ಯೋಗೇಶ್ವರ್‌ಗೆ ಟಿಕೆಟ್ ಕೊಡಿಸಲಾಗದ ಆರ್.ಅಶೋಕ್‌ ಅಸಹಾಯಕತೆ ಜನರಿಗೆ ತಿಳಿದಿದೆ: ಶರತ್ ಪಟೇಲ್ ತಿರುಗೇಟು

ಬೆಂಗಳೂರು: ಎಟುಕದ ದ್ರಾಕ್ಷಿ ಉಳಿ ಎಂಬಂತೆ ಪಕ್ಷದ ನಾಯಕ ಯೋಗೇಶ್ವರ್ ಅವರಿಗೆ (channapatna by election) ಟಿಕೆಟ್ ಕೊಡಿಸಲಾಗದೆ, ಕೈಸುಟ್ಟುಕೊಂಡು ಹತಾಶರಾಗಿರುವ ಬಿಜೆಪಿಯ ನಾಯಕರು, ಕಾಂಗ್ರೆಸ್ ಯಶಸ್ವಿ ನಾಯಕರಾದ ಡಿಕೆ ಶಿವಕುಮಾರ್ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರತ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್.ಅಶೋಕ ಅವರು ವಾಗ್ದಾಳಿ ಕುರಿತು ಪ್ರತಿಕ್ರಿಯೆ ನೀಡಿ, ಯಾರಾದ್ರೂ ಇತರೆ ಪಕ್ಷ ಬಿಟ್ಟು ಬಿಜೆಪಿಗೆ ಬಂದರೆ ಮೋದಿ ಅಭಿವೃದ್ಧಿ ಮೆಚ್ಚಿ, ಬಿಜೆಪಿ ಸಿದ್ದಾಂತ ಮೆಚ್ಚಿ ಬಂದಿದ್ದಾರೆ ಎನ್ನವ ಆರ್.ಅಶೋಕ ಅವರು, ಯಾರಾದ್ರೂ ಪಕ್ಷ ಬಿಟ್ಟಾಗ ಈ ರೀತಿಯ ಮಾಸಲು ಡೈಲಾಗ್ ಹಾಕೋದು ಸರ್ವೆ ಸಾಮಾನ್ಯವಾಗಿದೆ.

ಸಕ್ರಿಯ ರಾಜಕಾರಣ ಮಾಡಿ, ಜೆಡಿಎಸ್ ಪ್ರಭಾವದ ನಡುವೆಯೂ ಅಡ್ರಸ್ ಇಲ್ಲದ ಬಿಜೆಪಿಯನ್ನು ಚನ್ನಪಟ್ಟಣನದಲ್ಲಿ ಕಟ್ಟಿ ಬೆಳೆಸಿದಕ್ಕೆ ಯೋಗೇಶ್ವರ್ ಅವರಿಗೆ ಪಕ್ಷ ನೀಡಿದ ಕಾಣಿಕೆ ಏನು ಎಂಬುದು ಅಶೋಕ್ ಅವರು ತಿಳಿದು ಮಾತಾಡಲಿ.

ಕಾಂಗ್ರೆಸ್ ಪಕ್ಷ ಆಲದ ಮರವಿದ್ದಂತೆ ಇತರೆ ಪಕ್ಷಗಳಿಂದ ಅನ್ಯಾಯಕ್ಕೆ ಒಳಗಾದವರು ಬಂದು ಆಶ್ರಯ ಪಡೆಯುತ್ತಾರೆ. ಏಕೆ ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಅವರ ಕೈಕಾಲು ಹಿಡಿದು ಮತ್ತೆ ಬಿಜೆಪಿ ಸೇರ್ಪಡೆ ಮಾಡಿಕೊಂಡಿದ್ದು, ಬಿಜೆಪಿ ಮುಖಂಡರು ಮರೆತು ಮಾತಾಡುತ್ತಿದ್ದಾರೆ.

ಈಶ್ವರಪ್ಪ, ಪ್ರತಾಪ್ ಸಿಂಹ, ಬಸನ ಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ರಾಜ್ಯ ಬಿಜೆಪಿಯ ಅಸಮರ್ಥ ನಾಯಕತ್ವದ ವಿರುದ್ಧ ಮಾತನಾಡುವವರ ಲೀಸ್ಟ್ ದೊಡ್ಡದಿದೆ.

ಡಿಕೆ ಶಿವಕುಮಾರ್ ಅವರು ಪಕ್ಷ ಸಂಘಟನೆ ಚತುರ, ಬಿಜೆಪಿ ಮಾಡುವ ತಂತ್ರದಂತೆ ನಮ್ಮ ಪಕ್ಷದ ಅಧ್ಯಕ್ಷರು ಚುನಾವಣೆಗೆ ಬೇಕಾದ ರಣತಂತ್ರ ರೂಪಿಸಿ, ಯಶಸ್ವಿಯಾಗಿದ್ದಾರೆ.

ಯೋಗೇಶ್ವರ್ ಅಂತಹ ನಾಯಕನಿಗೆ ಟಿಕೆಟ್ ಕೊಡಿಸಲಾಗದ ದುಸ್ಥಿತಿಗೆ ರಾಜ್ಯ ಬಿಜೆಪಿ ಬಿಂದಿದ್ದು, ಪಕ್ಷ ತ್ಯಜಿಸುವ ನಾಯಕರ ಉಳಿಸಿಕೊಳ್ಳಲಾಗದ ಆರ್.ಅಶೋಕ್ ಮತ್ತು ಇತರೆ ನಾಯಕರು ಫಸ್ಟ್ರೇಟೇಡ್ ಆಗಿ ಮಾತನಾಡುತ್ತಿದ್ದು, ಇವರ ನಾಟಕ ರಾಜ್ಯದ ಜನರ ಎದುರಿಗೆ ಬಯಲಾಗಿದೆ ಎಂದು ಶರತ್ ಪಟೇಲ್ ಲೇವಡಿ ಮಾಡಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!