Astrology: Likely to be a memorable day

astrology today: ಇಂದಿನ ಭವಿಷ್ಯ; ಈ ರಾಶಿಯವರ ಸೌಮ್ಯ ವರ್ಚಸ್ಸಿನಿಂದ ಕಾರ್ಯ ಸಿದ್ಧಿ

ಗುರುವಾರ, ಅಕ್ಟೋಬರ್ 31, 2024, ದೈನಂದಿನ ರಾಶಿ ಭವಿಷ್ಯ| astrology today

ಮೇಷ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರಗಳ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳು ವುದು ಅಗತ್ಯ.

ವೃಷಭ: ಸಂಗಾತಿಗಳ ಆದರಕ್ಕೆ ಪ್ರಫುಲ್ಲತೆಯ ಸೆಳಕು, ವ್ಯವಹಾರ ಕಾರ್ಯದಲ್ಲಿ ವಿನಮ್ರ ಮುನ್ನಡೆ.

ಮಿಥುನ: ತಪ್ಪುಗಳನ್ನು ಒಪ್ಪಿ ಕೊಂಡುಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ.

ಕಟಕ; ಅಭೀಷ್ಟ ಪ್ರಕಾರ ಮೂಲಗಳಿಂದ ಅನುಕೂಲವಾಗಿ ಪ್ರಗತಿ, ಬಯಸಿದ ಕಾರ್ಯದಲ್ಲಿ ಗೌರವ ಫಲ.

ಸಿಂಹ: ಬೇರೆಯವರ ವಿಚಾರದಲ್ಲಿ ಮೂಗು ತೂರಿಸದ ನಿರ್ಧಾರ ಸೂಕ್ತ, ಬಂದದ್ದನ್ನು ಸ್ವೀಕರಿಸುವ ಭಾವನೆ ಉತ್ತಮ.

ಕನ್ಯಾ: ಹಿರಿಯರ ಸಲಹೆ ಸ್ವೀಕಾರದಿಂದ ನೆಮ್ಮದಿ, ಕನಸು ಕಂಡುದು ಸಾಕಾರಕ್ಕೆ ನಿರ್ಣಯ.

ತುಲಾ: ಸೌಮ್ಯ ವರ್ಚಸ್ಸಿನಿಂದ ಅಂದುಕೊಂಡ ಕಾರ್ಯ ಸಿದ್ಧಿ, ಮಿತ್ರರಿಂದ ಮನರಂಜನೆ.

ವೃಶ್ಚಿಕ: ಮಹತ್ತರ ಯೋಜನೆ ಕಾರ್ಯಕ್ಕೆ ಕ್ರಮದಲ್ಲಿ ಶ್ರಮ, ಪ್ರಾಜ್ಞರ ಸಲಹೆಯಾಲಿಸಿ ಆತುರದ ನಿರ್ಧಾರ.

ಧನು: ಸಮಾಜ ಬಾಂಧವರಿಂದ ಮಹತ್ತರ ಕಾರ್ಯಕ್ಕೆ ಬೆಂಬಲ, ಯೋಗಕ್ಷೇಮ ಹೊಣೆ ಹೊರಲು ಚಿಂತನ.

ಮಕರ: ಖರೀದಿಗೆ ಉಳಿತಾಯದಿಂದ ಖರ್ಚು ಮಾಡಲು ಸ್ಪಷ್ಟನೆ, ಆದರಿಸುವ ಕುರಿತು ವಿಚಾರ ವಿನಿಮಯ.

ಕುಂಭ: ಮುಂದಿನ ಯೋಜನೆಗಳ ಬಗ್ಗೆ ಹದವಾಗಿ ವಿಚಾರ, ಮೊಟಕು’ ಕಾರ್ಯಕ್ಕೆ ಪುನರಪಿ ಚಾಲನೆ.

ಮೀನ: ಪಾಲುಗಾರಿಕೆ ವ್ಯವಹಾರಗಳಲ್ಲಿ ಮಹತ್ವದ ತಿರುವು, ಚಾಡಿ ಮಾತುಗಳಿಗೆ ಕಿವಿಕೊಡದ ಸಂಕಲ್ಪ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಬುಲೆಟ್ಗೆ ಬಸ್ ಡಿಕ್ಕಿ.. ಬೈಕ್ ಸವಾರ ದುರ್ಮರಣ..!

ದೊಡ್ಡಬಳ್ಳಾಪುರ: ಬುಲೆಟ್ಗೆ ಬಸ್ ಡಿಕ್ಕಿ.. ಬೈಕ್ ಸವಾರ ದುರ್ಮರಣ..!

ಬುಲೆಟ್ ಬೈಕ್ಗೆ ಕಾರ್ಖಾನೆಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ (Accident) ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ.

[ccc_my_favorite_select_button post_id="110745"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!