astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

Astrology: Likely to be a memorable day

ಗುರುವಾರ, ಅಕ್ಟೋಬರ್ 31, 2024, ದೈನಂದಿನ ರಾಶಿ ಭವಿಷ್ಯ| astrology today

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಮೇಷ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರಗಳ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳು ವುದು ಅಗತ್ಯ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ವೃಷಭ: ಸಂಗಾತಿಗಳ ಆದರಕ್ಕೆ ಪ್ರಫುಲ್ಲತೆಯ ಸೆಳಕು, ವ್ಯವಹಾರ ಕಾರ್ಯದಲ್ಲಿ ವಿನಮ್ರ ಮುನ್ನಡೆ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಮಿಥುನ: ತಪ್ಪುಗಳನ್ನು ಒಪ್ಪಿ ಕೊಂಡುಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಕಟಕ; ಅಭೀಷ್ಟ ಪ್ರಕಾರ ಮೂಲಗಳಿಂದ ಅನುಕೂಲವಾಗಿ ಪ್ರಗತಿ, ಬಯಸಿದ ಕಾರ್ಯದಲ್ಲಿ ಗೌರವ ಫಲ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಸಿಂಹ: ಬೇರೆಯವರ ವಿಚಾರದಲ್ಲಿ ಮೂಗು ತೂರಿಸದ ನಿರ್ಧಾರ ಸೂಕ್ತ, ಬಂದದ್ದನ್ನು ಸ್ವೀಕರಿಸುವ ಭಾವನೆ ಉತ್ತಮ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಕನ್ಯಾ: ಹಿರಿಯರ ಸಲಹೆ ಸ್ವೀಕಾರದಿಂದ ನೆಮ್ಮದಿ, ಕನಸು ಕಂಡುದು ಸಾಕಾರಕ್ಕೆ ನಿರ್ಣಯ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ತುಲಾ: ಸೌಮ್ಯ ವರ್ಚಸ್ಸಿನಿಂದ ಅಂದುಕೊಂಡ ಕಾರ್ಯ ಸಿದ್ಧಿ, ಮಿತ್ರರಿಂದ ಮನರಂಜನೆ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ವೃಶ್ಚಿಕ: ಮಹತ್ತರ ಯೋಜನೆ ಕಾರ್ಯಕ್ಕೆ ಕ್ರಮದಲ್ಲಿ ಶ್ರಮ, ಪ್ರಾಜ್ಞರ ಸಲಹೆಯಾಲಿಸಿ ಆತುರದ ನಿರ್ಧಾರ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಧನು: ಸಮಾಜ ಬಾಂಧವರಿಂದ ಮಹತ್ತರ ಕಾರ್ಯಕ್ಕೆ ಬೆಂಬಲ, ಯೋಗಕ್ಷೇಮ ಹೊಣೆ ಹೊರಲು ಚಿಂತನ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಮಕರ: ಖರೀದಿಗೆ ಉಳಿತಾಯದಿಂದ ಖರ್ಚು ಮಾಡಲು ಸ್ಪಷ್ಟನೆ, ಆದರಿಸುವ ಕುರಿತು ವಿಚಾರ ವಿನಿಮಯ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಕುಂಭ: ಮುಂದಿನ ಯೋಜನೆಗಳ ಬಗ್ಗೆ ಹದವಾಗಿ ವಿಚಾರ, ಮೊಟಕು’ ಕಾರ್ಯಕ್ಕೆ ಪುನರಪಿ ಚಾಲನೆ.

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಮೀನ: ಪಾಲುಗಾರಿಕೆ ವ್ಯವಹಾರಗಳಲ್ಲಿ ಮಹತ್ವದ ತಿರುವು, ಚಾಡಿ ಮಾತುಗಳಿಗೆ ಕಿವಿಕೊಡದ ಸಂಕಲ್ಪ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!