Doddaballapura: ವಿದ್ಯಾರ್ಥಿಗಳಲ್ಲಿ ಜ್ಞಾನದ ಮಟ್ಟವನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

ದೊಡ್ಡಬಳ್ಳಾಪುರ (Doddaballapura): ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಸಾಮರ್ಥ್ಯವನ್ನು ಮತ್ತು ಜ್ಞಾನದ ಮಟ್ಟವನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ ಆಗುತ್ತವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ತಾಲ್ಲೂಕಿನ ಕನಸವಾಡಿ ನೇತಾಜಿ ಪ್ರೌಢಶಾಲೆಯಲ್ಲಿ ನಡೆದ ಅಂತರ ಪ್ರೌಢಶಾಲೆ ರಸಪ್ರಶ್ನೆ ಸ್ಪರ್ಧೆಯಲ್ಲಿ  ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದರು.

ರಸ ಪ್ರಶ್ನೆಗಳು‌ ಮನಸ್ಸಿನ ಕ್ರೀಡೆಗಳಾಗಿವೆ.
ವಿದ್ಯಾರ್ಥಿಗಳ ಜ್ಞಾನ, ಸಾಮರ್ಥ್ಯ ಮತ್ತು ಕೌಶಲ್ಯದ ಬೆಳವಣಿಗೆಯನ್ನು ಅಳೆಯಲು  ಮತ್ತು  ಮೌಲ್ಯಮಾಪನ ಮಾಡಲು  ರಸಪ್ರಶ್ನೆಗಳನ್ನು ಬಳಸಬಹುದಾಗಿದೆ ಎಂದರು.

ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜ್ಞಾನಕ್ಕೆ  ಸೀಮಿತ ಆಗಬಾರದು. ಸ್ಥಳೀಯ ಪರಿಸರದ ಜ್ಞಾನವನ್ನು ‌ಅರಿತಿರಬೇಕು. ನಮ್ಮ  ಸುತ್ತ‌ಮುತ್ತಲ‌ ಕಲೆ, ಸಾಹಿತ್ಯ, ಸಂಸ್ಕೃತಿಗಳ‌ ಪರಿಚಯ ಇರಬೇಕು. ನಮ್ಮ ಜ್ಞಾನ, ವಿಜ್ಞಾನ ಮತ್ತು ಸಂಶೋಧನೆಗಳು    ಸಮಾಜದ ಬೆಳವಣಿಗೆಗೆ ಪೂರಕವಾಗಿರಬೇಕು. 

ಮಾನವೀಯ ಸಂಬಂಧಗಳನ್ನು ವೃದ್ದಿಗೊಳಿಸಬೇಕು. ಅಭಿವೃದ್ಧಿಯೊಂದಿಗೆ ಜನತೆಯ ಜೀವನದ ಗುಣಮಟ್ಟ ಸುಧಾರಣೆ ಆಗಬೇಕಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದ್ ಅನೀಸ್  ಮಾತನಾಡಿ, ಇಂದಿನ  ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗೆ ಮನ್ನಣೆ ಇದೆ.‌ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವಲ್ಲಿ ಶಿಕ್ಷಕರ ಮತ್ತು ಪೋಷಕರ  ಪಾತ್ರ ಮಹತ್ವದಾಗಿದೆ. ವಿದ್ಯಾರ್ಥಿಗಳ  ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಗಳನ್ನು ಕಲ್ಪಿಸಬೇಕು ಜವಾಬ್ದಾರಿಯನ್ನು ವಿದ್ಯಾಸಂಸ್ಥೆಗಳು ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನೇತಾಜಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷೆ ವಸಂತರಘು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ‌ ಸೋಮಶೇಖರ್, ನೇತಾಜಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಟಿ.ರಂಗಸ್ವಾಮಿ, ವಾಣಿಜ್ಯ ತೆರಿಗೆ ಅಧಿಕಾರಿ ಟಿ.ಸಿ.ವೆಂಕಟಾಚಲಪತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿ.ಶಶಿಶೇಖರಯ್ಯ, ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ, ಕಾರ್ಯದರ್ಶಿ ಚೌಧರಿ,  ವಿವಿಧ‌  ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ವಿಜೇತರು: ಕೆ.ಎಂ ನವ್ಯ ಮತ್ತು ಡಿ.ಹರ್ಷಿತಾ ಚಿಕ್ಕನಾಯಕನಹಳ್ಳಿ ಕಿತ್ತೂರುರಾಣಿ ಚೆನ್ನಮ್ಮ ವಸತಿ ಪ್ರೌಢ ಶಾಲೆ ಪ್ರಥಮ ಸ್ಥಾನ, ಟಿ.ಚಿರಂಜೀವಿ ಮತ್ತು ಎಸ್.ರಾಮು ದೊಡ್ಡಬಳ್ಳಾಪುರ ಸರಸ್ವತಿ ಪ್ರೌಢಶಾಲೆ ದ್ವಿತೀಯ ಸ್ಥಾನ, ದರ್ಶನ್ ಎನ್.ಗೌಡ ಮತ್ತು ಡಿ.ಸಾಯಿಆನಂದರಾವ್ ದೊಡ್ಡಬಳ್ಳಾಪುರ ದೇವರಾಜ ಅರಸು ಪ್ರೌಢಶಾಲೆ ತೃತೀಯ ಸ್ಥಾನ  ಪಡೆದರು.

ರಸ ಸ್ಪರ್ಧೆಯನ್ನು ಡಾ.ಜಿ.ಎನ್.ಮಂಜುನಾಥ್, ಎಸ್.ವೇಣುಗೋಪಾಲ್, ಆರ್.ಶಿವಕುಮಾರ್, ಚಂದ್ರಶೇಖರ್, ರಮೇಶ್, ಜಿ.ಎನ್.ನವೀನ್ ಕುಮಾರ್ ನಡೆಸಿಕೊಟ್ಟರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]