‘ಸುಳ್ಳುಗಾರ’ Modi ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ಸುಳ್ಳುಗಾರ’ ಮೋದಿ (Modi) ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ.

ವಿರಾಟ್ ಹಿಂದೂಸ್ತಾನ್ ಸಂಗಮ್ (ವಿಎಚ್‌ಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಕಾಂಗ್ರೆಸ್ ರಾಹುಲ್ ಗಾಂಧಿಯವರ ಪೌರತ್ವ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸ್ವಾಮಿ, ನಾನು ಅವರ ಬೀರ್ಬಲ್ ಆಗಿರಲು ಒಪ್ಪಲಿಲ್ಲ ಎಂದು ಮೋದಿ ಕೋಪಗೊಂಡಿದ್ದಾರೆ. ‘ಮೋದಿ ಅಕ್ಟ‌ರ್ ಎಂದಾದರೆ, ಆತನಿಗೆ ಸರಸ್ವವನ್ನೂ ಸಮರ್ಪಿಸುವ ಬೀರ್‌ಬಲ್ ಆಗಲು ನಾನು ಒಪ್ಪುವುದಿಲ್ಲ.

2014ರಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ನಾನು ಪ್ರಾಯಶ್ಚಿತ್ ಮಾಡುತ್ತೇನೆ. ಅವರು ಎಂತಹ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ ಉದಾಹರಣೆಗೆ, ಅವರು ಪ್ರಧಾನಿಯಾದ ಮೊದಲ 15 ದಿನಗಳಲ್ಲಿ ವಿದೇಶಿ ಬ್ಯಾಂಕ್‌ಗಳಲ್ಲಿರುವ ಎಲ್ಲಾ ಕಪ್ಪು ಹಣವನ್ನು ವಾಪಸ್ ತರುತ್ತೇನೆ ಎಂದಿದ್ದರೆಂದು ಪ್ರಧಾನಿ ಮೋದಿ ವಿರುದ್ಧ ಬೇಸರ ಹೊರಹಾಕಿದ್ದಾರೆ.

ವಿರಾಟ್ ಹಿಂದೂಸ್ತಾನ್ ಸಂಗಮ್ ಪೋಸ್ಟ್: ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಅವರ ಪೌರತ್ವದ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ 2015ರಿಂದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇದು ಈಗ ನ್ಯಾಯಾಲಯದಲ್ಲಿದೆ. ಮೋದಿ ಅವರು ರಾಹುಲ್‌ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ಶೆಟ್ಟಿ ಬರೆದುಕೊಂಡಿದ್ದಾರೆ.

ರಾಜಕೀಯ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ

ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು

[ccc_my_favorite_select_button post_id="120114"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!