Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಗಿಂದು ಚಿಂತೆಗೆ ಕಾರಣವಾಗುವ ಘಟನೆ ನಡೆಯುವ ಸಾಧ್ಯತೆ

ದೈನಂದಿನ ರಾಶಿ ಭವಿಷ್ಯ: ಮಂಗಳವಾರ, ನವೆಂಬರ್ 05, 2024| astrology predictions

ಮೇಷ: ಅತೀ ಆಪ್ತರ ಜತೆ ಭಿನ್ನಾಭಿಪ್ರಾಯ. ಸಾಂಸಾರಿಕ ಕಲಹ ಅದನ್ನು ವಿಕೋಪಕ್ಕೆ ಕೊಂಡೊಯ್ಯದಿರಿ. ವೃತ್ತಿಯಲ್ಲಿ ಅನಿರೀಕ್ಷಿತ ಧನಲಾಭ. ವ್ಯವಹಾರದ ಸಮಯದಲ್ಲಿ, ಕೆಲವು ರೀತಿಯ ಪರಿಸ್ಥಿತಿ ಉದ್ಭವಿಸುತ್ತದೆ.

ವೃಷಭ: ಇಂದು ವ್ಯಾಪಾರ ವಿಸ್ತರಣೆಗೆ ಒತ್ತು ನೀಡಲಿದ್ದೀರಿ. ದಿನವಿಡೀ ಕಾರ್ಯದ ಒತ್ತಡ, ಹೆಚ್ಚಿನ ಹೊಣೆಗಾರಿಕೆ. ನಿಮ್ಮ ಯೋಜನೆ ಸಫಲತೆ ಕಾಣುವುದು, ಕುಟುಂಬದ ಜತೆ ಹೆಚ್ಚು ಕಾಲ ಕಳೆಯುವಿರಿ.

ಮಿಥುನ: ವ್ಯವಹಾರದಲ್ಲಿ ಮಿಶ್ರ ಫಲ. ಹೆಚ್ಚು ಹೊಣೆಗಾರಿಕೆ. ಇತರರ ಕೆಲಸವನ್ನೂ ನೀವೇ ಮಾಡಬೇಕಾದ ಪ್ರಸಂಗ. ಆರ್ಥಿಕ ವ್ಯವಹಾರದಲ್ಲಿ ಲಾಭ, ಬಂಧುಗಳಿಂದ ಉತ್ತಮ ಸಹಕಾರ.

ಕಟಕ: ವ್ಯಾಪಾರದಲ್ಲಿ ಉತ್ತಮ ಮಾರಾಟ, ಕೆಲಸದಲ್ಲಿ ಕಠಿಣ ಸವಾಲು ಎದುರಿಸುವಿರಿ. ನಿಮ್ಮ ಆತ್ಮವಿಶ್ವಾಸ ಕಳಕೊಳದಿರಿ. ಅಂತಿಮವಾಗಿ ಎಲ್ಲವೂ ನಿಮ್ಮ ಪರವಾಗಿ ನಡೆಯುವುದು.

ಸಿಂಹ: ವ್ಯಾಪಾರ ಯೋಜನೆ ಫಲಪ್ರದವಾಗಲಿದೆ. ಕುಟುಂಬ ಸದಸ್ಯರ ಬೇಡಿಕೆಗಳಿಗೆ ಆದ್ಯತೆ ಕೊಡಬೇಕಾಗುವುದು. ಬಂಧುಗಳ ಸಹಕಾರ ನಿರೀಕ್ಷಿಸಬೇಡಿ. ಕಠಿಣ ಕಾರ್ಯ ಸುಲಭವಾಗಿ ನೆರವೇರುತ್ತದೆ.

ಕನ್ಯಾ: ವ್ಯಾಪಾರದಲ್ಲಿ ಬದಲಾವಣೆ, ವೃತ್ತಿಯಲ್ಲಿ ಯಶಸ್ವಿ ದಿನ. ವ್ಯವಹಾರ ವೃದ್ಧಿ. ಉದ್ದೇಶ ಈಡೇರಿಕೆ. ಕೌಟುಂಬಿಕ ಬದುಕು ಸಮಾಧಾನಕರ. ಪ್ರೀತಿಪಾತ್ರರ ಮನಸ್ಸು ಗೆಲ್ಲುವಿರಿ.

ತುಲಾ: ಸಮಸ್ಯೆಗಳು ಹೆಚ್ಚಾಗಬಹುದು. ಇಂದು ಮಹತ್ವದ ನಿರ್ಧಾರ ತಾಳಲು ಹೋಗದಿರಿ. ಅದು ನಿರೀಕ್ಷಿತ ಫಲ ನೀಡದು. ಧಾರ್ಮಿಕ ವಿಚಾರಗಳಲ್ಲಿ ಹೆಚ್ಚು ಆಸಕ್ತಿ ಮೂಡುವುದು.

ವೃಶ್ಚಿಕ: ತಪ್ಪಿಸಿಕೊಂಡ ಯೋಜನೆಗಳಲ್ಲಿ ಇಂದು ನೀವು ಯಶಸ್ಸು. ಇಂದು ನಿಮಗೆ ಪೂರಕವಾದ ದಿನ. ಹಾಗಾಗಿ ಎಲ್ಲ ಕಾರ್ಯಗಳು ಸಫಲ, ಕೌಟುಂಬಿಕ ಬಿಕ್ಕಟ್ಟು ಪರಿಹಾರ. ವೃತ್ತಿಯಲ್ಲಿ ಉನ್ನತಿ, ಮೆಚ್ಚುಗೆ.

ಧನಸ್ಸು: ಹಣದ ವಿಷಯದಲ್ಲಿ ಲಾಭ ಸಾಧ್ಯತೆಯಿದೆ. ವಸ್ತು ಖರೀದಿಯ ಹುಮ್ಮಸ್ಸಿನಿಂದ ಜೇಬಿಗೆ ಕತ್ತರಿ ಬೀಳಬಹುದು. ಕುಟುಂಬ ಸಮಸ್ಯರ ಜತೆ ಶಾಂತ ಮನಸ್ಸಿನಿಂದ ವರ್ತಿಸಿರಿ.

ಮಕರ: ಕೌಟುಂಬಿಕ ವಿಷಯದಲ್ಲಿ ಉದ್ವಿಗ್ನತೆ ಹೆಚ್ಚಿಸುವ ಬೆಳವಣಿಗೆ ನಡೆದೀತು. ಪರಿಸ್ಥಿತಿಯನ್ನು ಸಂಯಮದಿಂದ ನಿಭಾಯಿಸಿ, ರೋಷಾವೇಶ ಬಿಡಿ.

ಕುಂಭ: ಭವಿಷ್ಯಕ್ಕಾಗಿ ಹಣ ವನ್ನು ಉಳಿಸಿ. ಪ್ರೀತಿಪಾತ್ರರ ಜತೆ ವಾಗ್ವಾದ ನಡೆದೀತು. ಅವರ ಅಭಿಪ್ರಾಯಕ್ಕೂ ಮನ್ನಣೆ ನೀಡಲು ಕಲಿತರೆ ನಿವಾರಿಸಬಹುದು.

ಮೀನ: ಇಂದು ಕೆಲಸದ ಒತ್ತಡ ನಿಮ್ಮ ಮೇಲೆ ಹೆಚ್ಚು ಇರುತ್ತದೆ. ಚಿಂತೆಗೆ ಕಾರಣವಾಗುವ ಪ್ರಸಂಗ ಉಂಟಾದೀತು. ಅದನ್ನು ಸಹನೆಯಿಂದ ನಿಭಾಯಿಸಿ, ಸಮಸ್ಯೆಗೆ ಪರಿಹಾರ ಕಷ್ಟವಲ್ಲ ಎಂಬ ಅರಿವು ನಿಮಗೆ ಆಗಲಿದೆ.

ರಾಹುಕಾಲ: 03:30PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]