Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಿತು.

ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ಯೋಗ ಮಾಡುವುದರಿಂದ ಮನುಷ್ಯನ ಹಲವು ಕಾಯಿಲೆಗಳು ದೂರವಾಗಿ ಒಳ್ಳೆಯ ಆರೋಗ್ಯ ಪಡೆಯಬಹುದಾಗಿದೆ. ದಿನನಿತ್ಯದ ಜೀವನದಲ್ಲಿ ಮನುಷ್ಯ ತುಂಬ ಚಟುವಟಿಕೆಯಿಂದ ಇರಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸದಾ ಯೋಗ ಮಾಡುವುದು ರೂಡಿಸಿ ಕೊಳ್ಳಬೇಕು ಎಂದರು.

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ಯೋಗ ಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಗಳಲ್ಲಿ ಭಾಗವಹಿಸುವುದರ ಮೂಲಕ ಯೋಗ ಅಭ್ಯಾಸ ಕಲಿಸಿದ ಗುರುಗಳಿಗೆ ಹಾಗೂ ಹೆತ್ತ ತಂದೆ ತಾಯಿಯರಿಗೆ ಕೀರ್ತಿ ತರುವ ಕೆಲಸ ಮಾಡುವಂತಾಗಲಿ ಎಂದು ಹರೀಶ್ ಗೌಡ ಹರಿಸಿದರು.

ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಒಟ್ಟು 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪುರುಷರ ವಿಭಾಗ: ದಕ್ಷಿಣಕನ್ನಡ ಜಿಲ್ಲೆಯ ನಿಖಿಲ್ ಬಿಕೆ, ಮೈಸೂರು ಜಿಲ್ಲೆಯ ತವಿಶ್ ವಿಎಸ್, ದಕ್ಷಿಣಕನ್ನಡ ಜಿಲ್ಲೆಯ ಮೋಹಿತ್, ಬಾಗಲಕೋಟೆ ಜಿಲ್ಲೆಯ ಉತ್ತಪ್ಪ ಉಲ್ಗನರ್, ಧಾರವಾಡ ಜಿಲ್ಲೆ ಶಿವಾನಂದ ಕುಂಡಗಲ್, ದಕ್ಷಿಣ ಕನ್ನಡ ಜಿಲ್ಲೆಯ ಕುಮಾರ್, ಬೀದರ್ ಜಿಲ್ಲೆಯ ಸಮರ್ಥ್ ಮೋಹನ್.

ಮಹಿಳಾ ವಿಭಾಗ: ಉಡುಪಿ ಜಿಲ್ಲೆಯ ನಿರೀಕ್ಷಾ, ಬೆಂಗಳೂರು ದಕ್ಷಿಣ ಜಿಲ್ಲೆಯ ನೇಹಾಬಿ ಕುರ್ಸೆ, ಉಡುಪಿ ಜಿಲ್ಲೆಯ ತನ್ವಿತಾ ವಿ, ದಕ್ಷಿಣ ಕನ್ನಡ ಜಿಲ್ಲೆಯ ಕವನ ವಿರೂಪಾಕ್ಷ ಗೌಡ ಪಾಟೀಲ್, ಚಿಕ್ಕೋಡಿ ಜಿಲ್ಲೆಯ ಸೃಷ್ಟಿ ಬಲ್ಲಾಳ್, ಬೆಂಗಳೂರು ಉತ್ತರ ಜಿಲ್ಲೆಯ ತನುಶ್ರಿ ಜಿ, ಬೆಂಗಳೂರು ದಕ್ಷಿಣ ಜಿಲ್ಲೆಯ ಐಶ್ವರ್ಯ ಎಂ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 500 ಯೋಗಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. 4 ವೇದಿಕೆಗಳಲ್ಲಿ ವಿವಿಧ ವಿಭಾಗದ ಯೋಗ ಸ್ಪರ್ಧೆಗಳನ್ನು ನಡೆಸಲಾಯಿತು.

ಪ್ರತಿ ವಿಭಾಗಕ್ಕೂ 5 ಮಂದಿ ತೀರ್ಪುಗಾರರಿದ್ದರು. ಸ್ಪರ್ಧಿಗಳ ಭಾಗವಹಿಸಿಕೆ ವಿವರ ಹಾಗೂ ಸ್ಪರ್ಧೆಗಳಲ್ಲಿ ನೀಡಿದ ಅಂಕಗಳನ್ನು ಪ್ರಥಮ ಬಾರಿಗೆ ಡಿಜಿಟಲ್ ಪರದೆಯ ಮೂಲಕ ವೀಕ್ಷಣೆ ಮಾಡಲು ಅವಕಾಶ ಮಾಡಿದ್ದುದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್‍ನ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರಾಂಶುಪಾರ ಸಂಘದ ಕಾರ್ಯದರ್ಶಿ ವೇಣುಗೋಪಾಲ್, ರಾಷ್ಟ್ರೀಯ ಯೋಗಾಸನ ತೀರ್ಪುಗಾರ ಬಿ.ಜಿ.ಅಮರನಾಥ್, ಯೋಗ ನಟರಾಜ್, ಮುಖಂಡರಾದ ಪ್ರವೀಣ್ ಶಾಂತಿನಗರ, ಬಾಬಣ್ಣ, ಸಂಜೀವ, ಕೋದಂಡರಾಮ. ಕಾಲೇಜಿನ ಪ್ರಾಂಶುಪಾಲರದಾದ ಮಾಂತೇಶ್, ಉಪನ್ಯಾಸ ಶಿವರಾಮೇಗೌಡ, ಕೇಶವಮೂರ್ತಿ, ಎಇಇ ರಮೇಶ್, ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಪೀರ್, ಶ್ರೀಕಾಂತ್ ಮೊದಲಾದವರು ಹಾಜರಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!