Friend commits suicide due to the mistake of lending to a friend..!

ವಿದ್ಯುತ್ ತಂತಿ ಬಿದ್ದು ಮಹಿಳೆ ಕರಕಲು!

ದಾಬಸ್‌ಪೇಟೆ: ನಿಂತಿದ್ದ ಮಹಿಳೆಯೊಬ್ಬರ ಮೇಲೆ ವಿದ್ಯುತ್ ತಂತಿ ಬಿದ್ದು ಸ್ಥಳದಲ್ಲೇ ಸಜೀವ ದಹನಗೊಂಡಿರುವ ಘಟನೆ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕನಹಳ್ಳಿ ಗ್ರಾಮದ 50 ವರ್ಷದ ಮಂಜಮ್ಮ ಮೃತಪಟ್ಟ ಮಹಿಳೆ.

ಸೋಮವಾರ ಬೆಳಿಗ್ಗೆ 10 ಗಂಟೆಯಲ್ಲಿ ಚಿಕ್ಕನಹಳ್ಳಿ ಗ್ರಾಮದ ಸೋಮಣ್ಣನವರ ಮನೆಯ ಮುಂದೆ ರಸ್ತೆಯಲ್ಲಿ ನಿಂತು ಮತ್ತೋರ್ವ ಮಹಿಳೆ ಜೊತೆ ಮಾತನಾಡುವ ವೇಳೆ ವಿದ್ಯುತ್ ಕಂಬದಿಂದ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಮಂಜಮ್ಮನ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಹರಿದು ಬೆಂಕಿ ಹತ್ತಿಕೊಂಡು ಸುಟ್ಟುಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿದ್ಯುತ್ ತಂತಿ ಮಂಜಮ್ಮ ಮೇಲೆ ಬೀಳುತ್ತಿದ್ದಂತೆ ಜೊತೆಯಲ್ಲಿದ್ದವರು ಓಡಿ ಹೋಗಿದ್ದು ಅವರು ಪ್ರಾಣಾ ಪಾಯದಿಂದ ಪಾರಾಗಿದ್ದಾರೆ.

ಮಂಜಮ್ಮನನ್ನು ಉಳಿಸಲು ಹೋದ ಮತ್ತೋರ್ವ ಮಹಿಳೆಗೂ ವಿದ್ಯುತ್ ಶಾಕ್ ಹೊಡೆದಿದ್ದು, ಬೇರೆಯವರು ಬಂದು ಅವರನ್ನು ಎಳೆದುಕೊಂಡು ಹೋಗಿ ಪ್ರಾಣ ಉಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ನಿಂದ ಬೆಂಕಿ ತಗುಲಿ ಮೃತದೇಹ ಹೊತ್ತಿಕೊಂಡು ಉರಿಯುತ್ತಿದ್ದಾಗ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಬೆಂಕಿ ನಂದಿಸುವಷ್ಟರಲ್ಲಿ ಮಂಜಮ್ಮನ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ.

ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತದೇಹವನ್ನು ಆ‌ರ್ ಆರ್‌ಆಸ್ಪತ್ರೆಯ ಶವಾ ಗಾರಕ್ಕೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಮೃತ ಮಂಜಮ್ಮ ಪತಿ, ಒಂದು ಗಂಡು, ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಿನ್ನೆಯಷ್ಟೇ ನೇಕಾರರ (Weavers) ಭವನ ಶಂಕುಸ್ಥಾಪನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮವನ್ನೆ ಸೃಷ್ಟಿಸಿ ತಣ್ಣಗಾಗಿದೆ.

[ccc_my_favorite_select_button post_id="118262"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!