Astrology: Likely to be a memorable day

astrology predictions: ದಿನ ಭವಿಷ್ಯ; ಈ ರಾಶಿಯವರಿಂದು ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ

ಸೋಮವಾರ, ಅಕ್ಟೋಬರ್ 28, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

ವೃಷಭ ರಾಶಿ: ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು.

ಮಿಥುನ ರಾಶಿ: ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸುಗಳಿಸುವಿರಿ.

ಕಟಕ ರಾಶಿ: ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು.

ಸಿಂಹ ರಾಶಿ: ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ.

ಕನ್ಯಾ ರಾಶಿ: ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ.

ತುಲಾ ರಾಶಿ: ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು.

ವೃಶ್ಚಿಕ ರಾಶಿ: ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ.ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ.ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ.

ಧನಸ್ಸು ರಾಶಿ: ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿ ಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯ ವಿರುತ್ತದೆ.

ಮಕರ ರಾಶಿ: ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು.

ಕುಂಭ ರಾಶಿ: ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆ ಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರ ಬೇಕು.

ಮೀನ ರಾಶಿ: ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು.ಹೋಟೆಲ್-
ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]