Love Reddy| ದರ್ಶನ್ ಬಗ್ಗೆ ಮಾತಾಡಲು ನಿನಗೇನ್ ಅರ್ಹತೆ ಇದೆ..?; ಲೈವ್‌ನಲ್ಲೆ ಜಗದೀಶ್ಗೆ ಹಿಗ್ಗಾಮುಗ್ಗಾ ತರಾಟೆ| video

ಬೆಂಗಳೂರು: ಲವ್ ರೆಡ್ಡಿ (Love Reddy) ಸಿನಿಮಾದ ಪ್ರಮೋಷನ್ ವೇಳೆ ಅನಾವಶ್ಯಕವಾಗಿ ನಟ ದರ್ಶನ್ ಹೆಸರನ್ನು ಪದೇ ಪದೇ ಪ್ರಸ್ತಾಪಿಸಿದ ಬಿಗ್ ಬಾಸ್ ಸ್ಪರ್ಧಿ ಜಗದೀಶ್ಗೆ ನೇರ ಪ್ರಸಾರದಲ್ಲಿಯೇ ಲವ್ ರೆಡ್ಡಿ ಸಿನಿಮಾ ನಿರ್ಮಾಪಕ ರವೀಂದ್ರ ರೆಡ್ಡಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓದಲ್ಲಿ ಬಂದಲ್ಲಿ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಜಗದೀಶ್ ಅವರಿಗೆ ತೀವ್ರ ಮುಜುಗರಕ್ಕೆ ಕಾರಣವಾಗುತ್ತಿದೆ.

ತೆಲುಗಿನ ಹಿಟ್ ಸಿನಿಮಾ Love Reddy ಇಂದು (ನ.22) ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ.
ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಗಡಿಯಲ್ಲಿ ನಡೆದ ನೈಜ ಘಟನೆಯಾಧಾರಿತ ಚಿತ್ರ ‘ಲವ್ ರೆಡ್ಡಿ’ ಸಿನಿಮಾ ತೆಲುಗಿನಲ್ಲಿ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿದ್ದೂ ಅಲ್ಲದೇ ಸ್ಟಾರ್​ ನಟರಿಂದ ಮೆಚ್ಚುಗೆ ಕೂಡ ಪಡೆದುಕೊಂಡಿದೆ.

ಕನ್ನಡದಲ್ಲಿ Love Reddy ಸಿನಿಮಾ ಬಿಡುಗಡೆ ಕುರಿತು ಸಿನಿಮಾ ತಂಡ ವ್ಯಾಪಕ ಪ್ರಚಾರ ಕಾರ್ಯ ಕೈಗೊಂಡಿದ್ದು, ವಿವಿಧ ಮಾಧ್ಯಮಗಳಿಗೆ ಸರಣಿ ಸಂದರ್ಶನ ನೀಡುತ್ತಿದೆ.

ಈ ಪ್ರಮೋಷನ್ ವೇಳೆ ಸಂದರ್ಶಕನಾಗಿ ಭಾಗವಹಿಸಿದ್ದ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮುಜುಗರಕ್ಕೆ ಒಳಗಾದ ಘಟನೆ ನಡೆದಿದ್ದು, ದರ್ಶನ್ ವಿಚಾರದಲ್ಲಿ ಅನಾವಶ್ಯಕವಾಗಿ ಪದೇ ಪದೇ ಮೂಗು ತೂರಿಸುವ ಅರ್ಹತೆ ನಿನಗೇನಿದೆ ಎಂದು Love Reddy ಸಿನಿಮಾ ನಿರ್ಮಾಪಕ ನೇರ ಸಂದರ್ಶನದಲ್ಲಿಯೇ ಜಾಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪ್ರಮೋಷನ್ ವೇಳೆ Love Reddy ಸಿನಿಮಾ ನಾಯಕ ನಟ ಅಂಜನ್ ರಾಮಚಂದ್ರ, ನಟಿ ಶ್ರಾವಣಿ ರೆಡ್ಡಿ ಹಾಗೂ ಸಿನಿಮಾ ನಿರ್ಮಾಪಕ ರವಿಂದ್ರ ರೆಡ್ಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂದರ್ಶಕ ಜಗದೀಶ್ ಪದೇ ಪದೇ ನಟ ದರ್ಶನ್ ಅವರ ಹೆಸರನ್ನು ಅನಾವಶ್ಯಕವಾಗಿ ಉಲ್ಲೇಖಿಸಿದ್ದು ನಿರ್ಮಾಪಕ ರವೀಂದ್ರ ರೆಡ್ಡಿ ಅವರನ್ನು ಕೆರಳಿಸಿದೆ. ನೇರ ಸಂದರ್ಶನದಲ್ಲಿಯೇ ಸಿಡಿದೆದ್ದಿರುವ ರವೀಂದ್ರ ರೆಡ್ಡಿ, ದರ್ಶನ್ ಹೆಸರು ಬೇಡ ಸರ್ ಪಾಪಾ ಅವರ ಕಷ್ಟದಲ್ಲಿ ಅವರಿದ್ದಾರೆ. ಅವರ ಹೇಸರೇನುಕ್ ಇಲ್ ತರ್ತೀರಿ ಎಂದು ಮನವಿ ಮಾಡಿದ್ದಾರೆ.

ಅಲ್ಲದೆ ಫೇಸ್‌ಬುಕ್‌ ಸೇರಿದಂತೆ ಓದಲ್ಲಿ ಒಂದಲ್ಲಿ ದರ್ಶನ್ ಹೆಸರನ್ನು ಏತಕ್ಕೆ ಪ್ರಸ್ತಾಪ ಮಾಡ್ತಿರಿ ನಿಮಗೇನ್ ಅರ್ಹತೆ, ಹಕ್ಕಿದೆ ಎಂದಿದ್ದಾರೆ. ಈ ವೇಳೆ ಜಗದೀಶ್ ಅವರು ದರ್ಶನ್ ಏನ್ ನಿನ್ ಪ್ರಾಪರ್ಟಿನಾ..? ದರ್ಶನ್ ಹೆಸರು ನಿನ್ ಜಿಪಿಎ ಮಾಡ್ಕೊಂಡಿದ್ದೀಯ…? ಈ ರೀತಿ ಮಾತಾಡಿದರೆ ಇಂಟರ್ ವ್ಯೂ ಮಾಡಬೇಕಾ ಬೇಡವಾ ಅನಿಸ್ತಾ ಇದೆ ಎಂದಿದ್ದಾರೆ.

ಇದರಿಂದ ಮತ್ತಷ್ಟು ಕೆರಳಿದ ರವೀಂದ್ರ ರೆಡ್ಡಿ, ನಿನ್ ಇಂಟರ್ ವ್ಯೂ ಮಾಡದಿದ್ದರೆ ಬೇಡ, ನೀನ್ ಏನುಕ್ ಅನಾವಶ್ಯವಾಗಿ ದರ್ಶನ್ ಹೆಸರು ಪ್ರಸ್ತಾಪ ಮಾಡ್ತಿಯಾ..? ನಿನಗೇನ್ ಅರ್ಹತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ನಾಯಕನಟ ಅಂಜನ್ ರಾಮಚಂದ್ರ ಮಧ್ಯ ಪ್ರವೇಶಿಸಿದ್ದು, ಜಗದೀಶ್ ಅವರನ್ನು ಕುಳ್ಳರಿಸಿ, ರವೀಂದ್ರ ರೆಡ್ಡಿ ಅವರನ್ನು ಸಮಾಧಾನಿಸಲು ಪಯತ್ನಿಸಿದರಾದರು, ಇಂಟರ್ ವ್ಯೂ ಬೇಡವೆಂದು ರವೀಂದ್ರ ರೆಡ್ಡಿ ಹೊರನಡೆದಿದ್ದಾರೆ.

ಇದರಿಂದ ಮುಜುಗರಕ್ಕೀಡಾದ ಜಗದೀಶ್ ಓಗ್ಲಿ ಬನ್ರಿ ಬನ್ರಿ ಎಂದರಾದರು, ಬೇಕಿಲ್ಲ ಓಗ್ರಿ ಎಂದು ದಿಕ್ಕರಿಸಿ ರವೀಂದ್ರ ರೆಡ್ಡಿ ನಡೆದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿದೆ.

ನಂತರ ಮುಂದುವರಿದ ಸಂದರ್ಶನದಲ್ಲಿ ಸಿನಿಮಾ ತಂಡದ ಕ್ಷಮೆ ಕೋರಿರುವ ಜಗದೀಶ್, ದರ್ಶನ್ ಬಗ್ಗೆ ನನಗೂ ಅಭಿಮಾನವಿದೆ. ನಾನು ಅಭಿಮಾನಿಯೇ.. ನೋಡಿ ದರ್ಶನ್ ಅವರ ಅಭಿಮಾನಿಗಳು ಎಲ್ ಎಲ್ ಇದ್ದಾರೆ. ಅವರೊಂದು ಹಿರಿಯ ನಟ, ಅವರ ಸಲಹೆ ನಮಗೆಲ್ಲ ಬೇಕು, ದರ್ಶನ್ ಆಕಾಶದಲ್ಲಿ ಸೂರ್ಯ ಇದ್ದಂತೆ ಎಂದು ತೇಪೆ ಹಚ್ಚಲು ಮುಂದಾದರು.

ಜಗದೀಶ್ ಮಾತಿಗೆ ಬ್ರೇಕ್ ಹಾಕಿದ ತಡೆದ ನಟ ಅಂಜನ್ ರಾಮಚಂದ್ರ, ಜನರನ್ನು ತಲುಪು ಸಲುವಾಗಿ ನಿಮ್ಮ ಮೂಲಕ ಈ ಪ್ರಮಖಷನ್ ಭಾಗವಹಿಸಿದ್ದೇವೆ. ಆದರೆ ನೀವು ಪದೇ ಪದೇ ದರ್ಶನ್ ಸರ್ ಅವರ ಹೆಸರು ಬಳಸಿದ್ದು ಎಲ್ಲಿಂದ ಎಲ್ಲಿಗೋ ಹೋಗುತ್ತದೆ.

ನಮಗೆ ದರ್ಶನ್ ಸರ್ ಅಂದರೆ ಅಪಾರ ಪ್ರೀತಿ ದಯವಿಟ್ಟು ಇಲ್ಲಿಂದ ಬಿಟ್ಟು ಬಿಡಿ ಎಂದಿದ್ದಾರೆ.

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!