Friend commits suicide due to the mistake of lending to a friend..!

ಲಾಡ್ಜ್‌ನಲ್ಲಿ ತಹಶೀಲ್ದಾ‌ರ್ ಸಾವು: ಶಂಕೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ತಹಶೀಲ್ದಾ‌ರ್ ಜಕ್ಕಣ್ಣ ಗೌಡ‌ರ್ ಎಂಬುವರು ನಗರದ ಲಾಡ್ಜ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗಾಂಧಿನಗರ ಬಳಿಯ ಲಾಡ್ಜ್ ವೊಂದರಲ್ಲಿ ತಂಗಿದ್ದರು.

ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ ಫೋನ್ ಕರೆಗೆ ಸಿಗದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸಹ ಹುಡುಕಾಟ ನಡೆಸಿದ್ದರು. ನಂತರ ಅವರ ಮೊಬೈಲ್ ಲೊಕೇಷನ್ ಪರಿಶೀಲನೆ ನಡೆಸಿದಾಗ ಲಾಡ್ಜ್‌ನಲ್ಲಿ ಇರುವ ಕುರಿತು ಮಾಹಿತಿ ಲಭ್ಯವಾಗಿತ್ತು.

ಬಳಿಕ ಲಾಡ್ಜ್‌ನ ರೂಂಗೆ ಹೋಗಿ ನೋಡಿದಾಗ ಜಕ್ಕಣ್ಣ ಗೌಡರ್ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಗುರುವಾರ ಅವರ ಮೃತದೇಹವನ್ನು ಹುಟ್ಟೂರು ಗದಗಕ್ಕೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ಒಂದು ವರ್ಷದಿಂದ ಜಕ್ಕಣ್ಣ ಗೌಡರ್ ತೀರ್ಥಹಳ್ಳಿಯಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಜನರ ಮೆಚ್ಚುಗೆ ಗಳಿಸಿದ್ದರು. ಸದ್ಯ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!