astrology predictions| ಇಂದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸದ ಒತ್ತಡದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ ಎಚ್ಚರ

Astrology: Likely to be a memorable day

ದೈನಂದಿನ ರಾಶಿ ಭವಿಷ್ಯ: ಶುಕ್ರವಾರ, ನವೆಂಬರ್ 22, 2024| astrology predictions

ಮೇಷ ರಾಶಿ: ಕ್ಷಣಕ್ಷಣಕ್ಕೂ ಆತಂಕ ಎದುರಾಗುವ ಘಟನೆ ನಡೆಯಲಿದೆ. ಎಚ್ಚರವಿರಲಿ. ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು.

ವೃಷಭ ರಾಶಿ: ಭೂ ವ್ಯವಹಾರದಲ್ಲಿ ತೊಡಗಿಸಿಕೊಂಡ ನಿಮಗೆ ಅಲ್ಪ ಪ್ರಮಾಣದ ಲಭವಾಗಲಿದೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ.

ಮಿಥುನ ರಾಶಿ: ದೂರ ಪ್ರಯಾಣ ಯೋಗ ನಿಮಗೆ ಒದಗಿ ಬರಲಿದೆ. ಸದುಪಯೋಗ ಮಾಡಿಕೊಳ್ಳಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ.

ಕಟಕ ರಾಶಿ: ಕೆಲಸದ ಒತ್ತಡದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ.

ಸಿಂಹ ರಾಶಿ: ಹವಾಮಾನ ವೈಪರೀತ್ಯ ದಿಂದಾಗಿ ದೂರ ಪ್ರಯಾಣ ರದ್ದುಗೊಳಿಸಬೇಕಾಗಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ
ಉತ್ತರ ನೀಡಲಿದೆ. ಆರೋಗ್ಯದ
ಬಗ್ಗೆ ಹೆಚ್ಚಿನ ಗಮನ ವಹಿಸಿ.

ಕನ್ಯಾ ರಾಶಿ: ಸರ್ಕಾರಿ ಕೆಲಸದಲ್ಲಿ ಇರುವ ವ್ಯಕ್ತಿಗಳಿಗೆ ಶೀಘ್ರ ಶುಭ ಸುದ್ದಿ ಕಿವಿಗೆ ಬೀಳಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ.

ತುಲಾ ರಾಶಿ: ನಿಮ್ಮನ್ನು ನಿರ್ಲಕ್ಷ್ಯ ಮಾಡುವವರ ವಿರುದ್ಧ ಹೆಚ್ಚು ಗಮನಹರಿಸಬೇಡಿ. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ.

ವೃಶ್ಚಿಕ ರಾಶಿ: ಹಲವು ದಿನಗಳಿಂದ ಮಾಡ ಬೇಕು ಎಂದುಕೊಂಡಿದ್ದ ಕೆಲಸ ಯಶಸ್ವಿಯಾಗಲಿದೆ. ಎಚ್ಚರವಿರಲಿ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣವಾದೀತು. ಆಲಸ್ಯ,ಉದಾ ಸೀನತೆ ಉಂಟಾಗಬಹುದು.

ಧನಸ್ಸು ರಾಶಿ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದ್ದು, ಮಾತಿಗಿಂತ ಮೌನವಾಗಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ.

ಮಕರ ರಾಶಿ: ಯಾರೋ ಮಾಡಿದ ತಪಿಗೆ ನಿಮಗೆ ಸಣ್ಣದೊಂದು ಶಿಕ್ಷೆ ಉಂಟಾಗುವ ಸಾಧ್ಯತೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆ ವಹಿಸಿರಿ.

ಕುಂಭ ರಾಶಿ: ಅನವಶ್ಯಕ ವಿಚಾರಗಳಿಂದ ಆದಷ್ಟು ದೂರ ಇರಿ. ಎಲ್ಲವೂ ಬೇಕೆಂಬ ಅತಿಯಾಸೆ ಬೇಡ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ.

ಮೀನ ರಾಶಿ: ಮಾನಸಿಕ ಕಿರಿಕಿರಿಯಿಂದ ಬಳಲುವ ಸಾಧ್ಯತೆ ಇದೆ. ಹೆಚ್ಚು ಮಾತನಾಡದಿರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ.

ರಾಹುಕಾಲ: 10:30 ರಿಂದ 12:00
ಗುಳಿಕಕಾಲ: 07:30 ರಿಂದ 09:00
ಯಮಗಂಡಕಾಲ: 03:00 ರಿಂದ 04:30

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!