Murder: ಕುಡಿಯಲು ಹಣ ನೀಡದ ತಂದೆಯನ್ನ ಕೊಂದೇ ಬಿಟ್ಟ ಪಾಪಿ ಮಗ

ಬೆಳಗಾವಿ: ಮದ್ಯಪಾನ ಮಾಡಲು ಹಣ ನೀಡದ್ದಕ್ಕೆ ಕೋಪಗೊಂಡ ಮಗ ನೋರ್ವ ಹೆತ್ತ ತಂದೆಯನ್ನೇ ಹೊಡೆದು ಕೊಂದಿರುವ (Murder) ದಾರುಣ ಘಟನೆ ಅಥಣಿ ತಾಲ್ಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ.

ಮಲ್ಲು ತುಕಾರಾಮ ವನಖಂಡೆ (89) ಮೃತ ತಂದೆ. ಕುಡಿಯುವ ಚಟ ಬೆಳೆಸಿಕೊಂಡಿದ್ದ ಮಗ ಬಾಳಾಸಾಬ(49) ಅಪ್ಪನಲ್ಲಿ ಹಣ ಕೇಳಿ ಕಾಡಿದ್ದಾನೆ. ಹಣ ಕೊಡುವುದಿಲ್ಲ ಎಂದು ಅವರು ಮಗನಿಗೆ, ಕುಡಿತದ ಚಟ ಬಿಟ್ಟುಬಿಡುವಂತೆ ಬುದ್ಧಿಮಾತು ಹೇಳಿದ್ದಾರೆ.

ಇದರಿಂದ ಕೆರಳಿದ ಬಾಳಾಸಾಬ ಮಾರಣಾಂತಿಕವಾಗಿ ಅಪ್ಪನ ಮೇಲೆ ಹಲ್ಲೆ ಮಾಡಿ, ದುಡ್ಡು ಬೇಡ ನೀನೂ ಬೇಡ ಎಂದು ಹೋಗಿದ್ದಾನೆ.

ತಕ್ಷಣವೇ ಮನೆಯಲ್ಲಿದ್ದವರು ಅಕ್ಕಪಕ್ಕದವರ ನೆರವಿನಿಂದ ತೀವ್ರ ಗಾಯಗೊಂಡಿದ್ದ ಮಲ್ಲುವನ್ನು ಮೀರಜ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದು, ಅಥಣಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆಗೆ ಮುಂದಾದವನ ರಕ್ಷಿಸಿದ ಪೊಲೀಸರು: ಕೊನೆಯ ಕ್ಷಣದ ಕಾರ್ಯಾಚರಣೆ ರೋಚಕ.. ವ್ಯಾಪಕ ಪ್ರಶಂಸೆ

Murder: ಥಳಿಸಿ ತಂದೆಯನ್ನೇ ಕೊಂದ

ಊಟದ ವಿಷಯದಲ್ಲಿ ಉಂಟಾದ ತಂದೆ, ಮಗನ ಜಗಳ ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ನಡೆದಿದೆ.

ಹಿರಿಯೂರು ತಾಲ್ಲೂಕಿನ ಕುಂದಲಪುರ ಗ್ರಾಮದ ರಂಗಸ್ವಾಮಿ (50) ಕೊಲೆಗೀಡಾದ ದುರ್ದೈವಿ ತಂದೆ. ಮಗ ದೇವರಾಜ (27) ಕೊಲೆ ಆರೋಪಿ.

ಇಬ್ಬರೂ ಮನೆಯಲ್ಲಿ ಊಟ ಮಾಡುವ ಸಂದರ್ಭದಲ್ಲಿ ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಮಗ ಕೆಲ ಬೇಡಿಕೆ ಇಟ್ಟಿದ್ದಾನೆ. ಇದಕ್ಕೆ ತಂದೆ ಆಕ್ಷೇಪ ವ್ಯಕ್ತಪಡಿಸಿದಾಗ ಜಗಳ ಉಂಟಾಗಿದೆ.

ರೊಚ್ಚಿಗೆದ್ದ ಮಗ ತಂದೆಯನ್ನು ಕೈ ಕಾಲಿನಿಂದ ಹಿಗ್ಗಾ ಮುಗ್ಗ ಥಳಿಸಿದ್ದಾನೆ. ಮನೆಯಲ್ಲಿದ್ದ ತಾಯಿ, ತಂಗಿ ದೇವರಾಜನನ್ನು ತಡೆಯಲು ಯತ್ನಿಸಿದರೂ ಪ್ರಯೋಜನ ಆಗಿಲ್ಲ. ಕೊನೆಗೆ ತಂದೆ ಕೊನೆಯುಸಿರೆಳೆದಿದ್ದಾರೆ.

ಅಬ್ಬಿನಹೊಳೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಕ್ಕನ ಮಗುವನ್ನೇ ಅಪಹರಿಸಿದ್ದ ಯುವಕ ಪೊಲೀಸರ ವಶಕ್ಕೆ

ದಾವಣಗೆರೆ: ಯುವಕನೊಬ್ಬ ತನ್ನ ಅಕ್ಕನ ಮಗುವನ್ನೇ ಅಪಹರಿಸಿ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಆಧರಿಸಿ, ದಾವಣಗೆರೆ ರೈಲ್ವೆ ಪೊಲೀಸರು ಮಗು ಹಾಗೂ ಆತನನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರಿನಿಂದ ತನ್ನ ಅಕ್ಕನ ಮೂರು ವರ್ಷದ ಗಂಡು ಮಗುವನ್ನು ಅಪಹರಿಸಿ. ನಿಜಾಮುದ್ದೀನ್ ರೈಲಿನಲ್ಲಿ ಹೊರಟಿದ್ದ 17 ವರ್ಷದ ಯುವಕನ ಬಗ್ಗೆ ದಾವಣಗೆರೆ ರೈಲ್ವೆ ಪೊಲೀಸರಿಗೆ ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದರು. ನಿಜಾಮುದ್ದೀನ್ ರೈಲು ದಾವಣಗೆರೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಮಗುವಿನ ಸಮೇತ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಹಾರ ಮೂಲದ ಅವನ ಅಕ್ಕ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಳು. ಆಕೆ ಅಕ್ರಮ ಸಂಬಂಧ ಇಟ್ಟು ಕೊಂಡು, ಬೇರೊಬ್ಬ ವ್ಯಕ್ತಿಯೊಂದಿಗೆ ವಾಸಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಅಪ್ರಾಪ್ತ ಸಹೋದರ ಸಾಕಷ್ಟು ತಿಳಿ ಹೇಳಿ, ಬುದ್ದಿ ಹೇಳಿದರೂ ಅಕ್ರಮ ಸಂಬಂಧ ಬಿಡಲು ಆಕೆ ಒಪ್ಪಲಿಲ್ಲ. ಹೀಗಾಗಿ ಆಕೆಯ 3 ವರ್ಷದ ಮಗುವನ್ನು ಅಪಹರಿಸಿ ಬಿಹಾರ ರಾಜ್ಯಕ್ಕೆ ಹೊರಟ್ಟಿದ್ದ.

ದಾವಣಗೆರೆ ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ ಎ.ಕೆ.ರೆಡ್ಡಿ, ಸಿಬ್ಬಂದಿ ಶಿವಾನಂದ, ಅಮಿತ್, ಬಿಂದು, ಮಾಧುರಿ, ಸತೀಶ್ ಬೆಂಕಿಕೆರೆ ತಂಡವು ಅಪಹರಣಕ್ಕೊಳಗಾದ ಮಗುವನ್ನು

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!