ಎತ್ತಿನ ಬಂಡಿಯಲ್ಲಿ ಮತ ಶಿಕಾರಿ

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಮಾರ್ಚನಹಳ್ಳಿಯಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಎತ್ತಿನ ಬಂಡಿ ಮೂಲಕ ಗ್ರಾಮಕ್ಕೆ ತೆರಳಿ ಮತಯಾಚನೆ ಮಾಡಿದರು.

ರಾತ್ರಿ 9 ಗಂಟೆಯಾದ್ರೂ ಸ್ಥಳೀಯ ರೈತರು, ಯುವಕರ ಒತ್ತಾಸೆಯಂತೆ ಎತ್ತಿನಗಾಡಿ ಮೂಲಕ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಚುನಾವಣಾ ಪ್ರಚಾರ ಪ್ರಚಾರ ಮಾಡಿದರು.

ರಾತ್ರಿ ಸಮಯದಲ್ಲೂ ನಿಖಿಲ್ ಅವರನ್ನ ಆತ್ಮೀಯವಾಗಿ ಸ್ವಾಗತಿಸದ ಗ್ರಾಮಸ್ಥರು ಭಾಷಣ ಆಲಿಸಿದರು.

ಇದನ್ನೂ ಓದಿ; Doddaballapura: ಹಿಟ್ ಆಂಡ್ ರನ್‌ಗೆ ಬೈಕ್ ಸವಾರ ಬಲಿ..!

ಒಬ್ಬ ಯುವಕನಿಗೆ ಅವಕಾಶ ಮಾಡಿ ಕೊಡಿ:

ಚನ್ನಪಟ್ಟಣ ಕ್ಷೇತ್ರದ NDA ಅಭ್ಯರ್ಥಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದ ದೂಡ್ಡಮಳೂರು, ಕೋಟೆ ಮಾರನಹಳ್ಳಿ, ಬೈರಾಪಟ್ಟಣ, ದೇವರಹಳ್ಳಿ ಯಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ದೊಡ್ಡಮಳೂರು ಗ್ರಾಮದಿಂದ ಆರಂಭವಾದ ಪ್ರಚಾರ ಸಭೆ ನಿಖಿಲ್ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.

ಪ್ರತಿ ಗ್ರಾಮದಲ್ಲೂ ಪಟಾಕಿ ಸಿಡಿಸಿ, ಬೃಹತ್ ಹೂವಿನ ಹಾರ ಹಾಕಿ ಗ್ರಾಮಸ್ಥರು ಸ್ವಾಗತಕೋರಿದರು ದೊಡ್ಡಮಳೂರು ಗ್ರಾಮದ ಶ್ರೀ ಅಪ್ರಮೇಯ ಸ್ವಾಮಿಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಗ್ರಾಮದಲ್ಲಿ ಮತಾಯಾಚನೆ ನಡೆಸಿದರು,

ನಂತರ ಕೋಟೆ ಮಾರನಹಳ್ಳಿ ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ಕೋಟೆ ಮಾರನಹಳ್ಳಿಯ್ಲಲಿ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಒಬ್ಬ ಯುವಕನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ನಂತರ ಬೈರಾಪಟ್ಟಣ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು, ನಂತರ ಮಹಿಳೆಯರು ಹಿರಿಯರ ಬಳಿ ತೆರಳಿ ಕೈ ಮುಗಿದು ಮತಯಾಚಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೂರನೇ ದಿನ ಪ್ರಚಾರ ಆರಂಭಿಸಿದ್ದೇವೆ.

ಈ ಚುನಾವಣೆ ನನ್ನ ಪಾಲಿಗೆ ಅನಿರೀಕ್ಷಿತವಾದ ಚುನಾವಣೆ.ಈ ಚುನಾವಣೆ ಬಯಸದೇ ಬಂದ ಚುನಾವಣೆ. ಕುಮಾರಸ್ವಾಮಿ ಎರಡು ಬಾರಿ ಈ ಕ್ಷೇತ್ರ ಜನರು ಶಾಸಕರಾಗಿ ಆಯ್ಕೆಮಾಡಿದ್ದಾರೆ. ಬಳಿಕ ಕಳೆದ ಲೋಕಸಭಾ ಚುನಾವಣೆ ವೇಳೆ ಒತ್ತಡಕ್ಕೆ ಮಣಿದು ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ರು.ಬಳಿಕ ಮಂಡ್ಯದಿಂದ ಗೆದ್ದು ಕೇಂದ್ರ ಸಚಿವರಾಗಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.ಇದನ್ನ ಜನ ಚರ್ಚೆ ಮಾಡ್ತಿದ್ದಾರೆ. ಎಲ್ಲಾ ಮಹಿಳೆಯರಲ್ಲಿ ಮನವಿ ಮಾಡ್ತೇನೆ. ಅತೀ ಚಿಕ್ಕ ವಯಸ್ಸಿನಲ್ಲೇ ಎರಡು ಚುನಾವಣೆ ಎದುರಿಸಿದ್ದೇನೆ. ಜನರ ಅಭಿಪ್ರಾಯವನ್ನ ಗೌರವಿಸುತ್ತೇನೆ.ಮಂಡ್ಯದ ಜನ 5 ವರೆ ಲಕ್ಷ ಮತಗಳನ್ನ ನೀಡಿದ್ದರು.

ಬಳಿಕ ರಾಮನಗರದಲ್ಲಿ ಕಾರ್ಯಕರ್ತರ ಒತ್ತಾಯದ ಮೇಲೆ ಸ್ಪರ್ಧೆ ಮಾಡಿದೆ ಅಲ್ಲೂ 76 ಸಾವಿರ ಮತಗಳನ್ನ ನೀಡಿದ್ರು. ಕೂಪನ್ ಕಾರ್ಡ್ ಕೊಟ್ಟು ಮೋಸ ಮಾಡಿ ಕುತಂತ್ರದಿಂದ ಅಲ್ಲಿ ಕಾಂಗ್ರೆಸ್ ಗೆದ್ದಿತು.ಕುತಂತ್ರದ ರಾಜಕಾರಣವನ್ನ ಮಾಡಿದ್ರು.ಹಾಗಾಗಿ ನಾವು‌ ಮತ್ತು ಬಿಜೆಪಿ ಇಂದು ಒಂದಾಗಿ ಕೆಲಸ ಮಾಡ್ತಿದ್ದೇವೆ. ಮಾಜಿ ಸಿಎಂ ಬಿಎಸ್ವೈ ಅವರು NDA ಅಭ್ಯರ್ಥಿ
ನನ್ನ ಹೆಸರು ಘೋಷಣೆ ಮಾಡಿದ್ದಾರೆ.
ನಿಮ್ಮ ಸೇವೆ ನನಗೆ ಒಂದು ಅವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿದರು.

“ಕೈ” ಸರ್ಕಾರ ದಿವಾಳಿಯಾಗಿದೆ

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಸರ್ಕಾರದಲ್ಲಿ ದುಡ್ಡಿಲ್ಲ, ಸಾಕಷ್ಟು ಭ್ರಷ್ಟಾಚಾರ ಹೆಚ್ಚಾಗ್ತಿದೆ. ವಾಲ್ಮೀಕಿ ಹಗರಣ, ಮೂಡಾ ಹಗರಣ ರಾಜ್ಯದಲ್ಲಿ ಚರ್ಚೆ ಆಗ್ತಿದೆ.ವಾಲ್ಮೀಕಿ ನಿಗಮದ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆಗಿದೆ.ಇಂತಹ ಸರ್ಕಾರವನ್ನ ನಾವು ಕಿತ್ತೊಗೆಯಬೇಕು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು

ಎರಡು ಬಾರಿ ಪೆಟ್ಟು ತಿಂದಿದ್ದೇನೆ

ಈ ಕ್ಷೇತ್ರದಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿಗೆ ನೀವು ಶಕ್ತಿ ತುಂಬಿದ್ದೀರಿ.ಎಲ್ಲರಿಗೂ ಕೈ ಮುಗಿದು ಕೇಳಿಕೊಳ್ತೇನೆ. ಇದು ನಮ್ಮ NDA ಕುಟುಂಬಕ್ಕೆ ಅಗ್ನಿ ಪರೀಕ್ಷೆ. ಈ ಪರೀಕ್ಷೆಯಲ್ಲಿ ನಮಗೆ ಜಯ ನೀಡಿ. ಎರಡು ಬಾರಿ ಜೀವನದಲ್ಲಿ ಪೆಟ್ಟು ತಿಂದಿದ್ದೇನೆ. ನಿಮ್ಮನ್ನ ನಂಬಿಕೊಂಡು ಬಂದಿದ್ದೇನೆ.ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ, ದಯಮಾಡಿ ಗೆಲ್ಲಿಸಿಕೊಡಿ ಯುವಕನಿಗೆ ಎಂದು ಮನವಿ ಮಾಡಿದ್ರು.

ವಳೆಗೆರೆದೊಡ್ಡಿಯಲ್ಲಿ ಪ್ರಚಾರ ಮಾಡಿದ ನಿಖಿಲ್ ಕುಮಾರಸ್ವಾಮಿ ಗ್ರಾಮದ ರಾಮಮಂದಿರವನ್ನು ಅಭಿರುದ್ದಿ ಮಾಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!