Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಿತು.

ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ಯೋಗ ಮಾಡುವುದರಿಂದ ಮನುಷ್ಯನ ಹಲವು ಕಾಯಿಲೆಗಳು ದೂರವಾಗಿ ಒಳ್ಳೆಯ ಆರೋಗ್ಯ ಪಡೆಯಬಹುದಾಗಿದೆ. ದಿನನಿತ್ಯದ ಜೀವನದಲ್ಲಿ ಮನುಷ್ಯ ತುಂಬ ಚಟುವಟಿಕೆಯಿಂದ ಇರಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸದಾ ಯೋಗ ಮಾಡುವುದು ರೂಡಿಸಿ ಕೊಳ್ಳಬೇಕು ಎಂದರು.

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ಯೋಗ ಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಗಳಲ್ಲಿ ಭಾಗವಹಿಸುವುದರ ಮೂಲಕ ಯೋಗ ಅಭ್ಯಾಸ ಕಲಿಸಿದ ಗುರುಗಳಿಗೆ ಹಾಗೂ ಹೆತ್ತ ತಂದೆ ತಾಯಿಯರಿಗೆ ಕೀರ್ತಿ ತರುವ ಕೆಲಸ ಮಾಡುವಂತಾಗಲಿ ಎಂದು ಹರೀಶ್ ಗೌಡ ಹರಿಸಿದರು.

ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಒಟ್ಟು 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪುರುಷರ ವಿಭಾಗ: ದಕ್ಷಿಣಕನ್ನಡ ಜಿಲ್ಲೆಯ ನಿಖಿಲ್ ಬಿಕೆ, ಮೈಸೂರು ಜಿಲ್ಲೆಯ ತವಿಶ್ ವಿಎಸ್, ದಕ್ಷಿಣಕನ್ನಡ ಜಿಲ್ಲೆಯ ಮೋಹಿತ್, ಬಾಗಲಕೋಟೆ ಜಿಲ್ಲೆಯ ಉತ್ತಪ್ಪ ಉಲ್ಗನರ್, ಧಾರವಾಡ ಜಿಲ್ಲೆ ಶಿವಾನಂದ ಕುಂಡಗಲ್, ದಕ್ಷಿಣ ಕನ್ನಡ ಜಿಲ್ಲೆಯ ಕುಮಾರ್, ಬೀದರ್ ಜಿಲ್ಲೆಯ ಸಮರ್ಥ್ ಮೋಹನ್.

ಮಹಿಳಾ ವಿಭಾಗ: ಉಡುಪಿ ಜಿಲ್ಲೆಯ ನಿರೀಕ್ಷಾ, ಬೆಂಗಳೂರು ದಕ್ಷಿಣ ಜಿಲ್ಲೆಯ ನೇಹಾಬಿ ಕುರ್ಸೆ, ಉಡುಪಿ ಜಿಲ್ಲೆಯ ತನ್ವಿತಾ ವಿ, ದಕ್ಷಿಣ ಕನ್ನಡ ಜಿಲ್ಲೆಯ ಕವನ ವಿರೂಪಾಕ್ಷ ಗೌಡ ಪಾಟೀಲ್, ಚಿಕ್ಕೋಡಿ ಜಿಲ್ಲೆಯ ಸೃಷ್ಟಿ ಬಲ್ಲಾಳ್, ಬೆಂಗಳೂರು ಉತ್ತರ ಜಿಲ್ಲೆಯ ತನುಶ್ರಿ ಜಿ, ಬೆಂಗಳೂರು ದಕ್ಷಿಣ ಜಿಲ್ಲೆಯ ಐಶ್ವರ್ಯ ಎಂ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 500 ಯೋಗಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. 4 ವೇದಿಕೆಗಳಲ್ಲಿ ವಿವಿಧ ವಿಭಾಗದ ಯೋಗ ಸ್ಪರ್ಧೆಗಳನ್ನು ನಡೆಸಲಾಯಿತು.

ಪ್ರತಿ ವಿಭಾಗಕ್ಕೂ 5 ಮಂದಿ ತೀರ್ಪುಗಾರರಿದ್ದರು. ಸ್ಪರ್ಧಿಗಳ ಭಾಗವಹಿಸಿಕೆ ವಿವರ ಹಾಗೂ ಸ್ಪರ್ಧೆಗಳಲ್ಲಿ ನೀಡಿದ ಅಂಕಗಳನ್ನು ಪ್ರಥಮ ಬಾರಿಗೆ ಡಿಜಿಟಲ್ ಪರದೆಯ ಮೂಲಕ ವೀಕ್ಷಣೆ ಮಾಡಲು ಅವಕಾಶ ಮಾಡಿದ್ದುದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್‍ನ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರಾಂಶುಪಾರ ಸಂಘದ ಕಾರ್ಯದರ್ಶಿ ವೇಣುಗೋಪಾಲ್, ರಾಷ್ಟ್ರೀಯ ಯೋಗಾಸನ ತೀರ್ಪುಗಾರ ಬಿ.ಜಿ.ಅಮರನಾಥ್, ಯೋಗ ನಟರಾಜ್, ಮುಖಂಡರಾದ ಪ್ರವೀಣ್ ಶಾಂತಿನಗರ, ಬಾಬಣ್ಣ, ಸಂಜೀವ, ಕೋದಂಡರಾಮ. ಕಾಲೇಜಿನ ಪ್ರಾಂಶುಪಾಲರದಾದ ಮಾಂತೇಶ್, ಉಪನ್ಯಾಸ ಶಿವರಾಮೇಗೌಡ, ಕೇಶವಮೂರ್ತಿ, ಎಇಇ ರಮೇಶ್, ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಪೀರ್, ಶ್ರೀಕಾಂತ್ ಮೊದಲಾದವರು ಹಾಜರಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!