Cmsiddaramaiah| ದೇಶಕ್ಕೆ ಯಾರಾದರೂ ಚಿನ್ನ ತನ್ನಿ: ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕರೆ ನೀಡಿದರು.

Guarantee scheme
ಎನ್ ವಿಶ್ವನಾಥ್

ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು.

ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ. ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ. ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂತು ಎಂದು ಸ್ಮರಿಸಿದರು.

ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ‌ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್ ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು ಬೇಸರದ ಸಂಗತಿ ಎಂದರು.

ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ನಾನು ಸಿದ್ಧ. ರಾಜ್ಯದ ಪಟುಗಳು ದೇಶಕ್ಕೆ ಒಲಂಪಿಕ್ಸ್ ನಲ್ಲಿ ಚಿನ್ನ ತರಲಿ ಎಂದು ಆಶಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರೂ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಸೇರಿ‌ ಇಲಾಖೆಯ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

25% ಹಾಜರಾತಿ-10 ಗ್ರೇಸ್ ಮಾರ್ಕ್ ಬಗ್ಗೆ ಪರಿಶೀಲನೆ

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾದ ಗೋವಿಂದರಾಜು ಅವರು ಶಾಲಾ ಮಕ್ಕಳು ಕ್ರೀಡೆಯಲ್ಲಿ ಹೆಚ್ಚೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾ ಮಕ್ಕಳಿಗೆ ಶೇ25 ರಷ್ಡು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ ನೀಡುವಂತೆ ನಿಯಮ ರೂಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಈ ಬೇಡಿಕೆಗಳು ನ್ಯಾಯೋಚಿತವಾಗಿವೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!