ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ: ಕೆ.ವಿ.ಪ್ರಭಾಕರ್ (KV Prabhakar)

ಬೆಂಗಳೂರು: ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ (KV Prabhakar) ಅಭಿಪ್ರಾಯಪಟ್ಟರು.

ಬಾಲ ಭವನ ಸೊಸೈಟಿ ಆಯೋಜಿಸಿದ್ದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮನಸ್ಸು ಯಾವಾಗಲೂ ಓಡಾಟ-ಕುಣಿದಾಟದೊಂದಿಗೆ ಅತ್ಯಂತ ಫಲವತ್ತಾಗಿ ಅರಳುತ್ತವೆ. ಹೀಗಾಗಿ ಮಕ್ಕಳನ್ನು ನಿರಂತರ ಚಟುವಟಿಕಿಯಿಂದಿಡಬೇಕು. ಮಣ್ಣಲ್ಲಿ ಆಡೋದು, ಕೆರೆಯಲ್ಲಿ ಈಜುತ್ತಾ ನಾವೆಲ್ಲಾ ಬೆಳೆದೆವು. ಈಗ ಸಿಟಿ ಮಕ್ಕಳಿಗೆ ಈ ಅವಕಾಶ ಇಲ್ಲದಂತಾಗಿದೆ. ಹಳ್ಳಿಗಳಲ್ಲಿ ಈ ಅವಕಾಶಗಳು ಇವೆ ಎಂದರು.

ಮಕ್ಕಳು ಸ್ವಾಭಾವಿಕವಾಗಿಯೇ ಚಟುವಟಿಕೆಯಿಂದ ಇರುತ್ತಾರೆ. ರೆಡಿ ಮೇಡ್ ಪ್ಲಾಸ್ಟಿಕ್ ಆಟದ ಸಾಮಾನುಗಳು ಮತ್ತು ಮೊಬೈಲ್ ಫೋನ್ ಮಕ್ಕಳ ಕ್ರಿಯಾಶೀಲತೆಯ ಶತ್ರುಗಳಾಗಿವೆ ಎಂದರು.

ಮಕ್ಕಳನ್ನು ಪರಿಸರಕ್ಕೆ, ಆಟದ ಬಯಲಿಗೆ ಬಿಟ್ಟರೆ ಸಾಕು. ತಮಗೆ ಬೇಕಾದ ಆಟದ ಸಾಮಾಗ್ರಿಗಳನ್ನು ಕ್ರಿಯಾಶೀಲವಾಗಿ ಸೃಷ್ಟಿಸಿಕೊಳ್ಳುತ್ತಾರೆ.
ಪೋಷಕರು ತಮ್ಮ ಕೆಲಸದ ಒತ್ತಡ, ತಮ್ಮ ಹವ್ಯಾಸಗಳ ಒತ್ತಡವನ್ನು ಮಕ್ಕಳ ಮೇಲೆ ಹೇರುವುದರಿಂದ ಮಕ್ಕಳ ಕ್ರಿಯಾಶೀಲತೆ ಚಿವುಟಿದಂಗಾಗುತ್ತದೆ ಎನ್ನುವ ಎಚ್ಚರಿಕೆ ನೀಡಿದರು.‌

ಇವತ್ತು ಜಗತ್ತು ತುಂಬಾ ಫಾಸ್ಟ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಇಂದಿನ ಪ್ರಂಚದಲ್ಲಿ ಚಿಗುರೊಡೆಯುತ್ತಿರುವ ಮಕ್ಕಳನ್ನು ಕ್ರಿಯಾಶೀಲತೆ ಹಾಗೂ ಏಕಾಗೃತೆ ಮೂಡಿಸಲು ನಾವು ಪ್ರಯತ್ನಿಸಬೇಕು.

ಕನಕದಾಸರು ಮತ್ತು ಇಂತಹ ಮಹಾನ್ ಸಾಧಕರು ತಮ್ಮ ಸಾಧನೆಯನ್ನು ಹೇಗೆ ಮಾಡಿದರು ಎನ್ನುವ ತಿಳಿವಳಿಕೆ ಎಲ್ಲರ ಬಾಳಿನಲ್ಲಿ ಸ್ಪೂರ್ತಿನ್ನು ತಂದುಕೊಡುತ್ತವೆ.

ಬಾಲ್ಯದ ದಿನಗಳಲ್ಲೇ ಕ್ರಿಯಾಶೀಲತೆ ಕುರಿತು ನಾವು ಪೋಷಕರು ಅರಿವು ಬೆಳೆಸಿಕೊಳ್ಳಬೇಕು. ಬಳಿಕ ಮಕ್ಕಳಲ್ಲಿ ಮೂಡಿಸಬೇಕಾಗಿದೆ ಎಂದರು.

ಇವೆಲ್ಲದರ ಒಟ್ಟು ಪರಿಣಾಮವಾಗಿ ಇಂದು ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮಕ್ಕಳು ಬೆಳೆದಂತೆ ಕೇವಲ ಯಾಂತ್ರಿಕವಾಗಿ ಬದುಕು ರೂಪಿಸಿಕೊಂಡು ಪೋಷಕರನ್ನು ನಿರ್ಲಕ್ಷಿಸುವುದು ಹೆಚ್ಚಾಗುತ್ತಿದೆ. ಇದರಿಂದ ವೃದ್ಧಾಶ್ರಮಗಳೂ ಹೆಚ್ಚುತ್ತಿವೆ ಎಂದರು.

ಮಕ್ಕಳ ಕಲ್ಪನಾಶಕ್ತಿ ಗರಿಗೆದರುವುದಕ್ಕಾಗಿ , ಅವರನ್ನು ಹೇಗೆ ಕ್ರಿಯಾಶೀಲರಾಗುವಂತೆ ಪ್ರೋತ್ಸಾಹಿಸಲು ಪಾಲಕರಿಗೆ ಮಾರ್ಗದರ್ಶನ ನೀಡಲು ಬಾಲ ಭವನ ಇದೆ. ಬಾಲ ಭವನದ ಅಧ್ಯಕ್ಷರಾದ ನಾಯ್ಡು ಅವರಿದ್ದಾರೆ ಎಂದರು.

ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಕಾರ್ಯದರ್ಶಿ ನಿಶ್ಚಿಲ್, ಆಡಳಿತಾಧಿಕಾರಿ ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.

ರಾಜಕೀಯ

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿಕೊಂಡು ದೊಡ್ಡಬಳ್ಳಾಪುರ (Doddaballapura) ನಗರದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="118224"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!