ಸರ್ವರಿಗೂ ಶಿಕ್ಷಣ ನೀಡುವುದು ನಮ್ಮ ಗುರಿ: ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ

ಬೆಂಗಳೂರು: ಸರ್ವರಿಗೂ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪಾತ್ರ ಮಹತ್ವವಾದುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಅವರು ತಿಳಿಸಿದರು.

ಬೆಂಗಳೂರಿನ ಪ್ರಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿಯ ಕುರಿತು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತಾನಾಡಿದರು.

ಪ್ರಸ್ತುತ 65 ಕೋರ್ಸ್ ಗಳಿದ್ದು ಅದರಲ್ಲಿ 10 ಆನ್ ಲೈನ್ ಕೋಸ್ಗಳು ತರಬೇತಿಯ ಪ್ರವೇಶಾತಿಯನ್ನು ಜುಲೈ 22 ರಿಂದ ಆರಂಭಿಸಿಲಾಗಿದೆ. ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ ಹಾಗೂ ದೃಷ್ಠಿಹೀನ ವಿದ್ಯಾರ್ಥಿಗಳಿಗೆ, ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2024 -25 ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯು. ಬಿ.ಎಲ್.ಐ.ಎಸ್ಸಿ., ಬಿ.ಎಡ್. (ಸಿ.ಇ.ಟಿ. ಮುಖಾಂತರ) ಹಾಗೂ ಬಿ.ಎಸ್ಸಿ, ಎಂ.ಎ, ಎಂ.ಸಿ.ಜೆ, ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಸ್ಸಿ, ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿರುತ್ತವೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿಯನ್ನು ಪಡೆಯಲು 18 ರಿಂದ 80ರ ವರೆಗೆ ವಯೋಮಿತಿ ನಿಗದಿಪಡಿಸಲಾಗಿದ್ದು, ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC/NWKSRTC/KKRTC ನೌಕರರುಗಳಿಗೆ ಕ.ರಾ.ಮು.ವಿ.ಯು ಪ್ರವೇಶಾತಿಯಲ್ಲಿ 10% ರಷ್ಟು ರಿಯಾಯಿತಿಯನ್ನು ನೀಡಲಾಗಿದೆ ಎಂದರು.

ಕರಾಮುವಿ ಬೆಂಗಳೂರಿನ 06 ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಅಧಿಕೃತ ವೆಬ್ಸೈಟ್ www.ksoumysuru.ac.in KSOU Admission Portal ಮೂಲಕ ಅರ್ಜಿಗಳನ್ನು ಭರ್ತಿ ಮಾಡಬಹುದಾಗಿದೆ ಎಂದು ತಿಳಿಸಿದರು.

ರಾಜ್ಯಾದ್ಯಾಂತ 50ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿವೆ. ಕರ್ನಾಟಕದಾದ್ಯಂತ ವಿದ್ಯಾರ್ಥಿಗಳು/ಆಸಕ್ತರು ಹತ್ತಿರದ ಜಿಲ್ಲಾ ಪ್ರಾದೇಶಿಕ ಕೇಂದ್ರಗಳಿಗೂ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಡೀನ್ ಹಾಗೂ ಬೆಂಗಳೂರು ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಪ್ರೋ.ಎಂ. ರಾಮನಾಥಂ ನಾಯ್ಡು, ಕರಾಮುವಿ ವ್ಯವಸ್ಥಾಪನಾ ಮಂಡಳಿ ಸದ್ಯಸರು, ಬೆಂಗಳೂರು ಹಾಗೂ ಬೆಂಗಳೂರು ವಲಯ ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಪ್ರಾದೇಶಿಕ ಕೇಂದ್ರಗಳ ಪ್ರಾದೇಶಿಕ ನಿರ್ದೇಶಕರುಗಳು ಉಪಸ್ಥಿತರಿದ್ದರು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!