ದಿನ ಭವಿಷ್ಯ ನ.27: ಕೋಪದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಹಾನಿಕಾರಕವಾಗಿದೆ (astrology)

Astrology: Likely to be a memorable day

ದೈನಂದಿನ ರಾಶಿ ಭವಿಷ್ಯ (astrology); ಬುಧವಾರ,  27 2024

ಮೇಷ ರಾಶಿ: ಕೋಪದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಹಾನಿಕಾರಕವಾಗಿದೆ. ನಿಮ್ಮ ಮನಸ್ಸು ಹೇಳಿದಂತೆ, ಕೆಲವು ಕೆಲಸಗಳನ್ನು ಮಾಡದಿದ್ದರೆ ಅತೃಪ್ತಿ. ವಿದ್ಯಾರ್ಥಿಗಳು ಅತೀ ಪರಿಶ್ರಮ ಹಾಕಲೇ ಬೇಕಾಗುವುದು.

ವೃಷಭ ರಾಶಿ: ಪತಿ-ಪತ್ನಿ ಯರ ಸಂಬಂಧದಲ್ಲಿ ಸಾಮರಸ್ಯ. ಆರೋಗ್ಯ ಚೆನ್ನಾಗಿರುತ್ತದೆ. ಕುಟುಂಬದಲ್ಲಿ ಮಂಗಳಕಾರ್ಯ ಯೋಗವಿದೆ.

ಮಿಥುನ ರಾಶಿ: ಯೋಜನೆಯಂತೆ ಎಲ್ಲವೂ ನಡೆದರೆ ಮನಸ್ಸಿನಲ್ಲಿ ಸಂತೋಷ. ಸಂಬಂಧಗಳನ್ನು ಗೌರವಿಸುವುದರಿಂದ, ಮನೆಯಲ್ಲಿ ನೆಮ್ಮದಿ ನೆಲೆಸುವುದು. ವ್ಯಾಪಾರ, ವ್ಯವಹಾರಗಳು ಉತ್ತಮ ಲಾಭದಾಯಕವಾಗಲಿವೆ. ಮಹಿಳೆಯರು ಆರೋಗ್ಯದಲ್ಲಿ ಜಾಗ್ರತೆ ವಹಿಸಿರಿ.

ಕಟಕ ರಾಶಿ: ಕುಟುಂಬದ ಸದಸ್ಯರ ಅಗತ್ಯಗಳನ್ನು ಸಹ ನೋಡಿಕೊಳ್ಳಿ. ಹೂಡಿಕೆಗೆ ಸಂಬಂಧಿಸಿದ ಕೆಲಸದಲ್ಲಿ ಕೆಲವು ರೀತಿಯ ಲೋಪ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಲವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ದೊರೆಯುವ ಯೋಗವಿದೆ.

ಸಿಂಹ ರಾಶಿ: ಕಷ್ಟದ ಸಮಯದಲ್ಲಿ ನೆರೆಯವರಿಗೆ ಸಹಾಯ ಮಾಡುವುದು ನಿಮಗೆ ಖುಷಿ ನೀಡುತ್ತದೆ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ಹೊಸ ತಂತ್ರಜ್ಞಾನವನ್ನು ಬಳಸಿ. ಉದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ಸಿಗಲಿವೆ. ದಿನಾಂತ್ಯ ಶುಭವಿದೆ.

ಕನ್ಯಾ ರಾಶಿ: ಕುಟುಂಬದ ಸದಸ್ಯರಲ್ಲಿ ವಾತ್ಸಲ್ಯ ಮತ್ತು ಪ್ರೀತಿ ಉಳಿಯುತ್ತದೆ. ಯಾವು ದೇ ಕೆಲಸದಲ್ಲಿ ಯಶಸ್ಸಿ ನಿಂದ ಮನಸ್ಸಿನಲ್ಲಿ ಸಂತೋಷ. ಸದ್ಯದಲ್ಲೇ ವೃತ್ತಿ ಕ್ಷೇತ್ರದಲ್ಲಿ ಮುಂಭಡ್ತಿ ಯೋಗವಿದೆ.ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ.

ತುಲಾ ರಾಶಿ: ಯಾವುದೇ ಸಂದಿಗ್ಧತೆಯ ಸಂದರ್ಭದಲ್ಲಿ, ಕುಟುಂಬದ ಸದಸ್ಯರ ಬೆಂಬಲವು ನಿರ್ಧಾರ ತೆಗೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಗಮನ ಹರಿಸಬೇಕು.ದಾಂಪತ್ಯದಲ್ಲಿ
ಉತ್ತಮ ಹೊಂದಾಣಿಕೆ ಇರುತ್ತದೆ.

ವೃಶ್ಚಿಕ ರಾಶಿ: ಆತ್ಮಾವಲೋಕ ನದಲ್ಲಿಯೂ ಸ್ವಲ್ಪ ಸಮಯ ಕಳೆಯಿರಿ. ಭಾವೋದ್ವೇಗಕ್ಕೆ ಒಳಗಾಗುವ ಮೂಲಕ, ನೀವೇ ಹಾನಿ ಮಾಡಿ ಕೊಳ್ಳಬಹುದು. ಗೃಹದಲ್ಲಿ ಧಾರ್ಮಿಕ ಪೂಜಾ ಯೋಗವಿದೆ ವಿದ್ಯಾರ್ಥಿಗಳಿಗೆ ಶುಭವಿದೆ . ಅತಿಥಿಗಳ ಆಗಮನದಿಂದ ಸಂತಸ.

ಧನಸ್ಸು ರಾಶಿ: ಸ್ವಲ್ಪ ಪ್ರಾಯೋಗಿಕ ಮತ್ತು ಸ್ವಾರ್ಥಿಯಾಗಿರುವುದು ಸಹ ಅಗತ್ಯವಾಗಿದೆ. ಇತರ ರಿಗೆ ಸಹಾಯ ಮಾಡು ವಾಗ ನಿಮ್ಮ ಸ್ವಂತ ಸುರಕ್ಷತೆ ಯನ್ನು ನೋಡಿಕೊಳ್ಳಿ. ಹಾಗಾಗಿ ಆರ್ಥಿಕ ಸಮಸ್ಯೆಗಳು ಬಂದರೂ ಪರಿಹಾರವಾಗಲಿವೆ . ಹಿರಿಯರೊಡನೆ ವಾದ ವಿವಾದಕ್ಕೆ ಕಾರಣರಾಗದಿರಿ.

ಮಕರ ರಾಶಿ: ನಕಾರಾತ್ಮಕ ಆಲೋಚನೆ ಗಳು ನಿಮ್ಮನ್ನು ಆಳಲು ಬಿಡಬೇಡಿ. ಕೆಲಸದ ಸ್ಥಳದಲ್ಲಿ ಕೆಲ ದಿನಗಳಿಂದ ಇದ್ದ ಸಮಸ್ಯೆಗಳು ಸ್ವಲ್ಪ ಮಟ್ಟಿಗೆ ಸುಧಾರಿಸುವ ಸಾಧ್ಯತೆ ಇದೆ. ಶುಭ ಕಾರ್ಯಗಳಿಗೆ ಇದು ಸಕಾಲ.

ಕುಂಭ ರಾಶಿ: ಪ್ರತಿಯೊಂದು ವಿಷಯ ದಲ್ಲೂ ಲಾಭ, ಮನಸ್ಸಿಗೆ ಸಂತೋಷ. ವಿಶೇಷ ವ್ಯಕ್ತಿ ಯನ್ನು ಭೇಟಿಯಾಗುವು ದರಿಂದ ಮನಸ್ಥಿತಿಯಲ್ಲಿ ಬದಲಾವಣೆ. ಆಗಾಗ ದೇಹಾರೋಗ್ಯದಲ್ಲಿ ಮಾರ್ಪಾಡು ವಾಗಬಹುದು. ಸಂಚಾರದಲ್ಲಿ ವಾಹನ ಚಾಲನೆಯಲ್ಲಿ ಹೆಚ್ಚಿನ ಗಮನ ಹರಿಸಿರಿ .ದಿನಾಂತ್ಯ ಶುಭವಿದೆ.

ಮೀನ ರಾಶಿ: ಆರ್ಥಿಕ ಮತ್ತು ಕೌಟುಂಬಿಕ ಸ್ಥಿತಿ ಇಂದು ಉತ್ತಮವಾಗಿರುತ್ತದೆ. ನಿಮ್ಮ ಪ್ರಮುಖ, ಗೌಪ್ಯ ವಿಚಾರಗಳನ್ನು ಯಾರಿಗೂ ತಿಳಿಸದಿರಿ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ .ಕೆಲಸ ಕಾರ್ಯಗಳಿಗೆ ಶ್ರೀ ದೇವತಾನುಗ್ರಹ ವಿರುವುದರಿಂದ ಧೈರ್ಯದಿಂದ ಮುನ್ನಡೆಯಿರಿ.

ರಾಹುಕಾಲ: 12:00 ರಿಂದ 01:30
ಗುಳಿಕಕಾಲ: 10:30 ರಿಂದ 12:00
ಯಮಗಂಡಕಾಲ: 07:30 ರಿಂದ 09:00

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!