ವೃಶ್ಚಿಕ ರಾಶಿಯವರಿಗೆ ಸೆಪ್ಟೆಂಬರ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
*ಶ್ರೀ ಘಾಳಿ ಆಂಜನೇಯ ಸ್ವಾಮಿ ದರ್ಶನ ಪಡೆಯಬೇಕು.
*5 ಜನ ವಿಕಲಚೇತನರಿಗೆ ಆಹಾರ ನೀಡಬೇಕು.
*ನವಗ್ರಹ ದೇವಸ್ಥಾನದಲ್ಲಿ ರಾಹು ದೇವರಿಗೆ ಯಥಾ ಶಕ್ತಿ ಉದ್ದಿನ ಬೇಳೆಯನ್ನಿಟ್ಟು 9 ಪ್ರದಕ್ಷಿಣೆಯನ್ನು ಹಾಕಬೇಕು.
ವೃಶ್ಚಿಕ ರಾಶಿ: ವಿಶಾಖ (4ನೇ ಪಾದ), ಅನುರಾಧ (4), ಜ್ಯೇಷ್ಠ (4) ಅಡಿಯಲ್ಲಿ ಜನಿಸಿದ ಜನರು ವೃಶ್ಚಿಕ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಮಂಗಳ.
ವೃಶ್ಚಿಕ ರಾಶಿಗೆ ಸೂಚಿಸಲಾದ ಅಕ್ಷರಗಳು: ತೊ, ನ, ನಿ, ನು, ನೆ, ನೊ, ಯ, ಯಿ, ಯು.
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122.