ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ.!; ಮೈನವಿರೇಳಿಸಿದ ಜಂಗಿ ಕುಸ್ತಿಯಾಟ| kusti in doddaballapura

ದೊಡ್ಡಬಳ್ಳಾಪುರ; ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಅಂಗವಾಗಿ 9 ಜಿಲ್ಲೆಗಳ ಅಂತರ ಜಿಲ್ಲಾ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳಿಗೆ ( kusti in doddaballapura) ಬಸವಣ್ಣ ದೇವಾಲಯದ ಎದುರಿನ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆದ ಕುಸ್ತಿ ಪಂದ್ಯಾವಳಿಗಳಲ್ಲಿ ಸೆಣಸಾಡುವ ಕುಸ್ತಿ ಪಟುಗಳ ಕಾದಾಟವನ್ನು ನೂರಾರು ಜನ ಕಣ್ತುಂಬಿಕೊಂಡು ಸಂತಸ ಪಟ್ಟರು.

ಕುಸ್ತಿ ಪಟುಗಳ ಜಂಗಿ ಕುಸ್ತಿಯಾಟ ಮೈನವಿರೇಳಿಸಿತು.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ.!; ಮೈನವಿರೇಳಿಸಿದ ಜಂಗಿ ಕುಸ್ತಿಯಾಟ| kusti in doddaballapura

ನಗರಸಭೆ ಸದಸ್ಯ ಹೆಚ್.ಎಸ್.ಶಿವಶಂಕರ್ ಮಾತನಾಡಿ, ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರದ ಪಾತ್ರ ಹೆಚ್ಚಾಗಿದೆ. ಆದರೆ ಇತ್ತೀಚೆಗೆ ಕುಸ್ತಿ ಪಂದ್ಯಾವಳಿಗಳ ಕೊರತೆಯುಂಟಾಗಿತ್ತು.

ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದಿಂದ ಇಂದು ನಡೆಯುತ್ತಿರುವ ಕುಸ್ತಿ ಪಂದ್ಯಾವಳಿಗಳು ಕುಸ್ತಿ ಪಟುಗಳಿಗೆ ಉತ್ತೇಜನ ನೀಡಲಿದೆ. ಕುಸ್ತಿ ಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿ ಕೀರ್ತಿ ಗಳಿಸಲಿ ಎಂದರು.

ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಮಾತನಾಡಿ, ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರುಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಿ ಕುಸ್ತಿ ಪಂದ್ಯಾವಳಿ ನಡೆಸಲಾಗುತ್ತಿದ್ದು,ಕ್ರೀಡಾಸಕ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ.!; ಮೈನವಿರೇಳಿಸಿದ ಜಂಗಿ ಕುಸ್ತಿಯಾಟ| kusti in doddaballapura

ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಪೀಳಿಗೆಗೆ ಗರುಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ ಎಂದರು.

ಕುಸ್ತಿ ಪಂದ್ಯಾವಳಿಗಳ ಉದ್ಘಾಟನೆ ಕಾರ್ಯಿಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಎಂ.ಮಲ್ಲೇಶ್, ಪೌರಾಯುಕ್ತ ಕಾರ್ತಿಕ್ ಈಶ್ವರ್, ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ, ಕಾರ್ಯೊದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ, ಗೌ.ಅಧ್ಯಕ್ಷ ಪಿಳ್ಳಣ್ಣ, ನಗರಸಭಾ ಸದಸ್ಯರಾದ ಎಸ್.ಪದ್ಮನಾಭ್, ಅಖಿಲೇಶ್, ಖಜಾಂಚಿ ವಿಶ್ವನಾಥ್, ಇನ್ಸ್ಪೆಕ್ಟರ್ ಅಮರೇಶ್ ಗೌಡ, ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಬಯಲು ಬಸವಣ್ಣ ಸೇವಾ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ. ವಿಜಯೇಂದ್ರ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ

[ccc_my_favorite_select_button post_id="120922"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]