ಇಂದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು

Astrology: Likely to be a memorable day

ಶನಿವಾರ, ನವೆಂಬರ್ 09, 2024, ದೈನಂದಿನ ರಾಶಿ ಭವಿಷ್ಯ| astrology predictions

ಮೇಷ ರಾಶಿ: ನಿಮ್ಮ ನಾಯಕತ್ವಕ್ಕೆ ಯಶಸ್ಸು ದೊರೆಯುವುದು. ತುಂಬಾ ಪ್ರಯಾಣ ದಣಿವಾಗಿಸುತ್ತದೆ ಇಂದು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು.

ವೃಷಭ: ಭೂಮಿಯನ್ನು ಖರೀದಿಸಿದ ಮತ್ತು ಈಗ ಅದನ್ನು ಮಾರಾಟ ಮಾಡಲು ಬಯಸುವ ಜನರು ಇಂದು ಉತ್ತಮ ಖರೀದಿದಾರರನ್ನು ಕಾಣಬಹುದು. ಸಣ್ಣಪುಟ್ಟ ಅಡೆತಡೆಗಳ ಬಗ್ಗೆ ಗಮನ ಕೊಡದೆ ಆತ್ಮವಿಶ್ವಾಸದಿಂದ ಹೆಜ್ಜೆ ಇಡಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮಿಥುನ: ವ್ಯಾಪಾರ-ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ಬಂದು ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಮೋಜಿಗಾಗಿ ಸಂತೋಷ ಮತ್ತು ಆನಂದವನ್ನು ಹಂಚಿಕೊಳ್ಳಿ. ಇಂದು ಪಾರ್ಟಿಯಲ್ಲಿ ಸಾಕಷ್ಟು ಹಣ ಖರ್ಚು ಮಾಡಬಹುದು

ಕಟಕ: ನಿರ್ದಿಷ್ಟ ಗುರಿ ತಲುಪಿದ್ದಕ್ಕೆ 
ನಿಮ್ಮನ್ನು ಅಭಿನಂದಿಸುವರು.
ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗ ಳನ್ನು ಮಾಡುತ್ತೀರಿ. ವೈಯಕ್ತಿಕ ಮಾರ್ಗದರ್ಶನ ಸಂಬಂಧವನ್ನು ಸುಧಾರಿಸುತ್ತದೆ.

ಸಿಂಹ: ಅಧ್ಯಾತ್ಮಿಕ ಹಸಿವು ನಿಮ್ಮನ್ನು ಕಾಡುವುದು. ಕಚೇರಿಯಿಂದ ಬೇಗನೆ ಹೊರಬಂದು, ಖುಷಿ ಕೊಡುವಂತಹ ಕೆಲಸಗಳನ್ನು ಮಾಡಿ. ಆರ್ಥಿಕವಾಗಿ ಇಂದು ಬಲವಾಗಿ ಕಾಣುವಿರಿ

ಕನ್ಯಾ: ನಿಮ್ಮಲ್ಲಿ ಅಡಗಿರುವ ಶಕ್ತಿ ಏನು ಎಂಬುದು ಸ್ವತಃ ನಿಮ್ಮ ಅರಿವಿಗೆ ಬರುವುದಿಲ್ಲ. ಪರರು ನಿಮ್ಮನ್ನು ಕೆಣಕಿದಾಗ ಮಾತ್ರ ನಿಮ್ಮ ಬುದ್ಧಿಶಕ್ತಿಯು ಜಾಗೃತವಾಗುವುದು. ಅನಿರಿಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ.

ತುಲಾ: ಜೀವನದಲ್ಲಿ ಹಣದ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳುವುದಿಲ್ಲ. ಇಂದು ಹಣದ ಮೌಲ್ಯವನ್ನು ಅರ್ಥ ಮಾಡಿ ಕೊಳ್ಳಬಹುದು. ಭವಿಷ್ಯದ
ಬಗ್ಗೆ ನೀವೀಗ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮುಖ್ಯವಾಗಿ ಆಲಸ್ಯದಿಂದ ಈದಿನ ಹೊರಬರಬೇಕು.

ವೃಶ್ಚಿಕ: ಸಂತೃಪ್ತಿಯ ಜೀವನಕ್ಕಾಗಿ ಮಾನಸಿಕ ದೃಢತೆಯನ್ನು ಸುಧಾರಿಸಿ. ಪ್ರಯಾಣ ಮಾಡುವ ಮನಸ್ಥಿತಿ ಯಲ್ಲಿರುತ್ತೀರಿ. ಎಲ್ಲರನ್ನೂ
ಎಲ್ಲ ಕಾಲಕ್ಕೂ ಖುಷಿ ಪಡಿಸಲು ಆಗುವುದಿಲ್ಲ. ಮನಸು ದಣಿದರೆ ವಿಶ್ರಾಂತಿ ಪಡೆಯುವುದು ಒಳ್ಳೆಯದು.

ಧನಸ್ಸು: ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು ಹಾಗೂ ಇದು ನಿಮ್ಮನ್ನು ಕರಿಕಿರಿಗೊಳ್ಳುವಂತೆ ಮಾಡಬಹುದು. ಸನ್ಮಾನ ಸ್ವೀಕರಿಸಲು ಸಿದ್ಧರಾಗುವಿರಿ. ಕೌಟುಂಬಿಕ ಜೀವನದ ವಿಚಾರವಾಗಿ ಉತ್ತಮ ಪ್ರತಿಕ್ರಿಯೆ ದೊರೆಯುವುದು.

ಮಕರ: ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ ಒಳ್ಳೆಯ ದಿನ. ಸಂಬಂಧಿಗಳು / ಸ್ನೇಹಿತರು ಒಂದು ಅದ್ಭುತ ಸಂಜೆಗಾಗಿ ಬರುತ್ತಾರೆ. ವ್ಯಾಪಾರ-ವ್ಯವಹಾರವೂ ಸಲೀಸಾಗಿ ಆಗುವುದು. ಬರಬೇಕಾಗಿದ್ದ ಹಣ ಕೈಸೇರುವುದು. ಪ್ರಯಾಣದಲ್ಲಿ
ಎಚ್ಚರ ಅಗತ್ಯ.

ಕುಂಭ: ವಿಚ್ಛಿದ್ರಕಾರಕ ಭಾವಗಳು ಮತ್ತು ಉದ್ವೇಗಗಳನ್ನು ಹತೋಟಿಯಲ್ಲಿರಿಸಿ ಕೊಳ್ಳಿ. ನಿಮ್ಮ ಸಾಂಪ್ರದಾ ಯಿಕ ಚಿಂತನೆ ಪ್ರಗತಿಯನ್ನು ಕುಂಠಿತಗೊಳಿಸಬಹುದು.
ನೂತನ ಪರಿಸರದಲ್ಲಿ ಕಾರ್ಯ ನಿರ್ವಹಿಸಬೇಕಾಗುವುದು.
ಕೋರ್ಟು ಕಚೆರಿಯಲ್ಲಿನ ವ್ಯಾಜ್ಯಗಳು ನಿಮ್ಮ ಪರವಾಗಿ ನಿಲ್ಲುವವು.

ಮೀನ: ಯೋಗ ಧ್ಯಾನದೊಂದಿಗೆ ದಿನವನ್ನು ಪ್ರಾರಂಭಿಸಬಹುದು. ಇದನ್ನು ಮಾಡುವುದರಿಂದ ನಿಮಗೆ ಪ್ರಯೋಜನಕಾರಿ ಯಾಗುತ್ತದೆ. ಭಿನ್ನಾಭಿಪ್ರಾಯವಿದ್ದಲ್ಲಿ
ಒಂಡೆಡೆ ಸೇರಿ ಬಗೆಹರಿಸಿಕೊಳ್ಳಿ.

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!