Cyclone fengal: ಫೆಂಗಲ್ ಸೈಕ್ಲೋನ್ ಎಫೆಕ್ಟ್.. ದೊಡ್ಡಬಳ್ಳಾಪುರದಲ್ಲಿ ರೋಮ್ಯಾಂಟಿಕ್ ವೆದರ್..!

ದೊಡ್ಡಬಳ್ಳಾಪುರ: ಬಂಗಾಳ ಕೊಲ್ಲಿಯಲ್ಲಿ ರೂಪು ತಳೆದ ‘ಫೆಂಗಲ್’ ಚಂಡಮಾರುತ (Cyclone fengal) ಶನಿವಾರ ಸಂಜೆ 5.30ರ ವೇಳೆ ಗಂಟೆಗೆ 90 ಕಿಮೀ ವೇಗದಲ್ಲಿ ಚಲಿಸುತ್ತಾ ಪುದುಚೇರಿಕಡಲ ಕಿನಾರೆ ತಲುಪಿದೆ.

ಶನಿವಾರ ರಾತ್ರಿ 9.30ರ ವೇಳೆ ಪುದುಚೇರಿಕಡಲತಡಿಗೆ ಅಪ್ಪಳಿಸಿದೆ ಎಂದು ದೆಹಲಿ ವಲಯದ ವಿಶೇಷ ಸಾಮರ್ಥ್ಯದ ಹವಾಮಾನ ಅಧ್ಯಯನ ಕೇಂದ್ರ ತಿಳಿಸಿದೆ.

ಶನಿವಾರ ಮಧ್ಯಾಹ್ನ ಪುದುಚೆರಿಯತ್ತ ಫೆಂಗಲ್ ಚಂಡಮಾರುತ ಗಂಟೆಗೆ 70-80 ಕಿಮೀ ವೇಗದಲ್ಲಿ ಚಲಿಸುತ್ತಾ ಬಂದಿತು. ಪುದುಚೇರಿಕಡಲ ಕಿನಾರೆ ಯನ್ನು ಮುಟ್ಟುವ ವೇಳೆಗೆ 90 ಕಿಮೀ ವೇಗ ಪಡೆದುಕೊಂಡಿತು. ಚಂಡಮಾರುತ ಪುದುಚೇರಿಕಡಲತೀರವನ್ನು ತಲುಪುವ ಸಮಯದ ಬಗ್ಗೆ ದೆಹಲಿ ವಿಶೇಷ ಕೇಂದ್ರದ ಹವಾಮಾನ ತಜ್ಞ ಡಾ.ಬಾಲಚಂದ್ರನ್ ಶನಿವಾರ ಮಧ್ಯಾಹ್ನವೇ ಮುನ್ಸೂಚನೆ ನೀಡಿದ್ದರು.

ಬೃಹದಾಕಾರದ ಚಕ್ರದಂತೆ ಆಕಾಶದಲ್ಲಿ ವೇಗವಾಗಿ ಚಲಿಸುತ್ತಿರುವ ಫೆಂಗಲ್ ಚಂಡಮಾರುತ, ಪುದುಚೆರಿ, ತಮಿಳು ನಾಡು, ಆಂಧ್ರಪ್ರದೇಶದಲ್ಲಿ ಶನಿವಾರ ದೊಡ್ಡ ಮಟ್ಟದಲ್ಲಿ ಬಿರುಗಾಳಿ-ಮಳೆಯ ಅವಾಂತರವನ್ನೇ ಮಾಡಿದೆ.

‘ಫೆಂಗಲ್’ ಆರ್ಭಟದ ಪರಿಣಾಮ ತಮಿಳುನಾಡು, ಆಂಧ್ರ, ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬಿರುಗಾಳಿ ಕಾರಣ ನೂರಾರು ಮರಗಳು ನೆಲಕ್ಕುರುಳಿವೆ.

ವಾಯುಭಾರ ಕುಸಿತ ದೊಡ್ಡಬಳ್ಳಾಪುರದ ಹಲವೆಡೆ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದು ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವೆ ಬೆನ್ನಲ್ಲೇ ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಭಾನುವಾರ ಬೆಳ್ಳಿ ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದ್ದು, ಜನ ಜೀವನ ಅಸ್ತಿತ್ವಕ್ಕೆ ಕಾರಣವಾಗಿದೆ.

ಭಾನುವಾರದ ರಜೆ, ಮೋಡ ಕವಿದ ವಾತಾವರಣ, ಮಳೆ ಹಿನ್ನೆಲೆಯಲ್ಲಿ ಸಮಯ 11ಗಂಟೆ ಆದರೂ ಜನರು ಮನೆ ಬಿಟ್ಟು ಹೊರಬಾರದೆ ರಸ್ತೆಯಲ್ಲಿ ಜನಸಂಖ್ಯೆ ವಿರಳವಾಗಿದ್ದು, ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದರೆ, ಸ್ವೆಟರ್, ಟೋಪಿ, ಮಫ್ಲರ್ ಹೊದ್ದಿರುವ ಬಿಸಿಬಿಸಿ ಸ್ಪೈಸಿ ಆಹಾರ ಸೇವನೆಗೆ ಮೊರೆ ಹೋಗಿದ್ದಾರೆ.

ಹವಾಮಾನ ಇಲಾಖೆ ಮಾಹಿತಿ ಅನ್ವಯ ಬೆಂಗಳೂರು ಸೇರಿ ರಾಜ್ಯದ ಐದು ಜಿಲ್ಲೆಗಳಲ್ಲಿ ಶನಿವಾರದಿಂದ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಡಿ.2ರಂದು ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೇರಿ 10 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಡಿ.3 ರಂದು 12 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ಕಳೆದ 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವನ ಬುರುಡೆ ಮರದಲ್ಲಿ ನೇತಾಡುವ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ (Doddaballapura) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಬೆಳಕಿಗೆ ಬಂದಿದೆ.

[ccc_my_favorite_select_button post_id="119580"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!