Astrology: Likely to be a memorable day

ಇಂದಿನ ಭವಿಷ್ಯ: ಯಾರೋ ಮಾಡಿದ ತಪ್ಪಿಗೆ ಈ ರಾಶಿಯವರು ಶಿಕ್ಷೆ ಎದುರಿಸಬೇಕಾಗುವ ಸಾಧ್ಯತೆ

ಬುಧವಾರ, ನವೆಂಬರ್ 13, 2024, ದೈನಂದಿನ ರಾಶಿ ಭವಿಷ್ಯ / astrology predictions

ಮೇಷ ರಾಶಿ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ. ವಾಹನ ಚಾಲನೆ ವೇಳೆ ಎಚ್ಚರವಿರಲಿ.

ವೃಷಭ ರಾಶಿ: ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಹೊಸ ವಾಹನ ಖರೀದಿ ನಿಮ್ಮ ಉದ್ಯೋಗಕ್ಕೆ ಸಹಕಾರಿ ಯಾಗಲಿದೆ. ಸಮಾಧಾನ.

ಮಿಥುನ ರಾಶಿ: ರೈತರಿಗೆ ಇಂದು ಹೆಚ್ಚಿನ ವ್ಯಾಪಾರವಾಗಲಿದೆ.ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇಡಿ. ಇಡೀ ಜನರ ಸಹಕಾರ ದೊರೆಯುತ್ತದೆ.

ಕಟಕ ರಾಶಿ: ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. ಬಹುಮಾನ ಗಳಿಸಲಾಗದು ಎಂಬ ಬೇಸರ ಬೇಡ. ಸ್ಪರ್ಧೆಯಲ್ಲಿ ಭಾಗವಹಿಸಿ.

ಸಿಂಹ ರಾಶಿ: ಪ್ರಶಸ್ತಿ ಸನ್ಮಾನಗಳು ನಿಮ್ಮನ್ನು ಹುಡುಕಿಕೊಂಡು ಬರಲಿದ್ದು, ನಿಮ್ಮ ಕೀರ್ತಿ ಪಸರಿಸಲಿದೆ. ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭ ಗಳು ಎದುರಾಗಬಹುದು.

ಕನ್ಯಾ ರಾಶಿ: ಯಾರದ್ದೋ ಮಾತು ಕೇಳಿ ನಿಮ್ಮ ಮೂಲ್ಯ ಸಮಯ, ಹಣ ವ್ಯರ್ಥ ಮಾಡಿಕೊಳ್ಳದಿರಿ. ಎಚ್ಚರಿಕೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ.

ತುಲಾ ರಾಶಿ: ನಿಮ್ಮ ಕಾರ್ಯ ವೈಖರಿಗೆ ಮೆಚ್ಚಿ ಹೆಚ್ಚಿನ ಪುರಸ್ಕಾರ ದೊರೆಯಲಿದೆ. ಶುಭದಿನ. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತು ಗಳನ್ನು ವಿವರಿಸಲು ಸ್ವಲ್ಪ ಕಷ್ಟವಾಗಬಹುದು.

ವೃಶ್ಚಿಕ ರಾಶಿ: ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಜಯ ನಿಮಗೆ ಕಟ್ಟಿಟ್ಟ ಬುತ್ತಿ ಎಂಬ ಅರಿವಿರಲಿ. ಹೊಸ ಆಲೋಚ ನೆಗಳನ್ನು ಪರೀಕ್ಷೆಗೆ ಒಳಪಡಿಸ ಲು ಸೂಕ್ತ ಸಮಯ.

ಧನಸ್ಸು ರಾಶಿ: ಹಲವು ದಿನಗಳನ್ನು ಮಾಡಬೇಕು ಎಂಬ ಕೆಲಸ ಯಶಸ್ವಿಯಾಗಿ ಮುಗಿಯಲಿದೆ. ಶುಭದಿನ.

ಮಕರ ರಾಶಿ: ಹೊಸ ಪ್ರದೇಶಕ್ಕೆ ಹೋಗುವ ಅವಕಾಶವೊಂದು ನಿಮಗೆ ಒದಗಿ ಬರಲಿದೆ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು.

ಕುಂಭ ರಾಶಿ: ದಿಢೀ‌ರ್ ಧನಲಾಭದಿಂದ ಹಳೆಯ ಸಾಲ ತೀರಲಿದ್ದು, ಹೊಸ ಯೋಜನೆ ರೂಪಿಸುವಿರಿ. ಯಾರೋ ಮಾಡಿದ ತಪ್ಪಿಗೆ ನಿಮಗೆ ಸಣ್ಣದೊಂದು ಶಿಕ್ಷೆ ಉಂಟಾಗುವ ಸಾಧ್ಯತೆ.

ಮೀನ ರಾಶಿ: ಹವಾಮಾನ ವೈಪರೀತ್ಯದಿಂದ ಆರೋಗ್ಯದಲ್ಲಿ ವ್ಯತ್ಯಯವಾಗಲಿದೆ. ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!