Cyclone fengal: ಫೆಂಗಲ್ ಸೈಕ್ಲೋನ್ ಎಫೆಕ್ಟ್.. ದೊಡ್ಡಬಳ್ಳಾಪುರದಲ್ಲಿ ರೋಮ್ಯಾಂಟಿಕ್ ವೆದರ್..!

ದೊಡ್ಡಬಳ್ಳಾಪುರ: ಬಂಗಾಳ ಕೊಲ್ಲಿಯಲ್ಲಿ ರೂಪು ತಳೆದ ‘ಫೆಂಗಲ್’ ಚಂಡಮಾರುತ (Cyclone fengal) ಶನಿವಾರ ಸಂಜೆ 5.30ರ ವೇಳೆ ಗಂಟೆಗೆ 90 ಕಿಮೀ ವೇಗದಲ್ಲಿ ಚಲಿಸುತ್ತಾ ಪುದುಚೇರಿಕಡಲ ಕಿನಾರೆ ತಲುಪಿದೆ.

ಶನಿವಾರ ರಾತ್ರಿ 9.30ರ ವೇಳೆ ಪುದುಚೇರಿಕಡಲತಡಿಗೆ ಅಪ್ಪಳಿಸಿದೆ ಎಂದು ದೆಹಲಿ ವಲಯದ ವಿಶೇಷ ಸಾಮರ್ಥ್ಯದ ಹವಾಮಾನ ಅಧ್ಯಯನ ಕೇಂದ್ರ ತಿಳಿಸಿದೆ.

ಶನಿವಾರ ಮಧ್ಯಾಹ್ನ ಪುದುಚೆರಿಯತ್ತ ಫೆಂಗಲ್ ಚಂಡಮಾರುತ ಗಂಟೆಗೆ 70-80 ಕಿಮೀ ವೇಗದಲ್ಲಿ ಚಲಿಸುತ್ತಾ ಬಂದಿತು. ಪುದುಚೇರಿಕಡಲ ಕಿನಾರೆ ಯನ್ನು ಮುಟ್ಟುವ ವೇಳೆಗೆ 90 ಕಿಮೀ ವೇಗ ಪಡೆದುಕೊಂಡಿತು. ಚಂಡಮಾರುತ ಪುದುಚೇರಿಕಡಲತೀರವನ್ನು ತಲುಪುವ ಸಮಯದ ಬಗ್ಗೆ ದೆಹಲಿ ವಿಶೇಷ ಕೇಂದ್ರದ ಹವಾಮಾನ ತಜ್ಞ ಡಾ.ಬಾಲಚಂದ್ರನ್ ಶನಿವಾರ ಮಧ್ಯಾಹ್ನವೇ ಮುನ್ಸೂಚನೆ ನೀಡಿದ್ದರು.

ಬೃಹದಾಕಾರದ ಚಕ್ರದಂತೆ ಆಕಾಶದಲ್ಲಿ ವೇಗವಾಗಿ ಚಲಿಸುತ್ತಿರುವ ಫೆಂಗಲ್ ಚಂಡಮಾರುತ, ಪುದುಚೆರಿ, ತಮಿಳು ನಾಡು, ಆಂಧ್ರಪ್ರದೇಶದಲ್ಲಿ ಶನಿವಾರ ದೊಡ್ಡ ಮಟ್ಟದಲ್ಲಿ ಬಿರುಗಾಳಿ-ಮಳೆಯ ಅವಾಂತರವನ್ನೇ ಮಾಡಿದೆ.

‘ಫೆಂಗಲ್’ ಆರ್ಭಟದ ಪರಿಣಾಮ ತಮಿಳುನಾಡು, ಆಂಧ್ರ, ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬಿರುಗಾಳಿ ಕಾರಣ ನೂರಾರು ಮರಗಳು ನೆಲಕ್ಕುರುಳಿವೆ.

ವಾಯುಭಾರ ಕುಸಿತ ದೊಡ್ಡಬಳ್ಳಾಪುರದ ಹಲವೆಡೆ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದು ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವೆ ಬೆನ್ನಲ್ಲೇ ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಭಾನುವಾರ ಬೆಳ್ಳಿ ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದ್ದು, ಜನ ಜೀವನ ಅಸ್ತಿತ್ವಕ್ಕೆ ಕಾರಣವಾಗಿದೆ.

ಭಾನುವಾರದ ರಜೆ, ಮೋಡ ಕವಿದ ವಾತಾವರಣ, ಮಳೆ ಹಿನ್ನೆಲೆಯಲ್ಲಿ ಸಮಯ 11ಗಂಟೆ ಆದರೂ ಜನರು ಮನೆ ಬಿಟ್ಟು ಹೊರಬಾರದೆ ರಸ್ತೆಯಲ್ಲಿ ಜನಸಂಖ್ಯೆ ವಿರಳವಾಗಿದ್ದು, ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದರೆ, ಸ್ವೆಟರ್, ಟೋಪಿ, ಮಫ್ಲರ್ ಹೊದ್ದಿರುವ ಬಿಸಿಬಿಸಿ ಸ್ಪೈಸಿ ಆಹಾರ ಸೇವನೆಗೆ ಮೊರೆ ಹೋಗಿದ್ದಾರೆ.

ಹವಾಮಾನ ಇಲಾಖೆ ಮಾಹಿತಿ ಅನ್ವಯ ಬೆಂಗಳೂರು ಸೇರಿ ರಾಜ್ಯದ ಐದು ಜಿಲ್ಲೆಗಳಲ್ಲಿ ಶನಿವಾರದಿಂದ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಡಿ.2ರಂದು ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೇರಿ 10 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಡಿ.3 ರಂದು 12 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!