ಹೆಚ್ಚಿನ ಮಕ್ಕಳನ್ನು ಹೆರುವಂತೆ ಪ್ರೇರೇಪಿಸಲು: ದಂಪತಿಗಳಿಗೆ ಹೆರಿಗೆ ಸಹಾಯಧನ

ಬೀಜಿಂಗ್: ಚೀನಾದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ದರ ತಡೆಗಟ್ಟಲು ದಂಪತಿಗಳಿಗೆ ಹೆಚ್ಚಿನ ಮಕ್ಕಳನ್ನು ಹೆರುವಂತೆ ಪ್ರೇರೇಪಿಸಲು ‘ಹೆರಿಗೆ ಸಹಾಯಧನ’ ಮತ್ತು ಪೋಷಕರಿಗೆ ತೆರಿಗೆ ಕಡಿತ ಸೇರಿ ಹಲವು ಉತ್ತೇಜನಾಕಾರಿ ನೀತಿಗಳನ್ನು ಸರಕಾರ ಘೋಷಿಸಿದೆ.

ದೇಶದಲ್ಲಿ ಉದ್ಭವಿಸಿರುವ ಜನಸಂಖ್ಯಾ ಬಿಕ್ಕಟ್ಟು ಪರಿಹರಿಸುವ ಸಲುವಾಗಿ, ಕಮ್ಯುನಿಸ್ಟ್ ದೇಶದ ಕೇಂದ್ರ ಸಂಪುಟವು ಮಕ್ಕಳ ಜನನ ಉತ್ತೇಜಿಸುವ ಸೇವೆಗಳನ್ನು ವಿಸ್ತರಿಸಲು ರೂಪಿಸಲಾದ 13 ಉದ್ದೇಶಿತ ಕ್ರಮಗಳ ಕುರಿತು ಸೋಮವಾರ ನಿರ್ದೇಶನ ಹೊರಡಿಸಿದೆ.

ಶಿಕ್ಷಣ, ವಸತಿ ಮತ್ತು ಉದ್ಯೋಗದಲ್ಲಿ ಬೆಂಬಲ ಉತ್ತೇಜನಾಕಾರಿ ನೀತಿ ಹೆಚ್ಚಿಸುವುದು, ಹೆರಿಗೆಗೆ ಪೂರಕವಾದ ವಾತಾವರಣ ನಿರ್ಮಿಸುವುದು ಸೇರಿವೆ. ಈ ಉತ್ತೇಜನಾಕಾರಿ ಕ್ರಮಗಳು, ಹೆರಿಗೆ ಸಹಾಯಧನ ಮತ್ತು ಹೆರಿಗೆಗೆ ಸಂಬಂಧಿಸಿದ ಆದಾಯ ತೆರಿಗೆ ವಿನಾಯಿತಿ ಸುಧಾರಣೆಗಳನ್ನು ಒಳಗೊಂಡಿವೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ.

ನೌಕರರು ಮತ್ತು ಗ್ರಾಮೀಣ ವಲಸೆ ಕಾರ್ಮಿಕರಿಗೂ ಹೆಚ್ಚು ಮಕ್ಕಳನ್ನು ಹೆರುವಂತೆ ಉತ್ತೇಜನಕಾರಿ ಸವಲತ್ತುಗಳನ್ನು ಸರಕಾರ ಘೋಷಿಸಿದೆ. ಮಾತೃತ್ವ, ಪಿತೃತ್ವ ಮತ್ತು ಶಿಶುಪಾಲನಾ ರಜೆಗೆ ಸಂಬಂಧಿಸಿದ ನೀತಿಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೂ ಸೂಚಿಸಲಾಗಿದೆ.

ಹೊಸ ಪೋಷಕರು, ಮಕ್ಕಳನ್ನು ಹೆರಲು, ಲಾಲನೆ-ಪಾಲನೆಗೆ ಉದ್ಯೋಗದ ವೇಳೆ ರಜೆ ತೆಗೆದುಕೊಳ್ಳುವುದು ಸುರಕ್ಷಿತವೆಂದು ಖಾತ್ರಿಪಡಿಸುವ ಗುರಿಯನ್ನು ಈ ಹೊಸ ಕ್ರಮಗಳು ಹೊಂದಿವೆ ಎಂದು ಅಧಿಕೃತ ಸರಕಾರಿ ಮಾಧ್ಯಮ ಸಿಜಿಟಿಎನ್ ವರದಿ ಮಾಡಿದೆ.

ಚೀನಾದ ಗಂಭೀರ ಜನಸಂಖ್ಯಾ ಬಿಕ್ಕಟ್ಟಿಗೆ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷವು ಅನುಸರಿಸುತ್ತಿರುವ ದಶಕಗಳಷ್ಟು ಹಳೆಯದಾದ ಒಂದು ಮಗು ನೀತಿಯೇ ಕಾರಣವೆಂದು ದೂಷಿಸಲಾಗಿದೆ. 2021ರಲ್ಲಿ ಜನಸಂಖ್ಯಾ ನೀತಿ ಪರಿಷ್ಕರಿಸಿರುವ ಚೀನಾ ದಂಪತಿಗೆ ಮೂರು ಮಕ್ಕಳನ್ನು ಹೊಂದಲು ಅವಕಾಶ ನೀಡಿದೆ.

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]