ಕರ್ಕಾಟಕ ರಾಶಿಯವರಿಗೆ ಸೆಪ್ಟೆಂಬರ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
ಶ್ರೀ ಬನಶಂಕರಿ ದೇವಿ ದರ್ಶನ ಪಡೆಯಬೇಕು.
5 ಜನ ಸುಮಂಗಲಿಯರಿಗೆ ಹರಿಶಿನ/ಕುಂಕುಮ ಕೊಡಬೇಕು.
ನವಗ್ರಹ ದೇವಸ್ಥಾನದಲ್ಲಿ ಬುಧನಿಗೆ ಯಥಾ ಶಕ್ತಿ ಹೆಸರುಬೇಳೆಯನ್ನಿಟ್ಟು 3 ಪ್ರದಕ್ಷಿಣೆಯನ್ನು ಹಾಕಬೇಕು.
ಕರ್ಕಾಟಕ ರಾಶಿ: ಪುನರ್ವಸು ನಕ್ಷತ್ರದಲ್ಲಿ (4ನೇ ಪಾದ), ಪುಷ್ಯಮಿ ನಕ್ಷತ್ರದಲ್ಲಿ (4 ಪಾದಗಳು), ಆಶ್ಲೇಷ ನಕ್ಷತ್ರದಲ್ಲಿ (4 ಪಾದಗಳು) ಜನಿಸಿದ ಜನರು ಕರ್ಕಾಟಕ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಚಂದ್ರ.
ಕರ್ಕಾಟಕ ರಾಶಿಗೆ ಸೂಚಿಸಲಾದ ಅಕ್ಷರಗಳು: ಹಿ, ಹು, ಹೆ, ಹೂ, ಡ, ಡಿ, ಡು, ಡೇ.
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….