ತುಲಾ ರಾಶಿಯ ಸೆಪ್ಟೆಂಬರ್ 2024 ರ ಭವಿಷ್ಯ

ವೇದ ಜ್ಯೋತಿಷ್ಯದ ಆಧಾರದ ಮೇಲೆ ತುಲಾ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಏಳನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 180-210 ಡಿಗ್ರಿಗಳನ್ನು ವ್ಯಾಪಿಸಿದೆ.

ತುಲಾ ರಾಶಿ: ಬಹಳ ದಿನಗಳಿಂದ ಕಾಯುತ್ತಿದ್ದ ನಿಮ್ಮ ಒಂದು ಯೋಜನೆ ಈಗ ಕಾರ್ಯಗತ ವಾಗುತ್ತದೆ. ಹೊಸ ಹೊಸ ಅವಕಾಶ ಅರಸಿ ಬರುತ್ತದೆ. ಹೊಸ ನೌಕರಿಯ ಹುಡುಕಾಟದಲ್ಲಿ ಇರುವವರಿಗೆ ಶುಭ ಸುದ್ದಿ ಇದೆ.

ಅವಿವಾಹಿತರಿಗೆ ವಿವಾಹ ಯೋಗ ಇದೆ. ಮನೆಯಲ್ಲಿ ಶುಭ ಕಾರ್ಯ ಗಳ ಸಡಗರ ಇರುತ್ತದೆ. ವಿದ್ಯಾರ್ಥಿಗಳಿಗೆ ಶುಭ ಫಲಗಳು ಇವೆ. ವಿದೇಶ ಪ್ರಯಾಣ ಯೋಗ ಇದೆ. ನಿಮ್ಮ ಕೆಲಸಗಳಿಗೆ ತಕ್ಕ ಗೌರವ, ಸನ್ಮಾನ ದೊರೆತು ಮನಸ್ಸಿಗೆ ಸಂತಸ ಸಿಗುತ್ತದೆ.

ರಾಹು ನಿಮ್ಮ ಪರಾಕ್ರಮವನ್ನು ಹೆಚ್ಚಿಸುತ್ತಾನೆ. ಶತ್ರುಗಳ ವಿರುದ್ದ ವಿಜಯ ಸಾಧಿಸುತ್ತೀರಿ. ವೈದ್ಯ ವೃತ್ತಿ ಹಾಗೂ ರಾಸಾಯನಿಕ ವಸ್ತುಗಳ ವೃತ್ತಿ ಮಾಡುವವರಿಗೆ ಲಾಭ ಇದೆ. ಕಲಾವಿದರಿಗೆ ಬಹಳ ಶುಭ ಫಲಗಳು ದೊರೆಯುತ್ತದೆ.

ಶುಕ್ರ ನಿಮಗೆ ಹೊಸ ಚೈತನ್ಯವನ್ನು ಕೊಡುತ್ತಾನೆ. 16 ರ ನಂತರ ಸೂರ್ಯನು  ಇನ್ನೂ ಹೆಚ್ಚಿನ ಶುಭ ಫಲ ನೀಡುತ್ತಾನೆ. ವೃತ್ತಿಯಲ್ಲಿ ಯಶಸ್ಸು ಇದೆ. ವೃತ್ತಿಯಲ್ಲಿನ ಕಿರಿಕಿರಿಗಳು ಮಾಯವಾಗುತ್ತದೆ. ಬೆಳವಣಿಗೆಗೆ ಹೇರಳ ಅವಕಾಶಗಳು ಸಿಗುತ್ತದೆ. ಪಂಚಮ ಶನಿಯ ಕಿರಿಕಿರಿ ಇದ್ದರೂ ಗುರುಬಲ ಅವೆಲ್ಲವನ್ನೂ ತೊಡೆದು ಹಾಕುತ್ತದೆ.

ತುಲಾ ರಾಶಿ: ಚಿತ್ತಾ ನಕ್ಷತ್ರ (3,4 ಪಾದ), ಸ್ವಾತಿ ನಕ್ಷತ್ರ (4), ವಿಶಾಖ ನಕ್ಷತ್ರ (1, 2, 3 ಪಾದ) ಅಡಿಯಲ್ಲಿ ಜನಿಸಿದವರು ತುಲಾ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಶುಕ್ರ.

ತುಲಾ ರಾಶಿಗೆ ಸೂಚಿಸಲಾದ ಅಕ್ಷರಗಳು: ರ, ರಿ, ರು, ರೆ, ರೊ, ತ, ತಿ, ತು, ತೆ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!