ಯೋಗೇಶ್ವರ್ ಮತ್ತು ರಘುನಂದನ್ ರಾಮಣ್ಣ ನಡುವೆ ಯಶಸ್ವಿ ಸಂಧಾನ ನಡೆಸಿದ ಡಿಕೆ ಸಹೋದರರು

ಬೆಂಗಳೂರು; ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟ‌ರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ (channapatna by election) ಅವರು ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಅವರು ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಕರೆಸಿ ಡಿ ಕೆ ಸುರೇಶ್ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಿದರು. ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು.

ಯೋಗೇಶ್ವರ್ ಅವರ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ಅವರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು.

ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದಲ್ಲದೆ ತಾಲೂಕಿನಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 15 ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು.

ಇದಲ್ಲದೆ ಕ್ಷೇತ್ರಕ್ಕೆ ಸರಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳು ಬರುವಲ್ಲಿಯೂ ರಘುನಂದನ್ ರಾಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಈಗ ಯೋಗೇಶ್ವರ್ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Nadaprabhu Kempegowda) 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದೆ.

[ccc_my_favorite_select_button post_id="110037"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]