ಸರ್ಕಾರಿ ನೌಕರರು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು: ಸಿಎಸ್ ಷಡಕ್ಷರಿ| cs shadakshari

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಸರ್ಕಾರಿ ನೌಕರರ ಹಿತ ಕಾಯುವುದೇ ಸರ್ಕಾರಿ ನೌಕರರ ಸಂಘದ ಮೂಲ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿಎಸ್ ಷಡಕ್ಷರಿ (cs shadakshari) ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ 2024 – 29ರ ಅವಧಿಗೆ ಆಯ್ಕೆಯಾದ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು‌.

ಸರ್ಕಾರಿ ನೌಕರರು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ನಾವು ಸರ್ಕಾರದಿಂದ ಪಡೆಯುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ.

ದೊಡ್ಡಬಳ್ಳಾಪುರ ತಾಲೂಕು ನೌಕರರ ಸಂಘದ ಭವನ ಯಾವುದೇ ಜಿಲ್ಲಾ ಸಂಘದ ನೌಕರರ ಭವನಕ್ಕಿಂತ ಕಡಿಮೆ ಇಲ್ಲ, ತಾಲೂಕು ಅಧ್ಯಕ್ಷರ ಬೇಡಿಕೆಯಂತೆ ಒಂದು ವರ್ಷದ ಒಳಗೆ ಸುಮಾರು ಒಂದು ಕೋಟಿ ಅನುದಾನದಲ್ಲಿ ಭವನದ ಸಂಪೂರ್ಣ ಕೆಲಸವನ್ನು ಮುಗಿಸುತ್ತೇನೆ ಎಂದರು.

ನೂತನವಾಗಿ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಎಂಎಸ್ ರಾಜಶೇಖರ್ ಮಾತನಾಡಿ, ನಮ್ಮ ತಾಲೂಕು ಸಂಘವನ್ನು ಮಾದರಿ ತಾಲೂಕು ಸಂಘವನ್ನಾಗಿ ಮಾಡಲು ಕಾಯ, ವಾಚಾ, ಮನಸಾ ಶ್ರಮಿಸುತ್ತೇನೆ.

ನೌಕರರ ಏನೇ ಸಮಸ್ಯೆಗಳಿದ್ದರೂ ರಾಜ್ಯ ಸಂಘದ ಸಹಕಾರದೊಂದಿಗೆ ಬಗೆಹರಿಸುತ್ತೇನೆ ಎಂದ ಅವರು, ಸರ್ಕಾರಿ ನೌಕರರ ಭವನದ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಇದನ್ನು ಪೂರ್ಣ ಮುಗಿಸಲು ರಾಜ್ಯಾಧ್ಯಕ್ಷರ ಸಹಕಾರದೊಂದಿಗೆ ಒಂದು ಕೋಟಿ ಅನುದಾನವನ್ನು ತಂದು ನೌಕರ ಭವನದ ಕೆಲಸವನ್ನು ಸಂಪೂರ್ಣ ಗೊಳಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾದ ಬಸವರಾಜ್, ಕಾರ್ಯದರ್ಶಿ ನೆಲಗುಂದ್ರಿ ಸದಾನಂದಪ್ಪ, ಗಿರಿ ಗೌಡ, ಹರ್ಷ ಚೇತನ್ ಪಾಂಡು, ತಾಲೂಕು ಗೌರವಾಧ್ಯಕ್ಷ ರಾಮಾಂಜಿನಪ್ಪ, ನಿಕಟ ಪೂರ್ವ ಅಧ್ಯಕ್ಷ ರಾಮಕೃಷ್ಣಯ್ಯ ರಾಜ್ಯ ಪರಿಷತ್ ಸದಸ್ಯ ಹರೀಶ್, ತಾಲೂಕು ಕಾರ್ಯದರ್ಶಿ ಧನಂಜಯ, ಮುಕೇಶ್ ಬಾಬು, ವಿವಿಧ ವೃಂದ ಸಂಘದ ಅಧ್ಯಕ್ಷರುಗಳು, ನಿರ್ದೇಶಕರುಗಳು ಇದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]