಾಪುರ, (ಸೆ.05); ನಮ್ಮ ಭಾರತದ ಎರಡನೇ ರಾಷ್ಟ್ರಪತಿಗಳು ಮತ್ತು ಸ್ವತಃ ಶಿಕ್ಷಕರೂ ಆಗಿದ್ದ ಶ್ರೀ ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವಂತೆ ಕರೆಕೊಟ್ಟಿದ್ದು ಅರ್ಥಪೂರ್ಣ ಎನ್ನಬಹುದು.

ವಿಶೇಷವೆಂದರೆ, ರಾಧಾಕೃಷ್ಣನ್ ಅವರು ತತ್ವಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ.

ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.5 ರಂದು ಬೆಳಿಗ್ಗೆ 10.30ಕ್ಕೆ ನಗರದ ಕೆ.ಎಂ.ಎಚ್.ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿದೆ. 

ಸಮಾರಂಭಕ್ಕು ಮುನ್ನ ಬೆಳಿಗ್ಗೆ 9.30ಕ್ಕೆ ತಾಲ್ಲೂಕು ಕಚೇರಿಯಿಂದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವ ಚಿತ್ರದೊಂದಿಗೆ ಶಿಕ್ಷಕರ ಮೆರವಣಿಗೆ ನಡೆಯಲಿದೆ.

ಸಮಾರಂಭವನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಮತ್ತುಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಉದ್ಘಾಟಿಸಲಿದ್ದಾರೆ. 

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಧೀರಜ್ ಮುನಿರಾಜ್ ವಹಿಸಲಿದ್ದಾರೆ. ಸಂಸತ್ ಸದಸ್ಯ ಡಾ.ಕೆ.ಸುಧಾಕರ್ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಆದರೆ ಈ ರೀತಿಯಾದ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಆಹ್ವಾನ ನೀಡುವಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ ಕಾರ್ಯಕ್ರಮ ಆಯೋಜನೆ‌ ಸಮಿತಿ ಲೋಪವೆಸಗಿದೆ ಎಂದು ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಗಂಗರಾಜ್ ಶಿರವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವು ಸಹ ನಮ್ಮೆಲ್ಲ ನೆಚ್ಚಿನ ಶಿಕ್ಷಕರನ್ನು ನೆನೆದು, ಅವರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ, ವ್ಯಕ್ತಿತ್ವ ರೂಪುಗೊಳ್ಳಲು ನೀಡಿದ ಹಿತನುಡಿ ಎಲ್ಲವನ್ನು ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನ. ಇಂತಹ ಪೂಜನೀಯ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಸಮರ್ಪಕವಾಗಿ ಆಹ್ವಾನ ನೀಡದೇ ಇರುವುದು ಸರಿಯಲ್ಲವೆಂದು ಅವರು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]