ಗೃಹ ಸಚಿವರಿಂದ ಹಾಸನಾಂಬ ದೇವಿ ದರ್ಶನ

ಹಾಸನ: ರಾಜ್ಯ ಗೃಹ ಸಚಿವ ರಾದ ಡಾ.ಜಿ.ಪರಮೇಶ್ವರ್ ಅವರು ಇಂದು ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಇಂದು ಐತಿಹಾಸಿಕ ದರ್ಶನ ಭಾಗ್ಯ ನನಗೆ ಶ್ರೀಮತಿಗೆ ದೊರಕಿದ್ದು ಪುಣ್ಯ ಎಂದು ಭಾವಿಸುತ್ತೇನೆ. 4-5 ವರ್ಷದ ಹಿಂದೆ ಬಂದು ದೇವಿಯ ದರ್ಶನ ಪಡೆದಿದ್ದೆ‌ ಎಂದು ತಿಳಿಸಿದರು.

ನಿಗೂಡವಾದ ವಿಚಾರದಲ್ಲಿ ನಾವೆಲ್ಲರೂ ತಾಯಿಯನ್ನ ಭಕ್ತಿಯಿಂದ ಪೂಜೆ ಮಾಡುತ್ತೇವೆ. ಮೂರು ವರ್ಷದ ಹಿಂದೆ ಇದ್ದ ಭಕ್ತರ ಸಂಖ್ಯೆ ಇಂದು ಮೂರು ಪಟ್ಟು ಹೆಚ್ಚಾಗಿದೆ. ಪ್ರತಿ ದಿನ ಲಕ್ಷಾಂತರ ಮಂದಿ ದೇವಿ ದರ್ಶನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಜನರು ಆತ್ಮವಿಶ್ವಾಸ, ನಂಬಿಕೆಯಿಂದ ಹಿಂದೂ ಸಂಪ್ರದಾಯದಂತೆ ಭಕ್ತಿ ಇಟ್ಟುಕೊಂಡಿದ್ದಾರೆ. ರಾಜ್ಯ ಅಲ್ಲದೆ ಪಕ್ಕದ ರಾಜ್ಯದಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ ಹಾಸನಾಂಬ ದೇವಿಯ ದರ್ಶನ ಪಡೆಯುತ್ತಿದ್ದಾರೆ ಎಂದರು.

ವಿಶೇಷವಾಗಿ ಮಹಿಳೆಯರು ಮಕ್ಕಳೊಂದಿಗೆ ಸಾಲಿನಲ್ಲಿ ನಿಂತು ದರ್ಶನ ಪಡೆಯುವುದು ನೋಡಿಕೊಂಡು ಬಂದೆ. ಈ ಬಾರಿ 3 ಪಟ್ಟು ಜನ ಬಂದಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದರು.

ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿರುವುದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದರು.

ಮೂರು ದಿನಗಳು ದರ್ಶನಕ್ಕೆ ಬಾಕಿ‌ ಇದ್ದು ಸೂಕ್ತ ಬಂದೋಬಸ್ತ್‌ಗೆ ಐಜಿ‌ ಅವರಿಗೆ ಸೂಚನೆ ಕೊಟ್ಟಿದ್ದು. ಬಂದು ಹೋಗುವ ಭಕ್ತರಿಗೆ ನಿರಾಸೆ ಆಗದಂತೆ ಅಗತ್ಯ ಸೌಲಭ್ಯ ಒದಗಿಸಲು ಅಧಿಕಾರಿಗಳು ಎಚ್ಚರಿಕೆವಹಿಸಿ ಜನರಿಗೆ ತೊಂದರೆ ಆಗದಂತೆ ಸೂಕ್ತ ಸೌಲಭ್ಯ ಒದಗಿಸುವಂತೆ ನಿರ್ದೇಶನ ನೀಡಿರುವುದಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ಹಾಸನಾಂಬ ಜಾತ್ರೆಯನ್ನು ಇನ್ನೂ ವ್ಯವಸ್ಥಿತವಾಗಿ ಅಚ್ಚಕಟ್ಟಾಗಿ ಮಾಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು.

ನಾಡಿನ ಜನ ಸಮುದಾಯಕ್ಕೆ ಶಾಂತಿ ನೀಡುವಂತೆ ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.

ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ , ಐಜಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಮತ್ತಿತರರು ಹಾಜರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಮಜರಾಹೊಸಹಳ್ಳಿ ನೂತನ VSSNಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಮಜರಾಹೊಸಹಳ್ಳಿ ನೂತನ VSSNಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿವಿದ್ದೋಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (VSSN) ಆಡಳಿತ ಮಂಡಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

[ccc_my_favorite_select_button post_id="115394"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!