ಮೇಷ ರಾಶಿಯವರಿಗೆ ಸೆಪ್ಟೆಂಬರ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
ಮನೆ ದೇವರಿಗೆ ತುಳಸಿಯನ್ನು ಸಮರ್ಪಿಸಬೇಕು.
5 ಜನ ಮಕ್ಕಳಿಗೆ ಪುಸ್ತಕ/ಸ್ಲೇಟ್ ದಾನ ಮಾಡಬೇಕು.
ನವಗ್ರಹ ದೇವಸ್ಥಾನದಲ್ಲಿ ಸೂರ್ಯನಿಗೆ ಗೋಧಿಯನ್ನಿಟ್ಟು 3 ಪ್ರದಕ್ಷಿಣೆಯನ್ನು ಹಾಕಬೇಕು.
ಮೇಷ ರಾಶಿ:ಅಶ್ವಿನಿ ನಕ್ಷತ್ರ (4 ಚರಣ), ಭರಣಿ ನಕ್ಷತ್ರ (4 ಚರಣ), ಕೃತ್ತಿಕಾ ನಕ್ಷತ್ರ (1ನೇ ಚರಣ) ದಲ್ಲಿ ಜನಿಸಿದವರು ಮೇಷ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಮಂಗಳ (ಮಂಗಳ/ ಕುಜ/ ಅಂಗಾರಕ).
ಮೇಷ ರಾಶಿಗೆ ಸೂಚಿಸಲಾದ ಅಕ್ಷರಗಳು: ಚು, ಚೆ, ಚೋ, ಲ, ಲಿ, ಲು, ಲೆ , ಲೊ, ಅ.
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….