Astrology: Likely to be a memorable day

Be careful while traveling| ದಿನ ಭವಿಷ್ಯ: ಈ ರಾಶಿಯವರು ಪ್ರಯಾಣದಲ್ಲಿ ಎಚ್ಚರ

ದೈನಂದಿನ ರಾಶಿ ಭವಿಷ್ಯ: ಸೋಮವಾರ, ನವೆಂಬರ್ 25, 2024| astrology predictions, Be careful while traveling

ಮೇಷ ರಾಶಿ: ಹಲವು ದಿನಗಳಿಂದ ಮಾಡ ಬೇಕು ಎಂದುಕೊಂಡಿದ್ದ ಕೆಲಸ ಯಶಸ್ವಿಯಾಗಲಿದೆ. ಕೋರ್ಟು ಕಚೇರಿಯ ಕೆಲಸಗಳು ನಿಮ್ಮಂತೆ ಆಗುವುದು. ಸಂಬಂಧಗಳಲ್ಲಿಯೂ ಗಣನೀಯ ಸುಧಾರಣೆ ಕಂಡುಬರುವುದು.

ವೃಷಭ ರಾಶಿ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ.ಮಾತಿಗಿಂತ ಮೌನವಾಗಿರಿ. ಸಣ್ಣಪುಟ್ಟ ಅಡೆತಡೆಗಳ ಬಗ್ಗೆ ಗಮನ ಕೊಡದೆ ಆತ್ಮವಿಶ್ವಾಸದಿಂದ ಹೆಜ್ಜೆ ಇಡಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮಿಥುನ ರಾಶಿ: ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಸುಲಭವಾಗಿ ಗುರಿಮುಟ್ಟಲು ಸಾಧ್ಯವಿದೆ.ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಸುಲಭವಾಗಿ ಗುರಿಮುಟ್ಟಲು ಸಾಧ್ಯವಿದೆ. ಸಹನೆ, ತಾಳ್ಮೆಯನ್ನು ಬೆಳೆಸಿಕೊಂಡಲ್ಲಿ ಇಚ್ಛಿತ ಗುರಿಯನ್ನು ಮುಟ್ಟಲು ಸಹಕಾರಿಯಾಗುವುದು.

ಕಟಕ ರಾಶಿ: ನಿರ್ದಿಷ್ಟ ಗುರಿ ತಲುಪಿದ್ದಕ್ಕೆ 
ನಿಮ್ಮನ್ನು ಅಭಿನಂದಿಸುವರು.
ಹವಾಮಾನ ವೈಪರೀತ್ಯದಿಂದ ದೂರದ ಪ್ರಯಾಣ ರದ್ದು ಮಾಡುವ ಪ್ರಮೇಯ ಬರಲಿದೆ.

ಸಿಂಹ ರಾಶಿ: ಹೊಸ ಉದ್ಯೋಗ ನಿಮ್ಮ ಕೈ ಹಿಡಿಯಲಿದ್ದು, ಹೆಚ್ಚಿನ ಆದಾಯ ನಿಮ್ಮದಾಗಲಿದೆ. ಅದಕ್ಕೆ ಪ್ರೇರಣೆ ಇತ್ತೀಚೆಗೆ ನಿಮ್ಮ ಬಂಧುಗಳ ಮನೆಯಲ್ಲಿ ನಡೆದ ಕಾರ್ಯಕ್ರಮ ಎಂದರೆ ತಪ್ಪಾಗಲಾರದು. ಉತ್ತಮವಾದ ವಿಚಾರವನ್ನು ಅನುಕರಣೆ ಮಾಡುವುದು ತಪ್ಪಲ್ಲ.

ಕನ್ಯಾ ರಾಶಿ: ದಿಢೀ‌ರ್ ಧನಲಾಭದಿಂದ ಹಳೆಯ ಸಾಲಗಳೆಲ್ಲಾ ತೀರಲಿದೆ. ಶುಭದಿನ. ಪರರು ನಿಮ್ಮನ್ನು ಕೆಣಕಿದಾಗ ಮಾತ್ರ ನಿಮ್ಮ ಬುದ್ಧಿಶಕ್ತಿಯು ಜಾಗೃತವಾಗುವುದು. ಇದು ನೋಡುಗರನ್ನು ಆಶ್ಚರ್ಯ ಪಡಿಸುವುದು.

ತುಲಾ ರಾಶಿ: ಎಲ್ಲರೂ ನಿಮ್ಮ ಮಾತನ್ನು ಕೇಳಬೇಕು ಎಂಬ ಹಠವನ್ನು ಬಿಟ್ಟು ವಿಶಾಲವಾಗಿ ಚಿಂತಿಸಿ. ಭವಿಷ್ಯದ
ಬಗ್ಗೆ ನೀವೀಗ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮುಖ್ಯವಾಗಿ ಆಲಸ್ಯದಿಂದ ಈದಿನ ಹೊರಬರಬೇಕು.

ವೃಶ್ಚಿಕ ರಾಶಿ: ಮನೆ ಮತ್ತು ಕಚೇರಿ ಕೆಲಸದ
ನಡುವೆ ಸಮತೋಲನ ಸಾಧಿಸುವುದು ಕಷ್ಟವಾಗುವುದು. ಎಲ್ಲರನ್ನೂ
ಎಲ್ಲ ಕಾಲಕ್ಕೂ ಖುಷಿ ಪಡಿಸಲು ಆಗುವುದಿಲ್ಲ. ಮನಸು ದಣಿದರೆ ವಿಶ್ರಾಂತಿ ಪಡೆಯುವುದು ಒಳ್ಳೆಯದು.

ಧನಸ್ಸು ರಾಶಿ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ. ಸನ್ಮಾನ ಸ್ವೀಕರಿಸಲು ಸಿದ್ಧರಾಗುವಿರಿ. ಕೌಟುಂಬಿಕ ಜೀವನದ ವಿಚಾರವಾಗಿ ಉತ್ತಮ
ಪ್ರತಿಕ್ರಿಯೆ ದೊರೆಯುವುದು.

ಮಕರ ರಾಶಿ: ನಿಮ್ಮಿಂದ ಉಪಕಾರ ಪಡೆದ ಮಹನೀಯರು ನಿಮ್ಮನ್ನು ಅಭಿನಂದಿಸುವರು. ವ್ಯಾಪಾರ-ವ್ಯವಹಾರವೂ ಸಲೀಸಾಗಿ ಆಗುವುದು. ಬರಬೇಕಾಗಿದ್ದ ಹಣ ಕೈಸೇರುವುದು. ಪ್ರಯಾಣದಲ್ಲಿ
ಎಚ್ಚರ ಅಗತ್ಯ.

ಕುಂಭ ರಾಶಿ: ಷೇರು ವ್ಯವಹಾರದಲ್ಲಿ ತೊಡಗಿಸಿಕೊ೦ಡವರಿಗೆ ಅಲ್ಪ ಪ್ರಮಾಣದ ಲಾಭವಾಗಲಿದೆ. ನೂತನ ಪರಿಸರದಲ್ಲಿ ಕಾರ್ಯ ನಿರ್ವಹಿಸಬೇಕಾಗುವುದು.
ಕೋರ್ಟು ಕಚೆರಿಯಲ್ಲಿನ ವ್ಯಾಜ್ಯಗಳು ನಿಮ್ಮ ಪರವಾಗಿ ನಿಲ್ಲುವವು.

ಮೀನ ರಾಶಿ: ಅನವಶ್ಯಕ ಚಿಂತನೆಯಿಂದ ಮಾನಸಿಕ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರ. ಅಂತೆಯೇ ನೀವು ಯಾರನ್ನು ಗೌರವದಿಂದ ಕಾಣುತ್ತಿರುವಿರೋ ಅವರನ್ನು ಅವಮಾನಿಸಬೇಡಿ. ಭಿನ್ನಾಭಿಪ್ರಾಯವಿದ್ದಲ್ಲಿ
ಒಂಡೆಡೆ ಸೇರಿ ಬಗೆಹರಿಸಿಕೊಳ್ಳಿ.

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!