nayanthara-ಧನುಶ್ ಜಗಳ ಜೋರು..!

ಚೆನ್ನೈ: ಅನುಮತಿ ಇಲ್ಲದೆ ದೃಶ್ಯವನ್ನು ಬಳಿಸಿಕೊಳ್ಳಲಾಗಿದೆ ಎಂದು ಹತ್ತು ಕೋಟಿ ರೂ.ನೀಡುವಂತೆ ನಟ ಧನುಶ್ ಅವರು ನಟಿ ನಯನತಾರಾ (nayanthara) ಹಾಗೂ ನೆಟ್‌ ಫಿಕ್ಸ್‌ ಸಂಸ್ಥೆಗೆ ನೋಟೀಸ್ ನೀಡಿದ್ದಾರೆ.

ನಟ ಧನುಷ್‌ ಹಾಗೂ ನಯನತಾರಾ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕೆಲವು ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆದರೆ ಈಗ ಇಬ್ಬರ ನಡುವೆ ಮಾತಿನ ಯುದ್ದ ಆರಂಭವಾಗಿದೆ.

ಈ ಬೆನ್ನಲ್ಲೇ ಧನುಶ್ ಅವರನ್ನು ನಯನತಾರಾ ನೀಚ ಎಂದು ಜರಿದಿದ್ದಾರೆ. ನಯನತಾರಾ ಸಿನಿಮಾ ಜರ್ನಿಯ ಕುರಿತ ನಯನತಾರಾ ಬಿಯಾಂಡ್ ದಿ ಫೇರೀಟೇಲ್ ಸಾಕ್ಷ್ಯ ಚಿತ್ರ ರಿಲಿಸ್‌ಗೆ ರೆಡಿಯಾಗಿದ್ದು, ನೆಟ್ ಪ್ಲಿಕ್ಸ್‌ನಲ್ಲಿ ಪ್ರಸಾರ ಆರಂಭಿಸಲಿದೆ.

ಈ ಡಾಕ್ಯುಮೆಂಟರಿಯ ಪ್ರೋಮೋ ಬಿಡುಗಡೆ ಆಗಿದ್ದು, ಇದರಲ್ಲಿ ಕೆಲವು ಸಿನಿಮಾಗಳ ದೃಶ್ಯಗಳು, ಚಿತ್ರೀಕರಣದ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ. ಅದರಲ್ಲಿ ನಾನುಮ್ ರೌಡಿ ದಾನ್ ಚಿತ್ರದ ಮೂರು ಸೆಕೆಂಡ್ ದೃಶ್ಯವೂ ಇದೆ.

ಇದು ಧನುಶ್ ನಿರ್ಮಾಣದ ಸಿನಿಮಾವಾಗಿದ್ದು, ತಮ್ಮ ಅನುಮತಿ ಇಲ್ಲದೆ ದೃಶ್ಯವನ್ನು ಬಳಿಸಿಕೊಳ್ಳಲಾಗಿದೆ, ಹಾಗಾಗಿ ಹತ್ತು ಕೋಟಿ ರು.ನೀಡುವಂತೆ ಧನುಶ್, ನಯನತಾರಾ ಹಾಗೂ ನೆಟ್‌ ಫಿಕ್ಸ್‌ಗೆ ನೋಟೀಸ್ ನೀಡಿದ್ದರು.

ಧನುಶ್ ಕಳಿಸಿರುವ ನೊಟೀಸ್ ನೋಡಿ ಕೆಂಡಾಮಂಡಲರಾಗಿರುವ ನಯನ, ಧನುಶ್‌ ಅವರನ್ನು ನೀಚ, ದುರಹಂಕಾರಿ, ಹಣಬಾಕ ಎಂದು ನಿಂದಿಸಿದ್ದಾರೆ.

ನಾನೂಮ್ ರೌಡಿ `ದಾನ್ ಸಿನಿಮಾದ ಹಾಡು, ಕೆಲವು ವಿಡಿಯೊ ತುಣುಕನ್ನು ಬಳಸಿಕೊಳ್ಳಲು ಕಳೆದ ಎರಡು ವರ್ಷದಿಂದಲೂ ಅನುಮತಿ ಕೇಳಿದ್ದೇನೆ. ಆದರೆ ನಮ್ಮ ಮನವಿಗೆ ಸ್ಪಂದಿಸಿಲ್ಲ. ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದಾಗ ಹಾಡು ಬಳಸುವುದನ್ನು ಕೈಬಿಟ್ಟು ಸಿನಿಮಾದ ಶೂಟಿಂಗ್ ದೃಶ್ಯವನ್ನು ಬಳಸಿಕೊಂಡಿದ್ದೇವೆ. ಅದರ ಮೂರು ಸೆಕೆಂಡ್ ಬಳಸಿಕೊಂಡಿದ್ದಕ್ಕೆ ಹತ್ತು ಕೋಟಿ ರು.ನೀಡುವಂತೆ ನೊಟೀಸ್ ಕಳಿಸಿದ್ದೀರ. ಇದು ನನಗೆ ಬೇಸರತರಿಸಿದೆ ಎಂದು ನಯನತಾರಾ ಕಿಡಿಕಾರಿದ್ದಾರೆ.

ಇದಿಷ್ಟೇ ಅಲ್ಲ, ನಾನುಮ್ ರೌಡಿ ದಾನ್ ಸಿನಿಮಾ ನಿರ್ಮಾಣ ಮಾಡುವಾಗ ಚಿತ್ರತಂಡದ ವಿರುದ್ದ ಅದೆಷ್ಟು ವಿಷಕಾರಿದಿರಿ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ನೀನು ಆಡಿದ ಮಾತುಗಳು ಮನಸಿಗೆ ನೋವುಂಟು ಮಾಡಿವೆ. ಅದನ್ನು ನಾನು ಇನ್ನು ಮರೆತಿಲ್ಲ, ನನ್ನ ಮನಸಿಗೆ ಮಾಡಿದ ಗಾಯ ಇನ್ನೂ ಆರಿಲ್ಲ ಎಂದು ಖಾರವಾಗಿಯೇ ನುಡಿದಿದ್ದಾರೆ ನಯನತಾರಾ.

ಅಭಿಮಾನಿಗಳ ಮುಂದೆ ನಾಟಕೀಯವಾಗಿ ನಟಿಸುತ್ತೀಯಾ ತಾನು ಭಾರೀ ಸಾಧು ಎಂದು ಬಿಂಬಿಸಿಕೊಳ್ಳುತ್ತೀಯಾ ನೀನೆಂತ ನೀಚ ಎಂದು ಎಲ್ಲರಿಗೂ ಗೊತ್ತಾಗಲಿದೆ ಅದನ್ನು ಹೆಚ್ಚು ದಿನ ಮುಚ್ಚಿಡಲಾಗುವುದಿಲ್ಲ ಎಂದು ನಯನ ತಾರಾ ನೇರವಾಗಿಯೇ ನಿಂದಿಸಿದ್ದಾರೆ.

ನಾನುಮ್ ರೌಡಿ ದಾನ್ 2015ರಲ್ಲಿ ತೆರೆಗೆ ಬಂದಿತ್ತು. ನಯನಾತಾರ ಪತಿ ವಿಣೇಶ್ ಶಿವನ್ ನಿರ್ದೇಶಿದ್ದ ಈ ಚಿತ್ರವನ್ನು ಧನುಶ್ ನಿರ್ಮಾಣ ಮಾಡಿದ್ದರು. ವಿಜಯ್ ಸೇತುಪತಿ ಹಾಗೂ ನಯನತಾರಾ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]