Air Pollution: ಕೆಲಸದ ವೇಳೆ ತಗ್ಗಿಸಿ.. ನೌಕರರ ಪತ್ರ..!

ದೆಹಲಿ: ರಾಷ್ಟ್ರ ರಾಜಧಾನಿ ವಲಯದಲ್ಲಿ ವಾಯುಮಾಲಿನ್ಯ (Air Pollution) ಅಪಾಯಕಾರಿ ಮಟ್ಟ ಮುಟ್ಟಿರುವುದರಿಂದ ಕಚೇರಿ ನೌಕರರ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುತ್ತಿದೆ.

ಹಾಗಾಗಿ, ಎಲ್ಲಾ ಸರಕಾರಿ ಕಚೇರಿಗಳಲ್ಲಿ ಕೆಲಸದ ಸಮಯ ಕಡಿಮೆ ಮಾಡಬೇಕಿದೆ. ವಾಯು ಶುದ್ದೀಕರಣ ಯಂತ್ರಗಳನ್ನು ಕಚೇರಿಗಳಲ್ಲಿ ಅಳವಡಿಸಬೇಕಿದೆ.

ವಯಸ್ಸಿನಲ್ಲಿ ಹಿರಿಯರಾದ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕಿದೆ ಎಂದು ಕೇಂದ್ರ ಸಚಿವಾಲಯ ಸೇವೆ(ಸಿಎಸ್‌ ಎಸ್) ಪ್ರತಿನಿಧಿಸುವ ಸಂಸ್ಥೆ ಕೇಂದ್ರ ಸರಕಾರದ ಸಿಬ್ಬಂದಿ ಇಲಾಖೆಗೆ ಸೋಮವಾರ ಪತ್ರ ಬರೆದು ಮನವಿ ಮಾಡಿದೆ.

ವಿಶೇಷವಾಗಿ ಸರಕಾರಿ ಸೇವೆಗಳಲ್ಲಿ ತೊಡಗಿರುವವರ ಯೋಗಕ್ಷೇಮ ಖಚಿತಪಡಿಸಿಕೊಳ್ಳಲು ತುರ್ತುಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ.

ನೌಕರರು, ಅವರ ಕುಟುಂಬದವರಲ್ಲಿ ಉಸಿರಾಟದ ತೊಂದರೆ, ಇತರೆ ಆರೋಗ್ಯ ಸಮಸ್ಯೆಗಳ ಉಲ್ಬಣಕ್ಕೆ ಕಾರಣವಾಗುತ್ತದೆ ಎಂದು ಸಿಎಸ್ಎಸ್ ಫೋರಂ ಪ್ರಧಾನ ಕಾರ್ಯದರ್ಶಿ ಅಶುತೋಷ್ ಮಿಶ್ರಾ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]