School timings starting tomorrow have changed!

ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ..!

ಬೆಂಗಳೂರು: ನಾಳೆಯಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಿಸಲಾಗಿದೆ.

ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 20ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದ್ದು, ಒಟ್ಟು 17 ದಿನ ವಿದ್ಯಾರ್ಥಿಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ.

ಇನ್ನು ದಸರಾ ರಜೆ ಬಳಿಕ ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025 ಏಪ್ರಿಲ್ 10ರ ತನಕ ನಡೆಯಲಿದೆ.

2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಇನ್ನು, ಕ್ರಿಸ್ ಮಸ್ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಪ ನಿರ್ದೇಶಕರು ಅವರಿಗೆ ಸಲ್ಲಿಸಿದಲ್ಲಿ ಈ ಬಗ್ಗೆ ಆಯಾ ಉಪನಿರ್ದೇಶಕರು ಪರಿಶೀಲಿಸಿ ನಿರ್ಧರಿಸಲು ಸೂಚನೆ ನೀಡಲಾಗಿದೆ.

ಡಿಸೆಂಬರ್ ತಿಂಗಳಿನಲ್ಲಿ ನೀಡುವ ಕ್ರಿಸ್‌ಮಸ್ ರಜಾ ಅವಧಿಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಲು ಕ್ರಮವಹಿಸಲು ಸೂಚನೆ ನೀಡಲಾಗಿದೆ.

ಉಳಿದಂತೆ ನಿಗದಿತ ಶೈಕ್ಷಣಿಕ ಕರ್ತವ್ಯದ ಅವಧಿಗಳು ಕಡಿಮೆಯಾಗದಂತೆ ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ಶಾಲಾ ಕರ್ತವ್ಯದ ದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಪೂರ್ಣ ದಿನ ಶಾಲೆಗಳನ್ನ ನಡೆಸಿ ಶಾಲಾ ಕರ್ತವ್ಯದ ದಿನಗಳನ್ನ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ದಸರಾ ರಜೆ ಹಿನ್ನೆಲೆಯಲ್ಲಿ ಪಟ್ಟಣ ಪ್ರದೇಶದಲ್ಲಿ ಇರುವವರು ರಜೆ ಅವಧಿಯನ್ನು ಕಳೆಯಲು ಗ್ರಾಮಗಳಿಗೆ ತೆರಳಿ ಕಳೆಯುವ ಸಾಮಾನ್ಯ ಸಂಗತಿಯಾಗಿದೆ. ಆದರೆ ರಾಜ್ಯದಲ್ಲಿ ದಸರಾ ರಜೆಗಳ ಬಳಿಕ ಮತ್ತೆ ಶಿಕ್ಷಣ ಸಂಸ್ಥೆಗಳಿಗೆ ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್ ರಜೆ ಇರಲಿದ್ದು, ಆ ಬಳಿಕ ಜನವರಿಯಲ್ಲಿ ಸಂಕ್ರಾಂತಿ ರಜೆಗಳಿ ಸಿಗಲಿದೆ.

ಇಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಲಾಗಿದ್ದು, ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!