Astrology: Likely to be a memorable day

ರಾಶಿಭವಿಷ್ಯ: ಅಕ್ಟೋಬರ್ 14, 2024

ಮೇಷ ರಾಶಿ: ಲಾಭದ ನಿರೀಕ್ಷೆ, ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಲಾಭ, ಕುಟುಂಬದ ಮಹಿಳಾ ಸದಸ್ಯರೊಂದಿಗೆ ಮನಸ್ತಾಪ, ಸ್ವೀಟ್ ಮಾರ್ಟ್, ಕಾಂಡಿಮೆಂಟ್ಸ್ ಬೇಕರಿ ವ್ಯಾಪಾರಸ್ಥರಿಗೆ ಲಾಭ.

ವೃಷಭ ರಾಶಿ: ಸಿದ್ದ ಉಡುಪು ವ್ಯಾಪಾರಸ್ಥರಿಗೆ ಲಾಭ, ಬೋಕರ್ ಕೆಲಸವನ್ನು ಮಾಡುವವರು ಆರ್ಥಿಕ ನಷ್ಟ, ಮಣ್ಣಿನ ಅಲಂಕಾರಿಕ ಗೊಂಬೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಾಗಲಿದೆ. ಕಲಾವಿದರಿಗೆ ಪ್ರೋತ್ಸಾಹ ಮತ್ತು ಆರ್ಥಿಕ ಚೇತರಿಕೆ.

ಮಿಥುನ ರಾಶಿ: ಸ್ಥಿರಾಸ್ತಿ ಖರೀದಿಸಿ ಕೊಳ್ಳೋರಿಗೆ ಲಾಭ, ಉಪನ್ಯಾಸಕರಿಗೆ ಉತ್ತಮ ಸ್ಥಾನ, ಸಂಶೋಧನಾ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಗೋಚರಿಸುತ್ತದೆ, ಕುಟುಂಬದಲ್ಲಿ ಆಸ್ತಿ ವಿಚಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯಬಹುದು,

ಕರ್ಕಾಟಕ ರಾಶಿ: ಪುರಾತನ ವಸ್ತುಗಳ ಮಾರಾಟ ಮಾಡುವವರ ಆದಾಯ ಹೆಚ್ಚುತ್ತದೆ.ವಾಹನಗಳ ಬಿಡಿಭಾಗ ಮಾರಾಟ ಮಾಡುವವರ ವ್ಯವಹಾರದಲ್ಲಿ ಅಧಿಕ ಲಾಭ, ಶೇರುಮಾರುಕಟ್ಟೆಯ ಮಧ್ಯವರ್ತಿಗಳಿಗೆ ಆದಾಯ ಹೆಚ್ಚಾಗಲಿದೆ. ಮಾಧ್ಯಮ ಮಿತ್ರರಿಗೆ ಕೆಲವು ಮೂಲಗಳಿಂದ ಧನ ಲಾಭ, ಕೃಷಿಕರ ಆದಾಯದಲ್ಲಿ ಗಣನೀಯ ವ್ಯತ್ಯಾಸ ಸಂಭವ,

ಸಿಂಹ ರಾಶಿ: ಮಂಡಿನೋವು ಎದುರಿಸಬೇಕಾದೀತು, ರಂಗಭೂಮಿ ಕಲಾವಿದರಿಗೆ ಕೆಲವು ಸಂಸ್ಥೆಗಳಿಂದ ಗೌರವ ಮನ್ನಣೆ, ವ್ಯಾಪಾರಸ್ಥರಿಗೆ ಮಂದಗತಿಯ ಆರ್ಥಿಕ ಸ್ಥಿತಿ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಹಿಂಜರಿಕೆ ಇರುವುದಿಲ್ಲ, ಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಮುನ್ನಡೆ ಇರುತ್ತದೆ.

ಕನ್ಯಾ ರಾಶಿ: ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ವಿದ್ಯುತ್. ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ.

ತುಲಾ ರಾಶಿ: ಪತಿ-ಪತ್ನಿ ಒಂದೇ ಮನೋಭಾವನೆಯಿಂದ ಸಂಸಾರ ಪ್ರಾರಂಭ, ಕೆಲವು ಅಧಿಕಾರಿ ವರ್ಗಗಳಿಗೆ ವ್ಯಕ್ತಿಗಳಿಂದ ಕಿರುಕುಳ ಬರಬಹುದು. ಆಪ್ತ ಸ್ನೇಹಿತನ ದ್ವಂದ್ವ ನಿಲುವಿನಿಂದ ವ್ಯವಹಾರದಲ್ಲಿ ನಷ್ಟ, ಸಂಗಾತಿಗಾಗಿ ಶೃಂಗಾರ ಆಭರಣಗಳ ಖರೀದಿ, ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿ ಸಾಮಾನ್ಯ, ಖರ್ಚು ಅಧಿಕ ಸಂಭವ, ಸ್ಥಿರಾಸ್ತಿ ಮಾರಾಟ ಮಾಡುವಾಗ ದ್ವಂದ್ವ ನಿಲುವು.

ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ. ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ.

ಧನಸು ರಾಶಿ: ಕಮಿಷನ್ ಏಜೆಂಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕ ಸಾಮಾನ್ಯವಾಗಿದೆ. ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ.

ಮಕರ ರಾಶಿ: ಗೌರವಾನ್ವಿತ ವ್ಯಕ್ತಿಗಳ ಜನಸಂಪರ್ಕ, ಅಪರಿಚಿತ ಮಹಿಳೆರೊಂದಿಗೆ ವ್ಯವಹಾರ ಬೇಡ, ಚೀಟಿ ವ್ಯವಹಾರದಲ್ಲಿ ಮೋಸ ಸಾಧ್ಯತೆ. ಆಸ್ತಿ ವಿಚಾರಕ್ಕಾಗಿ ಬಾಂಧವರ ನಡುವೆ ಉತ್ತಮ ಸಂಪರ್ಕ ಹೆಚ್ಚಾಗುತ್ತದೆ. ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ಮತ್ತು ಕಿರುಕುಳ, ಭೂ ವ್ಯವಹಾರ ಉದ್ಯಮದಲ್ಲಿ ಲಾಭದ ನಿರೀಕ್ಷೆ, ಆರೋಗ್ಯದಲ್ಲಿ ಏರುಪೇರು ಸಂಭವ.

ಕುಂಭ ರಾಶಿ: ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ. ಉತ್ತಮ ಲಾಭ ಗಳಿಸುವಿರಿ.

ಮೀನ ರಾಶಿ: ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ. ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ.

ರಾಹುಕಾಲ: 07:30 ರಿಂದ 09:00 ವರೆಗೆ
ಯಮಗಂಡಕಾಲ: 10:30 ರಿಂದ 12 ವರೆಗೆ
ಗುಳಿಕಕಾಲ: 01:30 ರಿಂದ 03:00 ವರೆಗೆ
ಅಮೃತ ಕಾಲ: ಸಂಜೆ 06:09 ರಿಂದ 07:36 ವರೆಗೆ

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]