Astrology: Likely to be a memorable day

astrology predictions: ಈ ರಾಶಿಯವರಿಗೆ ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು ಎಚ್ಚರ

ದೈನಂದಿನ ರಾಶಿ ಭವಿಷ್ಯ: ಮಂಗಳವಾರ, ನವೆಂಬರ್ 19, 2024| astrology predictions

ಮೇಷ ರಾಶಿ: ಅನವಶ್ಯಕ ವಿಚಾರಗಳನ್ನು ತಲೆಗೆ ಹಾಕಿಕೊಳ್ಳಬೇಡಿ. ಒಳ್ಳೆಯ ಚಿಂತನೆ ಮಾಡಿ. ನಿಮ್ಮ ಶಕ್ತಿ ಸಾಮಾರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. ಇಲ್ಲವಾದಲ್ಲಿ ನಿಮ್ಮನ್ನು
ಕೆಲಸದಲ್ಲಿ ಕಡೆಗಣಿಸಲಾಗುತ್ತದೆ.

ವೃಷಭ ರಾಶಿ: ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಜಯ ನಿಮಗೆ ಕಟ್ಟಿಟ್ಟ ಬುತ್ತಿ ಎಂಬ ಅರಿವಿರಲಿ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥಮಾಡಿಕೊಳ್ಳಿ. ನೀವು ಹಣವನ್ನು ಸಂಪಾದಿಸಬಹುದು ಆದರೆ ಯಾರ ಪ್ರೀತಿ ಮತ್ತು ವಿಶ್ವಾಸವನ್ನು ಸಂಪಾದಿಸಲು ಸಾಧ್ಯವಿಲ್ಲ.

ಮಿಥುನ ರಾಶಿ: ಹೊಸ ಉದ್ಯೋಗವೊಂದು ನಿಮ್ಮನ್ನು ಹುಡುಕಿಕೊಂಡು ಬರಲಿದೆ.ಶುಭ ಸುದ್ದಿ ಕೇಳುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ವಿನಾಕಾರಣ ಖರ್ಚು ಮಾಡಬೇಡಿ.

ಕಟಕ ರಾಶಿ: ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ.
ಆದರೆ ಇದರಲ್ಲಿ ನಿಮ್ಮ ಶ್ರಮ
ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.

ಸಿಂಹ ರಾಶಿ: ಎಲ್ಲರೂ ನಿಮ್ಮ ಮಾತನ್ನೇ ಕಳಬೇಕು ಎಂಬ ಹಠ ಬಿಟ್ಟು ವಿಶಾಲವಾಗಿ ಚಿಂತನೆ ಮಾಡಿ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ. ಯಾವುದೇ ಫಲಿತಾಂಶವನ್ನು ನೀಡದ ಜನರನ್ನು ಮರೆತುಬಿಡಿ.

ಕನ್ಯಾ ರಾಶಿ: ನೀವು ಮಾಡುವ ಒಳ್ಳೆಯ ಕೆಲಸಗಳೇ ನಿಮ್ಮನ್ನು ರಕ್ಷಿಸುತ್ತದೆ. ಧೈರ್ಯವಾಗಿರಿ. ಅವರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸಬೇಕು.

ತುಲಾ ರಾಶಿ: ನಿಮ್ಮ ಪ್ರಾಮಾಣಿಕವಾದ ಕಾರ್ಯಕ್ಕೆ ಉತ್ತಮ ಫಲವೇ ದೊರೆಯಲಿದೆ. ಚಿಂತೆ ಬೇಡ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.

ವೃಶ್ಚಿಕ ರಾಶಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಕೆಟ್ಟ ಸುದ್ದಿ ಕೇಳಲಿದೆ. ಎಚ್ಚರವಿರಲಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ.

ಧನಸ್ಸು ರಾಶಿ: ಆತ್ಮೀಯರೊಬ್ಬರ ಅಗಲುವಿಕೆ ಆಘಾತ ಉಂಟುಮಾಡಲಿದೆ. ಎಲ್ಲವಕ್ಕೂ ಸಿದ್ಧವಾಗಿರಿ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ.

ಮಕರ ರಾಶಿ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ.

ಕುಂಭ ರಾಶಿ: ಹಳೆಯ ಸ್ನೇಹಿತರೊಬ್ಬರನ್ನು ಭೇಟಿಯಾಗುವ ಅವಕಾಶ ನಿಮಗೆ ಒದಗಿ ಬರಲಿದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳಬಹುದು.

ಮೀನ ರಾಶಿ: ನಿಮ್ಮ ಸಾಧನೆಯ ಪತಾಕೆ ಎಲ್ಲಡೆ ಹಾರಾಡಲಿದ್ದು, ಅಭಿವೃದ್ಧಿಗೆ ಪೂರಕವಾಗಲಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ.

ರಾಹುಕಾಲ: 03:00 ರಿಂದ 04:30
ಗುಳಿಕಕಾಲ: 12:00 ರಿಂದ 01:30
ಯಮಗಂಡಕಾಲ: 09:00 ರಿಂದ
10:30

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!